Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಲ್ಲಿ ಹೊಸ ಆಲೋಚನೆ ಹುಟ್ಟುಹಾಕುವಲ್ಲಿ ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿ: ಎಸ್‌ಪಿ ಲಕ್ಷ್ಮೀ ಪ್ರಸಾದ್

ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಸಮಾರೋಪ ಸಮಾರಂಭ

June 1, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಂದಿನ ಯುವಪೀಳಿಗೆಯು, ಅಲ್ಪ ಕ್ಷಣದ ಖುಷಿಗಾಗಿ ತಮ್ಮ ಇಡೀ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ರಾಷ್ಟ್ರೀಯ ಸೇವಾ ಯೋಜನೆ, ಎನ್‌ಸಿಸಿಯಂತಹ ಸಂಘಟನೆಗಳು ವಿದ್ಯಾರ್ಥಿಗಳಿಗೆ ನೂತನ ಯೋಜನೆಯೊಂದಿಗೆ ಯೋಚನೆ, ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕಾರಿಯಾಗಿದೆ. ಆ ಮೂಲಕ ಭಾರತಕ್ಕೆ ಉತ್ತಮ ಪ್ರಜೆಗಳನ್ನು ಕೊಡುಗೆಯಾಗಿ ನೀಡುತ್ತವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಮ್. ಲಕ್ಷ್ಮೀಪ್ರಸಾದ್ SP Lakshimi Prasad ಹೇಳಿದರು.

ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ದುಶ್ಚಟಗಳು, ಮಾಧ್ಯಮಗಳ ಅತಿಯಾದ ಬಳಕೆಯಿಂದ ಯುವ ಪೀಳಿಗೆ ತಮ್ಮ ಗುರಿ ತಲುಪುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ರಾಷ್ಟ್ರೀಯ ಭಾವೈಕ್ಯತಾ ಶಿಬಿರಗಳು ಮತ್ತೆ ವಿದ್ಯಾರ್ಥಿಗಳಿಗೆ ಹೊಸ ಹುರುಪನ್ನು ತುಂಬಿ ಸಾಮಾಜಿಕ ಜವಾಬ್ದಾರಿಯನ್ನು ಹುಟ್ಟುಹಾಕುತ್ತದೆ. ಮತ್ತು ಇತರರಿಗೆ ಮಾರ್ಗದರ್ಶನ ಮಾಡುವ ಕೌಶಲ್ಯ ಹಾಗೂ ಅರಿವು ಮೂಡಿಸುವಲ್ಲಿ ಸಹಾಯಕವಾಗಲಿದೆ ಎಂದು ಹೇಳಿದರು.

ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಪ್ರೊ. ಕಿರಣ್ ದೇಸಾಯಿ ಮಾತನಾಡಿ, ಇಂದಿನ ಶಿಬಿರದಲ್ಲಿ ಎಲ್ಲಾ ಕಾರ್ಯಕ್ರಮಾಧಿಕಾರಿಗಳು, ಶಿಬಿರಾಧಿಕಾರಿಗಳ ಅನಿಸಿಕೆಯೇ ಈ ಕಾರ್ಯಕ್ರಮದ ಯಶಸ್ಸಿನ ಪ್ರತಿಬಿಂಬವಾಗಿದೆ. ಇಲ್ಲಿನ ಎಲ್ಲಾ ವಿದ್ಯಾರ್ಥಿಗಳ ಶಿಸ್ತು, ಸಮಯ, ಸೋದರತ್ವ ಗುಣ ನಿಜವಾದ ಭಾರತದ ಐಕ್ಯತೆಯನ್ನು ಎತ್ತಿ ಹಿಡಿಯುತ್ತಿದೆ. ಶಿಬಿರಾರ್ಥಿಗಳ ಭಾಷೆ ಬೇರೆಯಾದರು ಭಾವ ಒಂದೆಯಾಗಿದೆ. ಅವರ ಆಚಾರ ಬೇರೆಯಾದರು ಅವರ ದೇಶ ನಿರ್ಮಾಣದ ಯೋಚನೆ ಒಂದೇ ಆಗಿದೆ. ಶಿಬಿರದ ಆಯೋಜನೆ, ವ್ಯವಸ್ಥೆ, ರೂಪರೇಶಗಳು ಅತ್ಯಂತ ಕ್ರಮಬದ್ದವಾಗಿ ಮೂಡಿಬಂದು ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪದವೀಧರರ ಸ್ವಸಹಾಯ ಸಂಘದ ಅಧ್ಯಕ್ಷ ಎಸ್.ಪಿ. ದಿನೇಶ್ ಮಾತನಾಡಿ, ಶಿಬಿರವು ಭಾವನಾತ್ಮಕ ಬೆಸುಗೆಯನ್ನು ಬೆಸೆದಿದೆ. ಎಲ್ಲಾ ಶಿಬಿರಾರ್ಥಿಗಳು ಕುಟುಂಬದ ಸದಸ್ಯರಂತೆ ಕಾಣುತ್ತಿರುವುದನ್ನು ಕಂಡರೆ, ಭಾರತದ ಸರ್ವ-ಧರ್ಮ ಸಮನ್ವಯದ ತಾತ್ಪರ್ಯ ನಿಜಕ್ಕೂ ಸತ್ಯ ಮತ್ತು ಶ್ಲಾಘನೀಯ ಎಂಬ ಭಾವನೆ ನಮ್ಮಲ್ಲಿ ಮೂಡುತ್ತಿದೆ. ನಿಜವಾದ ಪ್ರೀತಿ ಸೌಹಾರ್ಧತೆ, ಸೋದರತ್ವ, ಉತ್ತಮ ಆಲೋಚನೆಗಳಿದ್ದರೆ, ಭಾಷೆಯಾಗಲಿ, ಪ್ರದೇಶವಾಗಲಿ ಯಾವ ಅಡ್ಡಿಯಾಗದು ಎಂದು ಶಿಬಿರವನ್ನು ನೋಡಿದರೆ ತಿಳಿಯುತ್ತದೆ. ಇದು ವಿವಿಧ ರಾಜ್ಯಗಳ ಕಲೆ, ಸಂಸ್ಕೃತಿ, ಸಂಸ್ಕಾರಗಳ ಸಂಗಮ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಕೆ. ಎಂ. ವೀಣಾ ಮಾತನಾಡಿ, ಶಿಬಿರದ ಆಯೋಜನೆ ಅತ್ಯಂತ ವ್ಯವಸ್ಥಿತವಾಗಿದ್ದು. ಈ ಶಿಬಿರವು ನಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು ನಮಗೆ ಹೆಮ್ಮೆ ತಂದಿದೆ. ಡಾ. ನಾಗರಾಜ ಪರಿಸರ ಅವರ ಕಾರ್ಯಕ್ಷಮತೆ, ಕ್ರಿಯಾಶೀಲತೆ ಅವರ ಸಹಾನುಭೂತಿ ಗುಣಗಳು. ಈ ಶಿಬಿರದ ಯಶಸ್ಸಿಗೆ ಕಾರಣವಾಗಿದೆ. ದೇಶ ನಮಗೇನು ಕೊಟ್ಟಿದೆ ಎಂಬುದಕ್ಕಿಂತ ದೇಶಕ್ಕಾಗಿ ನಾವು ಏನುಕೊಟ್ಟಿದ್ದೇನೆ ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರು ಉತ್ತಮ ಕಾರ್ಯಗಳನ್ನು ನಿರ್ವಹಿಸಲಿ ಎಂದು ಆಶಿಸಿದರು.

Also read: ರಾಕೇಶ್‌ ಟಿಕಾಯತ್‌ ಮೇಲಿನ ದಾಳಿಗೆ ರವಿಕುಮಾರ್ ಖಂಡನೆ

ಇದೇ ಸಂದರ್ಭದಲ್ಲಿ ಶರಾವತಿ ತಂಡದವರು ಹೆಣ್ಣು ಭ್ರೂಣ ಹತ್ಯೆಯ ಕುರಿತು ಸೇವಾ ಸ್ಪಂದನೆಯನ್ನು ಬಿಡುಗಡೆ ಮಾಡಿ, ತಂಬಾಕು ಮುಕ್ತ ಭಾರತ ಎಂಬ ವಿಷಯದ ಕುರಿತು ಚಿತ್ರ ವಿಶ್ಲೇಷಣೆ ಮಾಡಿದರು. ಮಹೇಂದ್ರ ಶೆಟ್ಟಿ ಭಾವೈಕ್ಯತಾ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಡಾ. ನಾಗರಾಜ ಪರಿಸರ ಅವರು ಯೋಗ ತರಬೇತಿ ನೀಡಿ, ಹಿರಿಯ ಸ್ವಯಂ ಸೇವಕರು ಮನೋರಂಜನಾ ಆಟಗಳನ್ನು ಆಡಿಸಿದರು.

ವಿವಿಧ ರಾಜ್ಯದ ಮತ್ತು ವಿಶ್ವವಿದ್ಯಾಲಯದ ಸ್ವಯಂ ಸೇವಕರು ತಾವು ಕಲಿತ ಪಾಠ, ಕಳೆದ ಕ್ಷಣಗಳ ಬಗ್ಗೆ ಶಿಬಿರದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಶಿಬಿರದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕ್ರಮಾಧಿಕಾರಿಗಳು ಈ ಶಿಬಿರದಲ್ಲಿ ನಾವು ಪಾಲ್ಗೊಂಡಿದ್ದು ಜೀವನದಲ್ಲಿ ನಮಗೆ ಸಿಕ್ಕ ಸುವರ್ಣಾವಕಾಶ. ಈ ಶಿಬಿರವು ನಮಗೆ ಅನೇಕ ರೀತಿ ಸಕರಾತ್ಮಕ ಬದಲಾವಣೆಯನ್ನು ಹೊಂದುವಲ್ಲಿ ಸಹಾಯಕವಾಗಿದೆ. ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಮತ್ತು ಅವರ ಹಿರಿಯ ಸ್ವಯಂ ಸೇವಕರ ತಂಡ ನಮ್ಮನ್ನ ಉಪಚರಿಸಿದ ರೀತಿ ನಮ್ಮಲ್ಲಿ ಅಗಾದ ಗೌರವನ್ನುಂಟು ಮಾಡಿದೆ. ಇಂತಹ ಶಿಬಿರ ಮತ್ತೊಮ್ಮೆ ಮೊಗದೊಮ್ಮೆ ಆಯೋಜನೆಯಾಗುತ್ತಿರಲಿ. ಈ ಶಿಬಿರಕ್ಕಾಗಿ ಶ್ರಮಿಸಿದ ಸರ್ವರಿಗೂ ನಮ್ಮ ನಮಸ್ಕಾರಗಳು. ತಮಗೆಲ್ಲಾ ಶುಭವಾಗಲಿ ಎಂದು ತಮ್ಮ ಶಿಬಿರದ ಅನಿಸಿಕೆಯನ್ನು ಭಾವನಾತ್ಮಕವಾಗಿ ವ್ಯಕ್ತಪಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSP Lakshimi Prasadಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಕೇಶ್‌ ಟಿಕಾಯತ್‌ ಮೇಲಿನ ದಾಳಿಗೆ ರವಿಕುಮಾರ್ ಖಂಡನೆ

Next Post

ವಾಣಿಜ್ಯ ಬಳಕೆ ಅಡುಗೆ ಅನಿಲ ಬೆಲೆ ಇಳಿಕೆ: ಯಾವ ನಗರದಲ್ಲಿ ಎಷ್ಟು ದರ ಇರಲಿದೆ? ಇಲ್ಲಿ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಣಿಜ್ಯ ಬಳಕೆ ಅಡುಗೆ ಅನಿಲ ಬೆಲೆ ಇಳಿಕೆ: ಯಾವ ನಗರದಲ್ಲಿ ಎಷ್ಟು ದರ ಇರಲಿದೆ? ಇಲ್ಲಿ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!