Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅ.15-24 ವೈಭವದ ಶಿವಮೊಗ್ಗ ದಸರಾ: ಏನೆಲ್ಲಾ ಕಾರ್ಯಕ್ರಮ ಆಯೋಜಿಸಲಾಗಿದೆ? ಇಲ್ಲಿದೆ ಮಾಹಿತಿ

October 12, 2023
in ಶಿವಮೊಗ್ಗ
0 0
0
File Photo

File Photo

Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಶಿವಮೊಗ್ಗ ಮಹಾನಗರ ಪಾಲಿಕೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೆ ಅ.15ರಿಂದ 24ರವರೆಗೆ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ-2023ರನ್ನು ವೈಭವದಿಂದ ಆಚರಿಸಲಿದೆ ಎಂದು ಮೇಯರ್ ಎಸ್.ಶಿವಕುಮಾರ್ ತಿಳಿಸಿದರು.

ಅವರು ಇಂದು ಪಾಲಿಕೆಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅ.15ರ ಬೆಳಿಗ್ಗೆ 11 ಗಂಟೆಗೆ ಕೋಟೆ ರಸ್ತೆಯ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯಗಾತಿ ವೈಜಯಂತಿ ಕಾಶಿ ಅವರು ದಸರಾ ಉದ್ಘಾಟಿಸಲಿದ್ದಾರೆ. ಹಾಗೂ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದರು.

ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ, ಸಚಿವ ಡಿ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪರ‍್ಯಾ ನಾಯ್ಕ, ಎಸ್. ರುದ್ರೇಗೌಡ, ಎಸ್.ಎಲ್. ಬೋಜೇಗೌಡ, ಭಾರತೀಶೆಟ್ಟಿ, ಡಿ.ಎಸ್. ಅರುಣ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಆಡಳಿತ ಪಕ್ಷದ ನಾಯಕ ಎಸ್.ಜ್ಞಾನೇಶ್ವರ್, ವಿಪಕ್ಷ ನಾಯಕಿ ಮೆಹಕ್ ಷರೀಫ್ ಹಾಗೂ ಇನ್ನಿತರರು ಆಗಮಿಸಲಿದ್ದಾರೆ ಎಂದರು.

ಅ.24ರ ಮಧ್ಯಾಹ್ನ 2-30ಕ್ಕೆ ಶಿವಪ್ಪ ನಾಯಕ ಅರಮನೆ ಆವರಣದಿಂದ ಬೆಳ್ಳಿ ಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ವೈಭವದ ಅಂಬಾರಿ ಮೆರವಣಿಗೆಯು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೇಯರ್ ಎಸ್. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಈ ಮೆರವಣಿಗೆಯಲ್ಲಿ ದೇವಾನುದೇವತೆಗಳ ಉತ್ಸವ ಮೂರ್ತಿಗಳು ಸಾಗಲಿವೆ ಎಂದರು.

ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಆಯಕ್ತ ಕೆ. ಮಾಯಣ್ಣ ಗೌಡ ಹಾಗೂ ಪಾಲಿಕೆ ಸದಸ್ಯರು ಭಾಗವಹಿಸಲಿದ್ದಾರೆ. ಅಲಂಕೃತ ಚಾಮುಂಡಿ ದೇವಿಯ ಮೆರವಣಿಗೆಯಲ್ಲಿ ಅಂಬಾರಿಯನ್ನು ಹೊರುವ ಆನೆಗಳಾದ ಸಾಗರ್, ನೇತ್ರಾವತಿ, ಹೇಮಾವತಿ ಇವರೊಂದಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಮಂಗಳ ವಾದ್ಯ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಫ್ರೀಡಂ ಪಾರ್ಕ್ ತಲುಪಲಿದ್ದು, ಅಲ್ಲಿ ಸಂಜೆ 6-30ಕ್ಕೆ ತಹಶೀಲ್ದಾರ್ ಆರ್. ಪ್ರದೀಪ್ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬನ್ನಿ ಮುಡಿದ ನಂತರ ಆಕರ್ಷಕ ಪಟಾಕಿ ಸಿಡಿಮದ್ದು ರಾವಣದಹನ ನಡೆಯಲಿದೆ ಎಂದರು.

Also read: ಗ್ಯಾರೆಂಟಿ ಕಾರ್ಯಕ್ರಮ ಹೆಸರಿನಲ್ಲಿ ಬಡವರ ಜೇಬಿಗೆ ಕನ್ನ: ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಆರೋಪ

ಪಾಲಿಕೆ ಸದಸ್ಯರೂ ಆದ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ವೈಭವದ ದಸರಾಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳ ದಸರಾ, ಯೋಗದಸರಾ, ಆಹಾರ ದಸರಾ, ರಂಗದಸರಾ, ಚಲನಚಿತ್ರ ದಸರಾ, ರೈತ ದಸರಾ, ಪರಿಸರ ದಸರಾ, ಮಹಿಳಾ ದಸರಾ, ಕಲಾದಸರಾ ಇದ್ದು, ಈ ಬಾರಿ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಜ್ಞಾನ ದಸರಾವನ್ನು ಅ.20ರಂದು ಹಮ್ಮಿಕೊಳ್ಳಲಾಗಿದೆ ಎಂದರು.

ಕಳೆದ ವರ್ಷ ಸರ್ಕಾರದ ಒಂದು ಕೋಟಿ ಅನುದಾನ ಸೇರಿದಂತ 2.63 ಕೋಟಿ ರೂ. ವೆಚ್ಚದಲ್ಲಿ ವೈಭವದ ದಸರಾ ಆಚರಿಸಲಾಗಿತ್ತು. ಈ ಬಾರಿ ಸರ್ಕಾರಕ್ಕೆ 1.50ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಅದರೆ ಇದುವರೆಗೂ ಇಂತಿಷ್ಟು ಹಣ ಎಂದು ಬಂದಿಲ್ಲ. ಆದರೆ ಪಾಲಿಕೆಯಿಂದಲೇ 2ಕೋಟಿ ರೂ. ವೆಚ್ಚದಲ್ಲಿ ಯಾವುದೇ ಕೊರತೆಯಾಗದಂತೆ ವೈಭವದಿಂದ ಆಚರಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಂದಲ್ಲಿ ಇನ್ನೂ ಹೆಚ್ಚಿನ ವಿಜೃಂಭಣೆಯಿAದ ಆಚರಿಸಲಾಗುವುದು ಎಂದರು.

ಅ.20ರಂದು ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಗಮಿಸುವ ಆನೆಗಳ ತಂಡಕ್ಕೆ ಸ್ವಾಗತಿಸಲಾಗುವುದು. ನಂತರ ಮೂರು ದಿನಗಳ ಕಾಲ ಆನೆಗಳ ತಾಲೀಮು ನಡೆಯಲಿದೆ. ಬೆಳ್ಳಿಯ ಚಾಮುಂಡೇಶ್ವರಿ ದೇವಿಯ ವಿಗ್ರಹಕ್ಕೆ ಪ್ರತಿ ವರ್ಷ ಒಂದೊಂದು ರೀತಿಯ ಆಭರಣಗಳನ್ನು ತೊಡಿಸಲಾಗುತ್ತಿದ್ದು, ಈ ಬಾರಿ ಸೊಂಟದ ಪಟ್ಟಿ ಹಾಕಲಾಗುವುದು ಎಂದರು.

ವಿವಿಧ ದಸರಾಗಳನ್ನು ಚಲನಚಿತ್ರ ನಟರು, ಹಾಗೂ ಗಣ್ಯರು ಉದ್ಘಾಟಿಸಲಿದ್ದು, ಕುವೆಂಪು ರಂಗಮAದಿರ, ಅಂಬೇಡ್ಕರ್ ಭವನ, ನೆಹರು ಕ್ರೀಡಾಂಗಣ, ಫ್ರೀಂಡA ಪಾರ್ಕ್, ಶಿವಪ್ಪ ನಾಯಕ ಅರಮನೆ, ಸುರ್ವಣ ಸಂಸ್ಕೃತಿ ಭವನದಲ್ಲಿ ವಿವಿಧ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ವಿವರಗಳನ್ನು ಶೀಘ್ರದಲ್ಲೆ ಪ್ರಕಟಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಆಡಳಿತ ಪಕ್ಷದ ನಾಯಕ್ ಎಸ್. ಜ್ಞಾನೇಶ್ವರ್, ಸದಸ್ಯರಾದ ರೇಖಾ ರಂಗನಾಥ್, ಯಮುನಾ ರಂಗೇಗೌಡ, ಅನಿತಾ ರವಿಶಂಕರ್, ಮಂಜುಳಾಶಿವಣ್ಣ, ಇ. ವಿಶ್ವಾಸ್, ಸುನೀತಾ ಅಣ್ಣಪ್ಪ, ಸುರೇಖಾ ಮುರಳೀಧರ್, ಯು.ಹೆಚ್. ವಿಶ್ವನಾಥ್, ಪ್ರಭಾಕರ್, ಸುವರ್ಣಾ ಎನ್. ಶಂಕರ್, ಧೀರರಾಜ್‌ಹೊನ್ನವಿಲೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗ್ಯಾರೆಂಟಿ ಕಾರ್ಯಕ್ರಮ ಹೆಸರಿನಲ್ಲಿ ಬಡವರ ಜೇಬಿಗೆ ಕನ್ನ: ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಆರೋಪ

Next Post

ಕುವೆಂಪು ವಿಶ್ವವಿದ್ಯಾನಿಲಯದ ಮೂವರಿಗೆ ಎನ್‌ಎಸ್‌ಎಸ್ ರಾಜ್ಯಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುವೆಂಪು ವಿಶ್ವವಿದ್ಯಾನಿಲಯದ ಮೂವರಿಗೆ ಎನ್‌ಎಸ್‌ಎಸ್ ರಾಜ್ಯಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!