Saturday, August 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸೂರ್ಯ ಪಥ ಬದಲಿಸುವ ವೈಜ್ಞಾನಿಕತೆಯನ್ನು ಹಬ್ಬವಾಗಿ ಆಚರಿಸುವ ಸಂಸ್ಕೃತಿ ನಮ್ಮದು: ಸೋಮಶೇಖರಯ್ಯ

January 15, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥವನ್ನು ಬದಲಿಸುವ ಕಾಲವನ್ನು ನಮ್ಮ ಸನಾತನ ಧರ್ಮದಲ್ಲಿ ಒಂದು ಹಬ್ಬವಾಗಿ ಆಚರಿಸುವುದೇ ಸಂಕ್ರಾತಿಯಾಗಿದೆ ಎಂದು ಪಿಇಎಸ್ ಪಬ್ಲಿಕ್ ಶಾಲೆಯ #PES Public School ಪ್ರಾಂಶುಪಾಲ ಸೋಮಶೇಖರಯ್ಯ ಹೇಳಿದರು.

ಸಂಕ್ರಾಂತಿ ಹಬ್ಬದ #Sankranthi Festival ಅಂಗವಾಗಿ ಶಾಲೆಯಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥವನ್ನು ಬದಲಿಸುವ ಕಾಲವನ್ನು ನಮ್ಮ ಸನಾತನ ಧರ್ಮದಲ್ಲಿ ಒಂದು ಹಬ್ಬವಾಗಿ ಆಚರಿಸುವುದೇ ಸಂಕ್ರಾತಿ. ಈ ಹಬ್ಬವನ್ನು ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುತ್ತದೆ. ಸೂರ್ಯದೇವನು ಮಕರ ರಾಶಿಯನ್ನು ಪ್ರವೇಶಿಸಿದಾಗ ಮಕರ ಸಂಕ್ರಾAತಿಯಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೈತರು ಪೈರು ತೆಗೆಯುವ ಸಂದರ್ಭವನ್ನು ಬೆಳೆಗಳ ಸಮೃದ್ಧಿಯ ಸಂಕೇತವಾಗಿ ಆಚರಿಸಲಾಗುತ್ತದೆ. ಪ್ರತಿಯೊಂದು ತುತ್ತು ತಿನ್ನುವ ಮುನ್ನ ರೈತರನ್ನು ಸ್ಮರಿಸುವುದು ನಮ್ಮ ಸಂಸ್ಕೃತಿ ಎಂಬುದನ್ನು ಮಕ್ಕಳು ತಮ್ಮ ನೃತ್ಯ, ಕಿರು ಪ್ರಹಸನದ ಮೂಲಕ ಮನರಂಜಿಸಿದರು.

ಪ್ರತಿಯೊಂದು ಹಬ್ಬವೂ ತನ್ನದೇ ಆದ ವೈಶಿಷ್ಟತೆ ಹೊಂದಿದೆ. ನಾವು ಮುಂದಿನ ಪೀಳಿಗೆಗೂ ಅದನ್ನು ಉಡುಗೊರೆಯಾಗಿ ನೀಡುವುದು ನಮ್ಮ ಪರಂಪರೆ ಎಂದು ಪ್ರಾಂಶುಪಾಲರು ಸೋಮಶೇಖರಯ್ಯರವರು ಮಕ್ಕಳಿಗೆ ಮನದಟ್ಟು ಮಾಡಿಸಿದರು.

Also read: ಸೊರಬ | ಭೀಕರ ಅಪಘಾತ | ಮೂವರ ದುರ್ಮರಣ | ನಾಲ್ವರಿಗೆ ಗಂಭೀರ ಗಾಯ

ಸಂಯೋಜಕ, ಸಮಾಜ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಂಜಪ್ಪ ಮಾತನಾಡಿ, ರಾಷ್ಟ್ರೀಯ ಯುವ ದಿನವನ್ನು ಸ್ಮರಿಸುತ್ತಾ ಮಕ್ಕಳಿಕೆ ಏಕಾಗ್ರತೆ ಹಾಗೂ ಸ್ವಾಮಿ ವಿವೇಕಾನಂದರ ಸಿದ್ಧಾಂತಗಳು ಮತ್ತು ಅವರ ಆದರ್ಶಗಳು ವಿದ್ಯಾರ್ಥಿಗಳಿಗೆ ಪ್ರೇರಣೆದಾಯಕ ಎಂದು ತಿಳಿಸಿದರು.

8ನೇ ತರಗತಿಯ ಕುಮಾರಿ ಚಿಂತನ ಮಾತನಾಡಿ, ಈ ಹಬ್ಬದಲ್ಲಿ ಎಳ್ಳು ಮತ್ತು ಬೆಲ್ಲವನ್ನು ನಮ್ಮ ಪೂರ್ವವಿಕರು ಹಬ್ಬದ ಒಂದು ಭಾಗವಾಗಿ ಸಿಹಿಯಾಗಿ ಉಪಯೋಗಿಸಲು ವೈಜ್ಞಾನಿಕ ಕಾರಣವನ್ನು ಮತ್ತು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಈ ಹಬ್ಬವನ್ನು ಸೂರ್ಯದೇವನು ಉತ್ತರಾಯಣ ಪಥಕ್ಕೆ ಬರುವ ಸಂದರ್ಭವನ್ನು ಗಾಳಿಪಟವನ್ನು ಹಾರಿಸವುದರ ಮೂಲಕ ಸೂರ್ಯದೇವರನ್ನು ಬರಮಾಡಿಕೊಳ್ಳುತ್ತಾರೆ ಎಂದು ತಿಳಿಸಿಕೊಟ್ಟರು.
ಮಕ್ಕಳು ತಮ್ಮ ನೃತ್ಯ, ಕಿರು ಪ್ರಹಸನ, ಸುಗ್ಗಿ ಸಂಭ್ರಮದ ಗಾಯನ ಹಾಗೂ ರಸಪ್ರಶ್ನೆಗಳ ಮೂಲಕ ಮನೋರಂಜನೆ ಜೊತೆಗೆ ಮಕ್ಕಳಿಗೆ ನಮ್ಮ ಸಂಸ್ಕೃತಿ ನಮ್ಮ ಪರಂಪರೆ ಬಗ್ಗೆ ಮಕ್ಕಳಿಗೆ ತಿಳಿಸಲಾಯಿತು.

ಮಾನ್ಯತ ಪಿ. ಚಂದನಾನಿ ಸ್ವಾಗತಿಸಿ, ನಿಸರ್ಗ ಹಾಗೂ ಪ್ರತೀಕ್ಷಾ ನಿರೂಪಿಸಿದರು. ದೀಪ ವಂದನಾರ್ಪಣೆ ಮಾಡಿದರು. ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಬೋಧಕವರ್ಗ, ಬೋಧೇಕತರ ವರ್ಗ ಎಲ್ಲರೂ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPES Public SchoolSankranthi FestivalShimogaShivamoggaNewsಪಿಇಎಸ್ ಪಬ್ಲಿಕ್ ಶಾಲೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಕ್ರಾಂತಿ ಹಬ್ಬ
Previous Post

ಸೊರಬ | ಭೀಕರ ಅಪಘಾತ | ಮೂವರ ದುರ್ಮರಣ | ನಾಲ್ವರಿಗೆ ಗಂಭೀರ ಗಾಯ

Next Post

ಶಿಕಾರಿಪುರ | ವಿವೇಕಾನಂದರ ಹೆಸರು ಕೇಳಿದರೇ ಮನಸ್ಸಲ್ಲಿ ವಿದ್ಯುತ್ ಸಂಚಾರ | ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ | ವಿವೇಕಾನಂದರ ಹೆಸರು ಕೇಳಿದರೇ ಮನಸ್ಸಲ್ಲಿ ವಿದ್ಯುತ್ ಸಂಚಾರ | ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

August 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!