Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅ.19 | ಋಗ್ವೇದ ಘನ ಪಾರಾಯಣ ಸಮಾರೋಪ | ನಗರದಲ್ಲಿ ಬೃಹತ್ ಶೋಭಾಯಾತ್ರೆ | ಘನಪಾಠಿಗಳಿಗೆ ಸನ್ಮಾನ

ಕೂಡಲಿ ಶೃಂಗೇರಿ ಮಠದಿಂದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜನೆ | ಅಭಿನವ ಶಂಕರ ಭಾರತೀ ಶ್ರೀಗಳ ಉಪಸ್ಥಿತಿ

October 15, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀ ಶ್ರೀ ಅಭಿನವ ಶಂಕರಭಾರತೀ ಮಹಾಸ್ವಾಮಿಗಳ #Shri Abhinava Shankarabharathi Swamiji ದ್ವಿತೀಯ ಚಾರ್ತುಮಾಸ್ಯದ ಅಂಗವಾಗಿ ಕೂಡಲಿಯಲ್ಲಿ #Koodli ನಡೆದ ಐತಿಹಾಸಿಕ ದಶಗ್ರಂಥಿ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣದ ಸಮಾರೋಪ ಅ.19ರಂದು ನಡೆಯಲಿದೆ.

ಅಂದು ಮುಂಜಾನೆ 10 ಗಂಟೆಗೆ ಕಾಶಿ, ಪುಣೆ, ಭಾಗ್ಯನಗರ, ಶ್ರೀರಂಗಂ ಮುಂತಾದ ದೇಶದ ವಿವಿಧ ಭಾಗಗಳಿಂದ ಬರುವ ವೇದಾಭಿಮಾನಿ ಸಂಘ ಸಂಸ್ಥೆಗಳಿಂದ ಹಾಗೂ ವಿದ್ವಾಂಸರ ಉಪಸ್ಥಿತಿಯಲ್ಲಿ ಪಾರಾಯಣದ ಮಂಗಳ ಶ್ರೀ ಕ್ಷೇತ್ರ ಕೂಡಲಿ ಮೂಲ ಶಾರದಾಂಬಾ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.
ಅಂದು ಸಂಜೆ 5 ಗಂಟೆಗೆ ಹಿಂದೂ ಸಮುದಾಯದ ಮೂವತ್ತಕ್ಕೂ ಅಧಿಕ ಸಂಘ ಸಂಸ್ಥೆಗಳ ವತಿಯಿಂದ ಕೋಟೆ ಗಾಯತ್ರಿ ದೇವಾಲಯದಿಂದ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗಾಯತ್ರಿ ಮಾಂಗಲ್ಯ ಮಂದಿರದವರೆಗೂ ಬೃಹತ್ ಶೋಭಾ ಯಾತ್ರೆ ನಡೆಯಲಿದೆ.

Also read: ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

ಘನ ಪಾರಾಯಣ ಮಾಡಿದ ವಿದ್ವಾಂಸರಾದ ಶ್ರೀ ಚಂದ್ರಮೌಳಿ ಘನಪಾಠಿಗಳಿಗೆ ಸಂಜೆ 7 ಗಂಟೆಗೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ನಡೆಯಲಿರುವ ಸಭೆಯಲ್ಲಿ ಸನ್ಮಾನ ಮಾಡಲಾಗುತ್ತದೆ.

ಕೂಡಲಿ ಶೃಂಗೇರಿ ಮಠ #Koodli Shringeri Mutt 2 ನೇ ಜಗದ್ಗುರು ಶ್ರೀ ಅಭಿನವ ಶಂಕರ ಭಾರತೀ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಹೆಬ್ಬಳ್ಳಿ ಶ್ರೀ ದತ್ತಾವಧೂತರು, ಶ್ರೀ ಗಣೇಶ್ವರ ಶಾಸ್ತ್ರಿ ದ್ರವಿಡ್ ಕಾಶಿ ಸೇರಿದಂತೆ ದೇಶದ ಪ್ರಮುಖ ವಿದ್ವಾಂಸರುಗಳು, ಶಿವಮೊಗ್ಗ ನಗರದ ಗಣ್ಯರು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ದಶಗ್ರಂಥಿ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣವು ಅ. 19ರ ಶನಿವಾರದಂದು ಮಂಗಳಗೊಳ್ಳಲಿದ್ದು ಅದರ ಅಂಗವಾಗಿ ಶ್ರೀ ಮಠದಲ್ಲಿ ಹಾಗೂ ಶಿವಮೊಗ್ಗ ನಗರದಲ್ಲಿ ಒಟ್ಟು ನಾಲ್ಕು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

http://kalpa.news/wp-content/uploads/2024/04/VID-20240426-WA0008.mp4

ಅ.17ರ ಗುರುವಾರ ಮುಂಜಾನೆ ಕೂಡಲಿಯ ಶ್ರೀ ಮೂಲ ಶಾರದಾಂಬಾ ದೇವಸ್ಥಾನದಲ್ಲಿ ಮಹಾರಾಷ್ಟ್ರದಿಂದ ಆಗಮಿಸಿರುವ ಅಗ್ನಿಹೋತ್ರಿ ವಿದ್ವಾಂಸರರಿಂದ ಆಗ್ರಯಣೇಷ್ಟಿ, ಅ.18ರ ಶುಕ್ರವಾರ ಮುಂಜಾನೆ ಪೌರ್ಣಮಾಸ ಇಷ್ಟಿ ನಡೆಯಲಿದೆ.

ಇನ್ನು, ಕೂಡಲಿ ಶಾರದಾಂಬಾ ಸನ್ನಿಧಿಯಲ್ಲಿಯೇ ಅ.20ರಂದು ಮುಂಜಾನೆ 9 ಗಂಟೆಗೆ ಘನ ಪಾರಾಯಣದ ಸಮಾರೋಪದ ಅಂಗವಾಗಿ ರಾಷ್ಟ್ರ ಮಟ್ಟದ ವಿದ್ವತ್ ಸಭೆ ನಡೆಯಲಿದೆ.

ಕಾರ್ಯಕ್ರಮದ ಹೆಚ್ಚಿನ ವಿವರಗಳಿಗಾಗಿ 9731731154 ಸಂಖ್ಯೆಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKoodliKoodli Shringeri MuttLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsShri Abhinava Shankarabharathi Swamijiಕೂಡಲಿಕೂಡಲಿ ಶೃಂಗೇರಿ ಮಠಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಶ್ರೀ ಅಭಿನವ ಶಂಕರಭಾರತೀ ಮಹಾಸ್ವಾಮಿ
Previous Post

ಅ.20 | ಬಾಗಲಕೋಟೆಯಲ್ಲಿ ಚಿಂತನ-ಮಂಥನ ಸಮಾವೇಶ | ಉದ್ದೇಶವೇನು? ಈಶ್ವರಪ್ಪ ಹೇಳಿದ್ದೇನು?

Next Post

ಮೂಡಾ ಪ್ರಕರಣದಲ್ಲಿ ಅನಿತಾ ಕುಮಾರಿ ಹೋರಾಡಿ, ಸಿಎಂ ರಾಜೀನಾಮೆ ಕೊಡಿಸಲಿ | ಗಾಯತ್ರಿ ದೇವಿ ಮಲ್ಲಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೂಡಾ ಪ್ರಕರಣದಲ್ಲಿ ಅನಿತಾ ಕುಮಾರಿ ಹೋರಾಡಿ, ಸಿಎಂ ರಾಜೀನಾಮೆ ಕೊಡಿಸಲಿ | ಗಾಯತ್ರಿ ದೇವಿ ಮಲ್ಲಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!