ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬಿಎಚ್ ರಸ್ತೆಯಲ್ಲಿರುವ ಮಾಡರ್ನ್ ಟಾಕೀಸ್ ಹಿಂಭಾಗದಲ್ಲಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಹಾಕಲಾಗಿರುವ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಲು ಅಂಗಡಿ ಮಾಲೀಕರಿಗೆ ಮೇಯರ್ ಸುನೀತಾ ಅಣ್ಣಪ್ಪ ಒಂದು ವಾರಗಳ ಕಾಲ ಗಡುವ ನೀಡಿದ್ದಾರೆ.

ಸಾರ್ವಜನಿಕರಿಗೆ ತೊಂದರೆಯಾಗಿರುವ ಈ ವಸ್ತುಗಳನ್ನು ಒಂದು ವಾರಗಳ ಒಳಗಾಗಿ ತೆರವುಗೊಳಿಸಬೇಕು ಹಾಗೂ ಮುಂದೆ ಈ ರೀತಿ ಹಾಕಬಾರದು ಎಂದು ಎಚ್ಚರಿಕೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post