Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್’ಗೆ 136 ಸ್ಥಾನ ನೀಡಿದ ಜನರೇ ಈಗ 14 ತಿಂಗಳಲ್ಲಿ ಶಾಪ ಹಾಕುತ್ತಿದ್ದಾರೆ: ಸಂಸದ ರಾಘವೇಂದ್ರ

September 12, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್‌ಗೆ 136 ಸ್ಥಾನವನ್ನು ಜನ ನೀಡಿ ಆರ್ಶೀವದಿಸಿದ್ದಾರೆ. ಈಗ ಅದೇ ಮತದಾರ ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂಡ ಹಗರಣ, ವಾಲ್ಮೀಕಿ ನಿಗಮದ ಹಗರಣ ಹೀಗೆ ಅನೇಕ ಹಗರಣಗಳು ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿದೆ. ಪೊಲೀಸ್ ಇಲಾಖೆಯ ವರ್ಗಾವಣೆ ದಂಧೆಗೆ ಬೇಸತ್ತು ಸಬ್‌ಇನ್ಸ್ಫೆಕ್ಟರ್ ಒಬ್ಬರು ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡರು. ಇದರ ನಡುವೆ ರಾಜ್ಯ ಕಾಂಗ್ರೆಸ್ ವಕ್ತಾರರಾದ ಮಾಜಿ ಸಂಸದ ಆಯನೂರು ಮಂಜುನಾಥ್, ನಮ್ಮ ಕುಟುಂಬದ ಬಗ್ಗೆ ಸುಳ್ಳು ಆರೋಪ ಮಾಡುತ್ತ ನೂರು ಸುಳ್ಳು ಹೇಳಿ, ಸುಳ್ಳನ್ನು ಸತ್ಯವನ್ನಾಗಿಸಲು ಹೊರಟಿರುವುದು ವಿಷಾಧನೀಯ ಎಂದರು.
ನಮ್ಮಕುಟುಂಬ ಆಸ್ಪತ್ರೆಗೆ ಸೇರಿದ ಜಾಗವನ್ನು ಕೆಐಡಿಬಿಯ ಎಲ್ಲಾ ನಿಯಮವಳಿಗಳ ಪ್ರಕಾರವೇ ಪಡೆದುಕೊಂಡಿದೆ. ಮತ್ತು ನಮ್ಮ ಸಂಬಂಧಿಕರು ರೈತರಿಗೆ ಆ ಜಾಗವನ್ನು ಖರೀದಿಸಿದ್ದು ಕೂಡ ನಿಯಮವಳಿಗಳ ಪ್ರಕಾರವೇ ಆಗಿದೆ. ಅದಕ್ಕೆ ಸೂಕ್ತ ದಾಖಲೆಯನ್ನು ತೋರಿಸಿದ ಅವರು, ಮಾಜಿ ಸಂಸದರು, ಬಿಜೆಪಿಯಲ್ಲಿದ್ದಾಗ ಕಾಂಗ್ರೆಸ್‌ನ ಜಿಲ್ಲಾ ಮಂತ್ರಿ ಮಧುಬಂಗಾರಪ್ಪ, ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬಗ್ಗೆ ಮಾಡಿದ ಟೀಕೆಗಳನ್ನು ಜಿಲ್ಲೆಯ ಜನತೆ ನೋಡಿದ್ದಾರೆ. ಆಗ ಅವರು ಬಳಸಿದ ಶಬ್ದಗಳು ಕೂಡ ಹೇಳಲು ನಾಚಿಕೆಯಾಗುತ್ತದೆ. ಈಗ ಅದೇ ನಾಯಕರು ನಮ್ಮ ಕುಟುಂಬದ ಬಗ್ಗೆ ಸುಳ್ಳು ಟೀಕೆಗಳನ್ನು ಮಾಡುವುದು ಖಂಡನೀಯ ನಾವು ಸರ್ಕಾರದ ಕಾನೂನುಗಳಿಗೆ ಬದ್ಧವಾಗಿ ವ್ಯವಹಾರವನ್ನು ಮಾಡಿದ್ದೇವೆ. ಮೂಡ ಹಗರಣಕ್ಕೂ ನಮ್ಮ ಆಸ್ತಿಗು ಹೋಲಿಕೆ ಮಾಡುವುದೇ ತಪ್ಪು ಎಂದರು.

Also read: ರಾಹುಲ್‌, ಅವರ ಅಜ್ಜ-ಅಜ್ಜಿ ಮೀಸಲಾತಿ ವಿರೋಧಿಗಳಾಗಿದ್ದರು: ಬಿಜೆಪಿ ವಕ್ತಾರ ಮೋಹನ್ ವಿಶ್ವ

ಕಾಂಗ್ರೆಸ್ ತಟ್ಟೆಯಲ್ಲಿ ಬಿದ್ದಿದ್ದನ್ನು ಗಮನ ಬೇರೆಡೆಗೆ ಸೆಳೆಯಲು ಸುಳ್ಳು ಆರೋಪ ಮಾಡುವುದನ್ನು ಮೊದಲು ನಿಲ್ಲಿಸಲಿ, ಅವರ ವ್ಯಕ್ತಿತ್ವಕ್ಕೆ ಅದು ಶೋಭೆ ತರುವುದಿಲ್ಲ. ಕಾಂಗ್ರೆಸ್ ಭ್ರಷ್ಟಚಾರದ ವಿರುದ್ಧ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ರಾಜ್ಯದ ಜನರ ಗಮನ ಸೆಳೆಯಲು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಕ್ಷದ ವತಿಯಿಂದ ಪಾದಯಾತ್ರೆಯನ್ನು ಕೂಡ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಾವು ಹಿಂದೂಗಳು ಸ್ವತಂತ್ರಾö್ಯವಾಗಿ ಹಬ್ಬ ಆಚರಿಸಲು ಸರ್ಕಾರ ನೂರಾರು ಷರತ್ತುಗಳನ್ನು ಹಾಕುತ್ತದೆ. ಒಂದು ವರ್ಗವನ್ನು ಓಲೈಕೆ ಮಾಡುವ ಪ್ರಯತ್ನ ಮಾಡುತ್ತ ಬಂದಿದೆ. ಸಣ್ಣಕಿಡಿ ದೊಡ್ಡದಾಗಿ ಹತ್ತುವ ಮೊದಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ, ಹಬ್ಬ ಆಚರಣೆಗೆ ಅವಕಾಶ ನೀಡಲಿ ಎಂದರು.

ಮಾಜಿ ಶಾಸಕ ರುದ್ರೇಗೌಡರು ಮಾತನಾಡಿ, ಆಯನೂರು ಮಂಜುನಾಥ್ ಆರೋಪಕ್ಕೆ ಸಂಸದರು ಉತ್ತರ ನೀಡಿದ್ದಾರೆ. 2011ರ ಎಂಪಿ ಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಯಾವುದೇ ಗೊಂದಲ ಇರಲಿಲ್ಲ. ಹೈಕಮಾಂಡ್ ಆಯ್ಕೆಯನ್ನು ಪಕ್ಷ ಗೌರವಿಸಿ ಕೆಲಸ ಮಾಡಿದೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಶಾಸಕ ಚನ್ನಬಸಪ್ಪ ಮಾತನಾಡಿ, ಸರ್ಕಾರ ಹಿಂದೂ ಸಮಾಜದ ಮೇಲೆ ಗದಪ್ರಹಾರ ಮಾಡುತ್ತ ಬಂದಿದೆ. ಮಸೀದಿಯಿಂದ ಕಲ್ಲುಗಳು ತೋರಾಡಿದ್ದನ್ನು ಪೊಲೀಸರೇ ನೋಡಿದ್ದಾರೆ. ಕೈಯಲ್ಲಿ ತಲವಾರು ಹಿಡಿದು ಬೆದರಿಸಿದರೆ ಹಿಂದೂ ಸಮಾಜ ಹೆದರಲ್ಲ, ನಮ್ಮ ಎಲ್ಲಾ ದೇವತೆಗಳ ಕೈಯಲ್ಲೂ ದುಷ್ಟರ ಸಂಹಾರಕ್ಕಾಗಿ ಆಯುಧಗಳು ಇರುವುದನ್ನು ನಾವೆಲ್ಲ ನೋಡಿದ್ದೇವೆ. ಗೃಹ ಸಚಿವರು, ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳದೆ ಸೂಕ್ತ ಕ್ರಮ ಕೈಗೊಳ್ಳಲಿ . ಜಿಲ್ಲೆಯ ಎಲ್ಲಾ ಮೆರವಣ ಗೆಗಳು ಶಾಂತಿಯುತವಾಗಿ ನಡೆಯುತ್ತವೆ ಆತಂಕ ಬೇಡ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶಿವರಾಜ್, ಬಿ.ಕೆ.ಶ್ರೀನಾಥ್, ಹರಿಕೃಷ್ಣ ಹಾಗೂ ರಾಜ್ಯ ಮಾಧ್ಯಮ ಸದಸ್ಯರಾದ ವಿಜಯೇಂದ್ರ, ಪ್ರಮುಖರಾದ ಅಣ್ಣಪ್ಪ, ಚಂದ್ರಶೇಖರ್, ಶ್ರೀನಾಗ್, ಮಾಲತೇಶ್, ಬಸವರಾಜ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಹುಲ್‌, ಅವರ ಅಜ್ಜ-ಅಜ್ಜಿ ಮೀಸಲಾತಿ ವಿರೋಧಿಗಳಾಗಿದ್ದರು: ಬಿಜೆಪಿ ವಕ್ತಾರ ಮೋಹನ್ ವಿಶ್ವ

Next Post

ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!