No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ರಾಜಕೀಯ ಗಣ್ಯರ ಭೇಟಿ | ಕುಟುಂಬದವರಿಗೆ ಸಾಂತ್ವಾನ

kalpa News by kalpa News
April 23, 2025
in ಶಿವಮೊಗ್ಗ
0
ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ರಾಜಕೀಯ ಗಣ್ಯರ ಭೇಟಿ | ಕುಟುಂಬದವರಿಗೆ ಸಾಂತ್ವಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಯೋತ್ಪಾದಕರ ದಾಳಿಗೆ #Pahalgam Terrorist Attack ಬಲಿಯಾದ ಶಿವಮೊಗ್ಗದ ಮಂಜುನಾಥ್ #Manjunath Rao of Shivamogga ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಸಂಸದ ರಾಘವೇಂದ್ರ, #MP Raghavendra ಸಚಿವ ಮಧುಬಂಗಾರಪ್ಪ #Minister Madhu Bangarappa ಸೇರಿದಂತೆ ಹಲವು ರಾಜಕೀಯ ಗಣ್ಯರು ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಇಂದು ಬೆಳಗಿನಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್ ಬಾನು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮೊದಲಾದ ರಾಜಕೀಯ ಮುಖಂಡರು, ಅಧಿಕಾರಿಗಳು ಮಂಜುನಾಥ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮಂಜುನಾಥ್ ಅವರ ಪಾರ್ಥಿವ ಶರೀರ ನಾಳೆ ಬೆಳಗ್ಗೆ 6 ಗಂಟೆಯೊಷ್ಟರೊಳಗೆ ಬರಬಹುದು ಎಂಬ ನಿರೀಕ್ಷೆ ಇದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಕೂಡ ಸಂಪರ್ಕದಲ್ಲಿದ್ದಾರೆ ಎಂದರು.

ಭಯೋತ್ಪಾದಕರ ದಾಳಿಯಲ್ಲಿ ಮೂವರು ಕನ್ನಡಿಗರು ಬಲಿಯಾಗಿದ್ದು, ಅವರ ಮೃತದೇಹಗಳನ್ನು ತರಲು ಹಾಗೂ ಗಾಯಾಳುಗಳ ಚಿಕಿತ್ಸೆಗೆ, ಅಲ್ಲಿಗೆ ತೆರಳಿರುವ ಕನ್ನಡಿಗರ ರಕ್ಷಣೆಯಾಗಿ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಸರ್ಕಾರ ಕಳುಹಿಸಿದ್ದು, ಸಚಿವ ಸಂತೋಷ್ ಲಾಡ್ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದೇನೆ ಎಂದರು.

ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ನಮ್ಮ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಉಗ್ರರ ಗುಂಡೇಟಿಗೆ ಬಲಿಯಾದ ಸಂಗತಿ ಅತ್ಯಂತ ದುಃಖಕರವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದು, ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.

ಮೃತ ಮಂಜುನಾಥ್ ಅವರ ಪತ್ನಿ ಪಲ್ಲವಿ ಅವರೊಂದಿಗೆ ಈಗಾಗಲೇ ದೂರವಾಣಿ ಮೂಲಕ ಮಾತನಾಡಿ, ಅಲ್ಲಿನ ಗಂಭೀರ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ನೆರವಿನ ಭರವಸೆ ನೀಡಿ ಧೈರ್ಯ ಹೇಳಿದ್ದೇನೆ. ಇಂತಹ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಾ, ಉಗ್ರ ದಾಳಿಗೆ ಪ್ರಾಣ ಕಳೆದುಕೊಂಡ ಮಂಜುನಾಥ್ ಅವರ ಆತ್ಮಕ್ಕೆ ಶಾಂತಿ ಕೋರಿ, ಅವರ ಕುಟುಂಬ ವರ್ಗದವರಿಗೆ ಹಾಗೂ ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.
ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

ಶಿವಮೊಗ್ಗ: ಮೃತ ಮಂಜುನಾಥ್ ಮನೆಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ನೀಡಿ ಮಂಜುನಾಥ ಮೃತದೇಹ ಶಿವಮೊಗ್ಗಕ್ಕೆ ಕರೆ ತರುವ ವಿಚಾರವಾಗಿ ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು.

ಮಂಜುನಾಥ್ ಅವರ ಪಾರ್ಥಿವ ಶರೀರ ನಾಳೆ ಮುಂಜಾನೆ ಶಿವಮೊಗ್ಗ ತಲುಪುವ ನಿರೀಕ್ಷೆ ಇದೆ. ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. ಶಿವಮೊಗ್ಗಕ್ಕೆ ಪಾರ್ಥಿವ ಶರೀರ ಬಂದ ಮೇಲೆ ಹೇಗೆ ಮುಂದಿನ ಕೆಲಸ ಮಾಡಬೇಕು. ಮೆರವಣಿಗೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ಅವರ ಕುಟುಂಬದವರೊಂದಿಗೆ ಚರ್ಚಿಸುತ್ತೇವೆ. ಮತ್ತು ಶ್ರದ್ಧಾಂಜಲಿ ಸಭೆ ಕೂಡ ಇರುತ್ತದೆ ಎಂದರು.

http://kalpa.news/wp-content/uploads/2025/03/PES-Video.mp4

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಾಂತ್ವಾನ

ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಂಜುನಾಥ್ ತಾಯಿ ಸೇರಿದಂತೆ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಎಲ್ಲರಿಗೂ ನೋವು ಆಗಿದೆ. ಈಗಾಗಲೇ ರಾಜ್ಯದ ಮೂವರು ಸಾವು ಆಗಿದೆ. ಕೇಂದ್ರ ಸರಕಾರ ಭಯೋತ್ಪಾದಕ ರ ವಿರುದ್ದ. ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಭಯೋತ್ಪಾದಕ ಚಟುವಟಿಕೆ ಇದ್ದರೂ. ಯಾಕೆ ಅಲ್ಲಿ ಪ್ರವಾಸಿಗರನ್ನು ಬಿಟ್ಟಿದ್ದು. ಕೇಂದ್ರ ಸರಕಾರದ ಸತ್ತ ಮೇಲೆ ನಾವೂ ಬಿಡುವುದಿಲ್ಲ ಅಂತಾ ಹೇಳುವುದಲ್ಲಿ ಯಾವುದೇ ಅರ್ಥ ಇಲ್ಲ. ಪ್ರತಿ ಇಂತಹ ಭಯೋತ್ಪಾದಕ ಚಟುವಟಿಕೆ ನಡೆದಾಗ ಇಂತಹ ಕೇಂದ್ರ ನಾಯಕರ ಹೇಳಿಕೆಗೆ ಬೇಳೂರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರದ ಮೃದುಧೋರಣೆ ಈ ಘಟನೆಗೆ ಕಾರಣ ಆಗಿದೆ. ಕಾಶ್ಮೀರ ದಲ್ಲಿ ಕಠಿಣ ಕ್ರಮಕ್ಕೆ ಎರಡು ಸರ್ಕಾರ ಮುಂದಾಗಬೇಕು. ಜಮ್ಮು ಕಾಶ್ಮೀರ ದ ಪೂರ್ಣ ಅಧಿಕಾರ ಕೇಂದ್ರ ಕೈಯಲ್ಲಿ ಇದೆ. ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಅಲ್ಲಿ ಇಲ್ಲ ಎಂದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಮಾನವ ಸಮಾಜ ತಲೆ ತಗ್ಗಸುವಂತಹ ಘಟನೆ ಇದು. ಮಂಜುನಾಥ್ ಕುಟುಂಬದವರ ಜೊತೆ ನಾವೆಲ್ಲಾ ಇದ್ದೇವೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManjunath Rao of ShivamoggaMinister Madhu BangarappaMP RaghavendraNews_in_KannadaNews_KannadaPahalgam Terrorist AttackShimogaShivamoggaNewsಭಯೋತ್ಪಾದಕರ ದಾಳಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧುಬಂಗಾರಪ್ಪಸಂಸದ ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ ! ಏ.25ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಎಂಇಐಎಲ್’ಗೆ ಎನ್ ಪಿಸಿಐಎಲ್’ನ 12,800 ಕೋಟಿ ಮೌಲ್ಯದ ಪರಮಾಣು ವಿದ್ಯುತ್ ಯೋಜನೆಗೆ ಖರೀದಿ ಆದೇಶ ಹಸ್ತಾಂತರ

kalpa News

kalpa News

Next Post
ಎಂಇಐಎಲ್’ಗೆ ಎನ್ ಪಿಸಿಐಎಲ್’ನ 12,800 ಕೋಟಿ ಮೌಲ್ಯದ ಪರಮಾಣು ವಿದ್ಯುತ್ ಯೋಜನೆಗೆ ಖರೀದಿ ಆದೇಶ ಹಸ್ತಾಂತರ

ಎಂಇಐಎಲ್'ಗೆ ಎನ್ ಪಿಸಿಐಎಲ್'ನ 12,800 ಕೋಟಿ ಮೌಲ್ಯದ ಪರಮಾಣು ವಿದ್ಯುತ್ ಯೋಜನೆಗೆ ಖರೀದಿ ಆದೇಶ ಹಸ್ತಾಂತರ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL