Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಲು ಈಶ್ವರಪ್ಪಗೆ ನಮ್ಮ ಬೆಂಬಲ | ರಾಯಣ್ಣ, ಕುರುಬರ ವೇದಿಕೆ

March 22, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ Lok Sabha Election ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಹಿಂದುಳಿದ ವರ್ಗಗಳ ನಾಯಕ, ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪರವರಿಗೆ K S Eshwarappa ಎಲ್ಲಾ ಹಿಂದುಳಿದ ವರ್ಗದವರು ಬೆಂಬಲಿಸುವಂತೆ ಜಿಲ್ಲಾ ಸಂಗೊಳ್ಳಿ ರಾಯಣ್ಣ, ಕುರುಬರ ವೇದಿಕೆ ಮನವಿ ಮಾಡಿಕೊಂಡಿದೆ.

ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ರಾಮಕೃಷ್ಣ ಮೂಡಲಿ ಮಾತನಾಡಿ, ಬಿಜೆಪಿ ಪಕ್ಷವು ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಅಧಿಕಾರಕ್ಕೆ ಬಂದಿದೆ. ಆ ಪಕ್ಷದ ರಾಷ್ಟ್ರೀಯ ನಾಯಕರು ಸಹ ಕುಟುಂಬ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ, ರಾಜ್ಯದಲ್ಲಿ ಮಾತ್ರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಕುಟುಂಬ ರಾಜಕಾರಣವನ್ನು ಮಾಡುತ್ತಲೇ ರಾಜ್ಯ ಬಿಜೆಪಿಯನ್ನು ತಮ್ಮ ಇಚ್ಛೆಗೆ ತಕ್ಕಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕೆ.ಎಸ್.ಈಶ್ವರಪ್ಪ ಬಿಜೆಪಿಯ ಅತ್ಯಂತ ನಿಷ್ಟವಂತ ಕಾರ್ಯಕರ್ತರಾಗಿದ್ದು, ಪಕ್ಷ ಕೇಳಿದ ಕೆಲಸವನ್ನು ಚಾಚು ತಪ್ಪದೆ ಮಾಡುತ್ತಲೇ ಬಂದಿದ್ದಾರೆ. ಪಕ್ಷದ ವರಿಷ್ಠರು ಸೂಚನೆ ಕೊಟ್ಟ ಸಂದರ್ಭದಲ್ಲಿ ತಮ್ಮಗಿದ್ದ ಅಧಿಕಾರವನ್ನು ಬಿಟ್ಟು ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಂಡವರು. 2001ರಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ಕನಕಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಅಭ್ಯರ್ಥಿಗಳೇ ಇರಲಿಲ್ಲ. ಆ ಸಮಯದಲ್ಲಿ ಪಕ್ಷದ ವರಿಷ್ಟರ ಮಾತಿಗೆ ಬೆಲೆ ಕೊಟ್ಟು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧಿಸಿದ್ದರು. ಸ್ಪರ್ಧಿಸಿ 2 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಪಕ್ಷದ ಮರ್ಯಾದೆ ಉಳಿಸಿದ್ದರು ಎಂದರು.

Also read: ಬಿಗಿ ಭದ್ರತೆಯಲ್ಲಿ ಕೋರ್ಟ್’ಗೆ ಕೇಜ್ರಿವಾಲ್ ಹಾಜರು | ಇಡಿ ಹೇಳಿದ ಕಿಂಗ್ ಪಿನ್ ಯಾರು ನೋಡಿ?

2010ರಲ್ಲಿ ಸಚಿವರಾಗಿದ್ದ ಅವರು ಪಕ್ಷದ ವರಿಷ್ಟರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಬಿ.ಎಸ್.ಯಡಿಯೂರಪ್ಪ ಕೇಂದ್ರದ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ತೊರೆದು ಕೆಜೆಪಿ ಕಟ್ಟಿದ ಸಂದರ್ಭದಲ್ಲಿಯೂ ಪಕ್ಷವನ್ನು ತೊರೆಯದೇ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡವರು. 2015ರಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವಾಗ ತಮ್ಮ ಮೇಲೆ ಭ್ರಷ್ಟಚಾರ ಆರೋಪ ಬಂದಾಗ ಹಿಂದು ಮುಂದು ನೋಡದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದವರು. ಭ್ರಷ್ಟಚಾರದ ಆರೋಪ ಸುಳ್ಳು ಎಂದು ನ್ಯಾಯಾಲಯದಲ್ಲಿ ಸಾಭೀತರಾದರು ಮತ್ತೆ ಸಚಿವ ಸ್ಥಾನ ನೀಡುವಂತೆ ಕೇಳಲಿಲ್ಲ ಎಂದರು.

ಒಂದು ಕುಟುಂಬಕ್ಕೆ ಒಂದು ಸ್ಥಾನ ಎಂಬ ನಿಯಮಕ್ಕೆ ಬದ್ಧರಾಗಿ ಅವರು ರಾಜಕೀಯ ನಿವೃತ್ತಿ ಘೋಷಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರಿಷ್ಟರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಿದ್ದರಿಂದ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಎಸ್.ಎನ್. ಚೆನ್ನಬಸಪ್ಪನವರನ್ನು ಕಣಕ್ಕಿಳಿಸಿದಾಗಲು ಪಕ್ಷದ ಸಿದ್ದಾಂತಗಳಿಗೆ ಬದ್ಧರಾಗಿ ಚೆನ್ನಬಸಪ್ಪರವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ. ಅವರ ಮಗ ಕೆ.ಇ.ಕಾಂತೇಶ್ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನುವುದು ಒಂದು ವರ್ಷದ ಹಿಂದೆಯೇ ನಿಗಧಿಯಾಗಿತ್ತು. ಬಿ.ಎಸ್.ಯಡಿಯೂರಪ್ಪ ಕೆ.ಎಸ್.ಈಶ್ವರಪ್ಪರವರ ಕುಟುಂಬದ ಏಳಿಗೆ ಸಹಿಸದೇ ಕಾಂತೇಶ್‍ಗೆ ಟಿಕೇಟ್ ತಪ್ಪಿಸಿದ್ದಾರೆ. ಯಡಿಯೂರಪ್ಪನವರ ಕುಟುಂಬದ ಹಿಡಿತದಲ್ಲಿ ಬಿಜೆಪಿ ಸಿಕ್ಕಿ ನರಳುತ್ತಿದೆ. ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಒಬ್ಬ ಕುರುಬ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರಿವುದನ್ನು ವೇದಿಕೆ ಖಂಡಿಸುತ್ತದೆ ಎಂದರು.

ಈಶ್ವರಪ್ಪನವರು ಹಿಂಧುತ್ವದ ಪರ ಗಟ್ಟಿಯಾಗಿ ಮಾತನಾಡುವ ಏಕೈಕ ನಾಯಕರಾಗಿದ್ದಾರೆ. ಈಶ್ವರಪ್ಪನವರು ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದು ಅವರಿಗೆ ವೇದಿಕೆ ಸಂಪೂರ್ಣ ಬೆಂಬಲ ನೀಡಲಿದೆ. ಕ್ಷೇತ್ರದ ಎಲ್ಲಾ ಹಿಂದುಳಿದ ವರ್ಗದವರು ಅವರನ್ನು ಬೆಂಬಲಿಸಿ ಯಡಿಯೂರಪ್ಪ ಕುಟುಂಬದ ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಬೇಕೆಂದು ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಸೀತಾರಾಮ್, ಚಂದ್ರಶೇಖರ್, ಮಧು, ರಾಜು, ಕುಶಾಲ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: B S YadiyurappaK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಲೋಕಸಭಾ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜೈಲಿಗೆ ಕಳುಹಿಸಬೇಕಾಗುತ್ತದೆ ಹುಷಾರ್ | ಎಎಪಿ ನಾಯಕನಿಗೆ ಹೈಕೋರ್ಟ್ ಎಚ್ಚರಿಕೆ

Next Post

ನವುಲೆ ಬಳಿ ಬೈಕ್ ಅಪಘಾತ | ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನವುಲೆ ಬಳಿ ಬೈಕ್ ಅಪಘಾತ | ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025

ಯೋಗವು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗ: ಶ್ರೀ ಮ ನಿ ಪ್ರ ಮಹಾಂತ ಸ್ವಾಮೀಜಿ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!