No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಲು ಈಶ್ವರಪ್ಪಗೆ ನಮ್ಮ ಬೆಂಬಲ | ರಾಯಣ್ಣ, ಕುರುಬರ ವೇದಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 22, 2024
in ಶಿವಮೊಗ್ಗ
0
ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಲು ಈಶ್ವರಪ್ಪಗೆ ನಮ್ಮ ಬೆಂಬಲ | ರಾಯಣ್ಣ, ಕುರುಬರ ವೇದಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಯಲ್ಲಿ Lok Sabha Election ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಹಿಂದುಳಿದ ವರ್ಗಗಳ ನಾಯಕ, ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪರವರಿಗೆ K S Eshwarappa ಎಲ್ಲಾ ಹಿಂದುಳಿದ ವರ್ಗದವರು ಬೆಂಬಲಿಸುವಂತೆ ಜಿಲ್ಲಾ ಸಂಗೊಳ್ಳಿ ರಾಯಣ್ಣ, ಕುರುಬರ ವೇದಿಕೆ ಮನವಿ ಮಾಡಿಕೊಂಡಿದೆ.

ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ರಾಮಕೃಷ್ಣ ಮೂಡಲಿ ಮಾತನಾಡಿ, ಬಿಜೆಪಿ ಪಕ್ಷವು ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಅಧಿಕಾರಕ್ಕೆ ಬಂದಿದೆ. ಆ ಪಕ್ಷದ ರಾಷ್ಟ್ರೀಯ ನಾಯಕರು ಸಹ ಕುಟುಂಬ ರಾಜಕಾರಣವನ್ನು ಮಾಡುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ, ರಾಜ್ಯದಲ್ಲಿ ಮಾತ್ರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಕುಟುಂಬ ರಾಜಕಾರಣವನ್ನು ಮಾಡುತ್ತಲೇ ರಾಜ್ಯ ಬಿಜೆಪಿಯನ್ನು ತಮ್ಮ ಇಚ್ಛೆಗೆ ತಕ್ಕಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕೆ.ಎಸ್.ಈಶ್ವರಪ್ಪ ಬಿಜೆಪಿಯ ಅತ್ಯಂತ ನಿಷ್ಟವಂತ ಕಾರ್ಯಕರ್ತರಾಗಿದ್ದು, ಪಕ್ಷ ಕೇಳಿದ ಕೆಲಸವನ್ನು ಚಾಚು ತಪ್ಪದೆ ಮಾಡುತ್ತಲೇ ಬಂದಿದ್ದಾರೆ. ಪಕ್ಷದ ವರಿಷ್ಠರು ಸೂಚನೆ ಕೊಟ್ಟ ಸಂದರ್ಭದಲ್ಲಿ ತಮ್ಮಗಿದ್ದ ಅಧಿಕಾರವನ್ನು ಬಿಟ್ಟು ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಂಡವರು. 2001ರಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ಕನಕಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಅಭ್ಯರ್ಥಿಗಳೇ ಇರಲಿಲ್ಲ. ಆ ಸಮಯದಲ್ಲಿ ಪಕ್ಷದ ವರಿಷ್ಟರ ಮಾತಿಗೆ ಬೆಲೆ ಕೊಟ್ಟು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧಿಸಿದ್ದರು. ಸ್ಪರ್ಧಿಸಿ 2 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಪಕ್ಷದ ಮರ್ಯಾದೆ ಉಳಿಸಿದ್ದರು ಎಂದರು.

Also read: ಬಿಗಿ ಭದ್ರತೆಯಲ್ಲಿ ಕೋರ್ಟ್’ಗೆ ಕೇಜ್ರಿವಾಲ್ ಹಾಜರು | ಇಡಿ ಹೇಳಿದ ಕಿಂಗ್ ಪಿನ್ ಯಾರು ನೋಡಿ?

2010ರಲ್ಲಿ ಸಚಿವರಾಗಿದ್ದ ಅವರು ಪಕ್ಷದ ವರಿಷ್ಟರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು. ಬಿ.ಎಸ್.ಯಡಿಯೂರಪ್ಪ ಕೇಂದ್ರದ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ತೊರೆದು ಕೆಜೆಪಿ ಕಟ್ಟಿದ ಸಂದರ್ಭದಲ್ಲಿಯೂ ಪಕ್ಷವನ್ನು ತೊರೆಯದೇ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡವರು. 2015ರಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವಾಗ ತಮ್ಮ ಮೇಲೆ ಭ್ರಷ್ಟಚಾರ ಆರೋಪ ಬಂದಾಗ ಹಿಂದು ಮುಂದು ನೋಡದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದವರು. ಭ್ರಷ್ಟಚಾರದ ಆರೋಪ ಸುಳ್ಳು ಎಂದು ನ್ಯಾಯಾಲಯದಲ್ಲಿ ಸಾಭೀತರಾದರು ಮತ್ತೆ ಸಚಿವ ಸ್ಥಾನ ನೀಡುವಂತೆ ಕೇಳಲಿಲ್ಲ ಎಂದರು.

ಒಂದು ಕುಟುಂಬಕ್ಕೆ ಒಂದು ಸ್ಥಾನ ಎಂಬ ನಿಯಮಕ್ಕೆ ಬದ್ಧರಾಗಿ ಅವರು ರಾಜಕೀಯ ನಿವೃತ್ತಿ ಘೋಷಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರಿಷ್ಟರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಿದ್ದರಿಂದ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಎಸ್.ಎನ್. ಚೆನ್ನಬಸಪ್ಪನವರನ್ನು ಕಣಕ್ಕಿಳಿಸಿದಾಗಲು ಪಕ್ಷದ ಸಿದ್ದಾಂತಗಳಿಗೆ ಬದ್ಧರಾಗಿ ಚೆನ್ನಬಸಪ್ಪರವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲು ಕಾರಣಕರ್ತರಾಗಿದ್ದಾರೆ. ಅವರ ಮಗ ಕೆ.ಇ.ಕಾಂತೇಶ್ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನುವುದು ಒಂದು ವರ್ಷದ ಹಿಂದೆಯೇ ನಿಗಧಿಯಾಗಿತ್ತು. ಬಿ.ಎಸ್.ಯಡಿಯೂರಪ್ಪ ಕೆ.ಎಸ್.ಈಶ್ವರಪ್ಪರವರ ಕುಟುಂಬದ ಏಳಿಗೆ ಸಹಿಸದೇ ಕಾಂತೇಶ್‍ಗೆ ಟಿಕೇಟ್ ತಪ್ಪಿಸಿದ್ದಾರೆ. ಯಡಿಯೂರಪ್ಪನವರ ಕುಟುಂಬದ ಹಿಡಿತದಲ್ಲಿ ಬಿಜೆಪಿ ಸಿಕ್ಕಿ ನರಳುತ್ತಿದೆ. ಈ ಬಾರಿ ರಾಜ್ಯದ 28 ಕ್ಷೇತ್ರಗಳಲ್ಲಿ ಒಬ್ಬ ಕುರುಬ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರಿವುದನ್ನು ವೇದಿಕೆ ಖಂಡಿಸುತ್ತದೆ ಎಂದರು.

ಈಶ್ವರಪ್ಪನವರು ಹಿಂಧುತ್ವದ ಪರ ಗಟ್ಟಿಯಾಗಿ ಮಾತನಾಡುವ ಏಕೈಕ ನಾಯಕರಾಗಿದ್ದಾರೆ. ಈಶ್ವರಪ್ಪನವರು ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದು ಅವರಿಗೆ ವೇದಿಕೆ ಸಂಪೂರ್ಣ ಬೆಂಬಲ ನೀಡಲಿದೆ. ಕ್ಷೇತ್ರದ ಎಲ್ಲಾ ಹಿಂದುಳಿದ ವರ್ಗದವರು ಅವರನ್ನು ಬೆಂಬಲಿಸಿ ಯಡಿಯೂರಪ್ಪ ಕುಟುಂಬದ ಸರ್ವಾಧಿಕಾರಿ ರಾಜಕಾರಣಕ್ಕೆ ತಿಲಾಂಜಲಿ ಇಡಬೇಕೆಂದು ಮನವಿ ಮಾಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಸೀತಾರಾಮ್, ಚಂದ್ರಶೇಖರ್, ಮಧು, ರಾಜು, ಕುಶಾಲ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: B S YadiyurappaK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಲೋಕಸಭಾ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜೈಲಿಗೆ ಕಳುಹಿಸಬೇಕಾಗುತ್ತದೆ ಹುಷಾರ್ | ಎಎಪಿ ನಾಯಕನಿಗೆ ಹೈಕೋರ್ಟ್ ಎಚ್ಚರಿಕೆ

Next Post

ನವುಲೆ ಬಳಿ ಬೈಕ್ ಅಪಘಾತ | ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ನವುಲೆ ಬಳಿ ಬೈಕ್ ಅಪಘಾತ | ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL