Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್, ಪ್ರಜಾಧ್ವನಿಗೆ ಬ್ರೇಕ್ ಫೇಲ್ಯೂರ್

ಬಿಜೆಪಿ ಪೇಜ್ ಪ್ರಮುಖರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವ್ಯಂಗ್ಯ

February 6, 2023
in ರಾಜಕೀಯ, ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾಂಗ್ರೆಸ್ ಪಕ್ಷದಲ್ಲಿ ಪೇಜ್ ಪ್ರಮುಖರಿರಲಿ ರಾಜ್ಯಮಟ್ಟದ ಕಾರ್ಯಕಾರಿಣಿಯೇ ಇಲ್ಲ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ನಂತರ ರಾಜ್ಯದಲ್ಲಿ ಕಾರ್ಯಕಾರಿಣಿಯೇ ನಡೆದಿಲ್ಲ. ಅದನ್ನು ಮಾಡಲು ಹೋದರೆ ರಾಜ್ಯ ಮಟ್ಟದಲ್ಲಿರಲಿ, ಜಿಲ್ಲಾಮಟ್ಟದಲ್ಲೇ ಪಕ್ಷದಲ್ಲಿ ಒಡಕು ಮೂಡಲಿದೆ ಎಂದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ಇಲ್ಲಿನ ಎನ್‌ಇಎಸ್ ಮೈದಾನದಲ್ಲಿ ಭಾನುವಾರ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ನಗರಮಟ್ಟದ ಪೇಜ್ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಧ್ವನಿ ಇಲ್ಲದಂತಾಗಿದೆ. ಹಾಗಾಗಿ ಪ್ರಜಾಧ್ವನಿ ಹಿಡಿದುಕೊಂಡು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ನಾಯಕರಂತೆ ಕಾಂಗ್ರೆಸ್ ನಾಯಕರು ಯಾವುದೇ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಹೋಗಿ ಅವರೊಂದಿಗೆ ಮಾತನಾಡಿದ್ದಾರಾ ಎಂದು ಪ್ರಶ್ನಿಸಿದ ಅವರು, ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್ ಆಗಿದೆ, ಪ್ರಜಾಧ್ವನಿ ಯಾತ್ರೆಗೆ ಬ್ರೇಕ್ ಫೇಲ್ಯೂರ್ ಆಗಿದೆ ಎಂದು ಛೇಡಿಸಿದರು.
ಶಿವಮೊಗ್ಗ ರಾಜ್ಯ ಬಿಜೆಪಿಯ ಶಕ್ತಿ ಕೇಂದ್ರ. ಬಿಜೆಪಿಗೆ ಶಕ್ತಿ ತುಂಬುವ ಜಿಲ್ಲೆ. ಪ್ರತಿ ಬೂತ್ ಗಳಲ್ಲಿಯು ಗೆಲ್ಲುವ ಸಂಕಲ್ಪ ನಮ್ಮದಾಗಿರಬೇಕು. ಆಗ ಮಾತ್ರ ನಾವು ನಿಜವಾದ ಗೆಲುವು ಪಡೆದಂತೆ. ಶಿವಮೊಗ್ಗದಲ್ಲಿ ರಾಜ್ಯದ ಮೊದಲ ಪೇಜ್ ಪ್ರಮುಖರ ಸಮಾವೇಶ ಆರಂಭಗೊಂಡಿದೆ. ಇಲ್ಲಿಂದ ವಿಜಯ ಯಾತ್ರೆ ಆರಂಭವಾಗಿದೆ ಎಂದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಅಭ್ಯರ್ಥಿಗಳ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮುಖ್ಯವಾಗಿದ್ದು ಎಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 50 ಸಾವಿರ ಮತಗಳಿಗಿಂತ ಅಧಿಕ ಅಂತರದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಬೇಕು. ಆ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು.
ಕಳೆದ ಬಾರಿ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಗಿಂತ 46,107 ಅಂತರದಿಂದ ಮತಗಳ ಗೆಲುವು ಸಾಧಿಸಿದ್ದೆ. ಪೇಜ್ ಪ್ರಮುಖರು ಪೂರ್ಣ ಪ್ರಮಾಣದಲ್ಲಿರಲಿಲ್ಲ. ಈ ಬಾರಿ ಪೇಜ್ ಪ್ರಮುಖರು ರಚನೆಗೊಂಡಿದ್ದು ಭಾರಿ ಅಂತರದಿಂದ ಗೆಲುವು ಸಾಧಿಸಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಂದಲ್ಲ ಒಂದು ಯೋಜನೆಗಳ ಪ್ರಯೋಜನ ಪಡೆದವರಿದ್ದಾರೆ. ಅಭಿವೃದ್ಧಿ ಕೆಲಸಗಳು ಆಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ನಾಯಕತ್ವ ಇದೆ. ರಾಜ್ಯಾಧ್ಯಕ್ಷರು ಪ್ರವಾಸ ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಗೆಲವಿಗೆ ಶಕ್ತಿ ತುಂಬಿದೆ ಎಂದು ಹೇಳಿದರು.

Also read: ಭವಾನಿ ರೇವಣ್ಣ ಸ್ಪರ್ಧೆ ಪಕ್ಷದ ವರಿಷ್ಠರಿಂದ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

ರಾಜ್ಯದ 224 ಕ್ಷೇತ್ರಗಳಲ್ಲಿಯೂ ಪೇಜ್ ಪ್ರಮುಖರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಿರಾಯಾಸವಾಗಿ ತಲುಪಬಹುದು. ಇದುವರೆಗೂ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿರಲಿಲ್ಲ. ಈ ಬಾರಿ ಅದು ಸಾಕಾರಗೊಳ್ಳಲಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಇದುವರೆಗೂ ಭೂಮಿ ನೀಡಿಕೆ ಸಾಧ್ಯವಾಗಿರಲಿಲ್ಲ. ಇದಕ್ಕೆ ತಾರ್ಕಿಕ ಅಂತ್ಯ ಹಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಒಂದು ತಿಂಗಳಲ್ಲಿ ಹಕ್ಕುಪತ್ರ ನೀಡಲಾಗುತ್ತದೆ. ಜನರಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸುವಂತೆ ಹೇಳಿದರು.

ಜಿಲ್ಲೆಯನ್ನು ಎಜುಕೇಷನ್ ಹಬ್ ಆಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಆಯುರ್ವೇದ ವಿಶ್ವವಿದ್ಯಾಲಯ ಸೇರಿದಂತೆ ಜಾರಿಗೊಳಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಗರ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಬಿಜೆಪಿ ನೀಡಿದ ಎಲ್ಲ ಚಟುವಟಿಕೆಗಳನ್ನು ಯಶಸ್ವಿಗೊಳಿಸಲಾಗಿದೆ. ಬೂತ್ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ, ಗೋಡೆ ಬರಹ ಯಶಸ್ವಿಯಾಗಿವೆ. ಮೊದಲ ಬಾರಿಗೆ ಪೇಜ್ ಪ್ರಮುಖರ ಸಮಾವೇಶ ಶಿವಮೊಗ್ಗದಲ್ಲಿ ನಡೆಯಿತು ಎಂಬುದು ಹೆಮ್ಮೆಯ ವಿಚಾರ ಎಂದರು.

ಶಾಸಕ ಕೆ.ಬಿ. ಅಶೋಕ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಪ್ರಕೋಷ್ಟಗಳ ಎಂ.ಬಿ. ಭಾನುಪ್ರಕಾಶ್, ಮಾಜಿ ಸಂಚಾಲಕ ಆರ್. ಕೆ. ಸಿದ್ದರಾಮಣ್ಣ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮೇಯ ಎಸ್.ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರನಾಯ್ಕ, ಪ್ರಮುಖರಾದ ಎ.ಎನ್.ನಟರಾಜ್, ಎಸ್.ಎಸ್. ಜ್ಯೋತಿಪ್ರಕಾಶ್, ಎಸ್. ದತ್ತಾತ್ರಿ, ಎಸ್.ಎನ್. ಚನ್ನಬಸಪ್ಪ, ಕೆ.ಇ. ಕಾಂತೇಶ್, ಎಸ್. ಜ್ಞಾನೇಶ್ವರ್ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭವಾನಿ ರೇವಣ್ಣ ಸ್ಪರ್ಧೆ ಪಕ್ಷದ ವರಿಷ್ಠರಿಂದ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

Next Post

ಗದ್ದೆಗೆ ಕಾರು ಪಲ್ಟಿ: ಇಬ್ಬರಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗದ್ದೆಗೆ ಕಾರು ಪಲ್ಟಿ: ಇಬ್ಬರಿಗೆ ಗಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!