ಹೊಂಗಿರಣ ಸಂಸ್ಥೆ ವತಿಯಿಂದ ಸೆ.3ರಂದು ಸಂಜೆ 6-45ಕ್ಕೆ ಸುವರ್ಣ ಸಂಸ್ಕøತಿ ಭವನದಲ್ಲಿ `ನಿರಾಕರಣೆ’ ಎಂಬ ಏಕವ್ಯಕ್ತಿ ರಂಗಪ್ರಯೋಗವನ್ನು one-man play ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ಹಾಗೂ ರಂಗಕರ್ಮಿ ಚಂದ್ರಶೇಖರ ಶಾಸ್ತ್ರಿ ಹೇಳಿದರು.
Also read: ಸೆ.2, 3 ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ವಾಲಿಬಾಲ್ ಪಂದ್ಯಾವಳಿ
ಪತ್ರಿಕಾ ಗೋಷ್ಠಿಯಲ್ಲಿ ಸಂಗೀತ ನಿರ್ದೇಶಕ ಗಣೇಶ್ ರಾವ್ ಎಲ್ಲೂರು, ಗಣೇಶ್ ಸಹ್ಯಾದ್ರಿ, ಗಿರಿಧರ್, ನಟಿ ಕಲಾವಿದೆ ಶ್ರುತಿ ಆದರ್ಶ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post