Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

March 15, 2024
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಗೆ ಕಾರ್ಯಕರ್ತರ ಪಡೆಯೇ ಇದ್ದು, ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯನ್ನು ಯಶಸ್ವಿಯಾಗಿ ಭಾಗಿಯಾಗಿ ಬಿಜೆಪಿಯನ್ನು ಗೆಲ್ಲಿಸುತ್ತಾರೆ. ಮೋದಿಯವರನ್ನು 3ನೇ ಬಾರಿಗೆ ಪ್ರಧಾನಿ ಮಾಡುತ್ತಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.

ಅವರು ಇಂದು ದುರ್ಗಿಗುಡಿ ಮೊದಲನೇ ಅಡ್ಡರಸ್ತೆಯಲ್ಲಿ (ಬಿಜೆಪಿ ಕಚೇರಿ ಮುಂಭಾಗ)ಲೋಕಸಭಾ ಗ್ರಾಮಾಂತರ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ನೆನ್ನೆ ತಾನೇ ಪಕ್ಷದ ಹಿರಿಯರು ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಇಂದು ಬೆಳಿಗ್ಗೆ ರಾಯರ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿ ವಿಶ್ವನಾಯಕ ಮೋದಿಯವರು Narendra Modi ಮತ್ತೊಮ್ಮೆ ಪ್ರಧಾನಿಯಾಗಲು ಪ್ರಾರ್ಥಿಸಿದ್ದೇನೆ. ಯುದ್ಧ ಕಾಲೇ ಶಸ್ತ್ರಭ್ಯಾಸ ಮಾಡದೇ ಲೋಕಸಭಾ ಚುನಾವಣೆಗೆ 2 ತಿಂಗಳ ಹಿಂದಿನಿಂದಲೇ ನಮ್ಮ ಕಾರ್ಯಕರ್ತರ ಪಡೆ ಸನ್ನದ್ಧವಾಗಿದೆ. ಹಿಂದಿನ ಯುಪಿಎ ಮಾಡಿದ ತಪ್ಪುಗಳನ್ನು ಸರಿಪಡಿಸಲು ಮೋದಿಗೆ ಮೊದಲ ಅವಧಿಯಲ್ಲಿ ಸಮಯ ಹಿಡಿಯಿತು. ವಿಶ್ವವೇ ಬೆರಗಾಗುವಂತೆ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದರು.

Also read: ತಮ್ಮ ವಿರುದ್ಧ ಪೋಕ್ಸೋ ಕೇಸ್ | ಯಡಿಯೂರಪ್ಪ ಮಹತ್ವದ ಸ್ಪಷ್ಟನೆಯೇನು?

ಮೋದಿಯವರು ವಿಶ್ವಗುರು ಎನ್ನಿಸಿಕೊಂಡಿದ್ದಾರೆ, ನುಡಿದಂತೆ ನಡೆದಿದ್ದಾರೆ, ಆರ್ಟಿಕಲ್ 370 ರದ್ದು, ರಾಮಮಂದಿರ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ಗ್ರಾ.ಪಂ., ರಾಜ್ಯ ಮತ್ತು ರಾಷ್ಟ್ರೀಯ ವಿಚಾರಗಳಿಗೆ ಮತದಾನ ಮಾಡುವಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಜಿಲ್ಲೆಯ ಯುವಕರಿಗೆ ಸ್ವಾಭಿಮಾನದ ಬದುಕಿಗೆ ಆದ್ಯತೆ ನೀಡಬೇಕಾಗಿದೆ. ಮಲೆನಾಡಿನ ಯುವಶಕ್ತಿ ಜಿಲ್ಲೆಯಲ್ಲೇ ಕರ್ತವ್ಯ ಮಾಡಲು ಕೈಗಾರಿಕೆಗಳು ಮತ್ತು ಬಂಡವಾಳ ಶಾಹಿಗಳು ಬರಬೇಕಾಗಿದೆ. ಸಾಪ್ಟ್‍ವೇರ್ ಪಾರ್ಕ್ ಅಭಿವೃದ್ಧಿ ಮಾಡಬೇಕಾಗಿದೆ ಅದಕ್ಕಾಗಿ ಮೋದಿ ಸರ್ಕಾರ ಬರಬೇಕಾಗಿದೆ ಎಂದರು.

ಬಹು ನಿರೀಕ್ಷಿತ ಕರಾವಳಿ ಮತ್ತು ಮಲೆನಾಡನ್ನು ಸಂಪರ್ಕ ಮಾಡುವ 12 ಕಿ.ಮೀ. ಉದ್ದದ ಆಗುಂಬೆ ಟೆನಲ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ದೊರೆತಿದ್ದು, 24-25ರ ಬಜೆಟ್‍ನಲ್ಲಿ ಹಣ ಕಾಯ್ದಿರಿಸುವುದಾಗಿ ನಿತಿನ್‍ ಗಡ್ಕರಿಯವರು ಈಗಾಗಲೇ ತಿಳಿಸಿದ್ದು, ಡಿಪಿಆರ್ ಸಿದ್ದಪಡಿಸಲು 2 ಕೋಟಿ ಇಂದು ನೀಡಲಿದ್ದಾರೆ. ಹಿಂದಿನ ಸರ್ಕಾರದಲ್ಲೂ ತೆರಿಗೆ ಸಂಗ್ರಹ ಮಾಡುತ್ತಿದ್ದರು. ಆದರೆ, ಎಷ್ಟು ಅಭಿವೃದ್ಧಿಯಾಗಿತ್ತು. ಈಗ ದೇಶದಲ್ಲಿ ಕಳೆದ 10 ವರ್ಷದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಿದೆ ಎಂಬುವುದನ್ನು ದೇಶದ ಜನರು ನೋಡಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ದೇಶದಲ್ಲಿ ಬಿಜೆಪಿ 370ಕ್ಕೂ ಹೆಚ್ಚು, ಎನ್‍ಡಿಎ 400 ಕ್ಕೂ ಹೆಚ್ಚು ಸ್ಥಾನ ಗಳಿಸಲಿದ್ದು, ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

     

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP Raghavendranarendra modiNews in KannadaNews KannadaShimogaShivamogga Newsಮಲೆನಾಡು_ಸುದ್ಧಿಮೋದಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ತಮ್ಮ ವಿರುದ್ಧ ಪೋಕ್ಸೋ ಕೇಸ್ | ಯಡಿಯೂರಪ್ಪ ಮಹತ್ವದ ಸ್ಪಷ್ಟನೆಯೇನು?

Next Post

ಜಾತಿಕೇಂದ್ರಿತ ಕ್ರೌರ್ಯ ತಡೆಯುವ ವಿಚಾರವಂತಿಕೆ ಅಗತ್ಯ: ಪ್ರೊ.‌ ಶರತ್ ಅನಂತಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಾತಿಕೇಂದ್ರಿತ ಕ್ರೌರ್ಯ ತಡೆಯುವ ವಿಚಾರವಂತಿಕೆ ಅಗತ್ಯ: ಪ್ರೊ.‌ ಶರತ್ ಅನಂತಮೂರ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!