No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೇಮಕಗೊಂಡ ಕಂಪನಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ: ಎಸ್.ವೈ ಉಮಾದೇವಿ

ಪಿಇಎಸ್ ಕಾಲೇಜಿನಲ್ಲಿ ಪ್ರತಿಷ್ಠಿತ ಡಿಎಫ್‌ಎಂ ಕಂಪನಿಯಿಂದ ನೇಮಕಾತಿ ಪ್ರಕ್ರಿಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2024
in ಶಿವಮೊಗ್ಗ
0
ನೇಮಕಗೊಂಡ ಕಂಪನಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ: ಎಸ್.ವೈ ಉಮಾದೇವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳು ತಾವು ನೇಮಕಗೊಂಡ ಕಂಪನಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಹಾಗೂ ಕೆಲಸದಲ್ಲಿ ಬದ್ಧತೆಯನ್ನು ಹೊಂದಿರಬೇಕು ಎಂದು ಪಿಇಎಸ್ ಟ್ರಸ್ಟ್‌ನ ಸಿಇಓ ಎಸ್.ವೈ ಉಮಾದೇವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿಇಎಸ್‌ನಲ್ಲಿ ಮೆಕ್ಯಾನಿಕಲ್ ಉದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹೆಸರಾಂತ ಡಿಎಫ್‌ಎಂ ಟೆಕ್ನಾಲಜಿಯ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಂಪನಿಯ ನಿರ್ದೇಶಕಿ ಪ್ರಮೀನ ರಾಮ ಹಾಗೂ ಉಪಾಧ್ಯಕ್ಷ ನೀಲಾದ್ರಿ ರಾಮ ಅವರು ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯ ಬಗ್ಗೆ ತಿಳಿಸಿಕೊಟ್ಟರು.

ಡಿಎಫ್‌ಎಂ ಟೆಕ್ನಾಲಜಿಯು, ಕಳೆದ ೨೩ ವರ್ಷಗಳಿಂದ, ತೈಲ, ಅನಿಲ ಮತ್ತು ಏರೋಸ್ಪೇಸ್ ವಲಯಗಳಿಗೆ ಬೇಕಾಗುವ ಘಟಕಗಳನ್ನು ತಯಾರಿಸುತ್ತಿದೆ. ಇಂಜಿನಿಯರಿಂಗ್ (ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್) , ಡಿಪ್ಲೋಮ ಹಾಗೂ ಡಿಗ್ರಿ (ಬಿ.ಬಿ.ಎ/ಬಿ.ಕಾಮ್) ಗಳ ಪದವೀಧರರಿಗೆ ಈ ಕಂಪನಿಯಿಂದ ಉದ್ಯೋಗಾವಕಾಶಗಳು ದೊರೆಯಲಿವೆ.
ಪ್ರಸಕ್ತ ವರ್ಷದ ಉದ್ಯೋಗ ಮಾರುಕಟ್ಟೆಯಲ್ಲಿ, ಕೋರ್ ಇಂಜಿನಿಯರಿಂಗ್ ವಿಭಾಗಗಳಾದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಸಿವಿಲ್ ಕ್ಷೇತ್ರದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಈ ವರ್ಷದ, ಕೋರ್ ಇಂಜಿನಿಯರಿಂಗ್ ವಿಭಾಗಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ, ಟಾಟಾ ಎಲಕ್ಸಿ, ಪ್ರಗತಿ ಆಟೋಮೇಷನ್, ಪ್ರೇರಣಾ ಇಂಜಿನಿಯರಿಂಗ್ ವರ್ಕ್ಸ್, ಇಂಡಸ್ ಟವರ್, ಎನ್ವೆಂಚರ್, ಐ ಟಿ ಸಿ ಫುಡ್ಸ್, ಓಜಸ್ ಪವರ್, ತ್ರಿವೇಣಿ ಟರ್ಬೈನ್, ಟೊಯೋಟಾ, ಇಂಡೋ ಎಂ ಐ ಎಂ, ಸಂವಿದ್ ಬಿಲ್ಡ್ ಟೆಕ್, ಒರಾಯನ್ ಗ್ರೂಪ್ಸ್, ರೇನಿ ಫಿಲ್ಟರ್ ಹೀಗೆ ಇನ್ನೂ ಅನೇಕ ಕಂಪನಿಗಳು ಭಾಗವಹಿಸಿದ್ದವು ಎಂದು ಪಿಇಎಸ್ ಟ್ರಸ್ಟ್ನ ಕೆರಿಯರ್ ಡೆವಲಪ್ಮೆಂಟ್ ಸೆಂಟರ್ ನ ಮುಖ್ಯಸ್ಥ, ಡಾ.ಪ್ರಸನ್ನ ಕುಮಾರ್.ಟಿ.ಎಂ ಅವರು ತಿಳಿಸಿದರು.

Also read: ತಪ್ಪಿದ ಭಾರೀ ದುರಂತ : ಶಿವಸೇನೆ ನಾಯಕಿ ಸುಷ್ಮಾ ತೆರಳಬೇಕಿದ್ದ ಹೆಲಿಕಾಪ್ಟರ್ ಪತನ

ಕೋರ್ ಇಂಜಿನಿಯರಿಂಗ್ ವಿಭಾಗಗಳನ್ನು ಒಳಗೊಂಡಂತೆ ಉಳಿದ ವಿಭಾಗಗಳನ್ನು ಪರಿಗಣಿಸಿದರೆ. ಈ ಶೈಕ್ಷಣಿಕ ವರ್ಷದಲ್ಲಿ ಇಲ್ಲಿಯವರೆಗೆ ಪಿಇಎಸ್, 650 ಕ್ಕೂ ಅಧಿಕ ಆಫರ್ ಲೆಟರ್ ಗಳನ್ನು ಪಡೆದುಕೊಂಡಿದೆ. ಹಾಗೂ ಇನ್ನು ಅನೇಕ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಪಿಇಎಸ್ ಟ್ರಸ್ಟ್ ನ ಮುಖ್ಯ ಸಂಯೋಜಕ ಆಡಳಿತಾಧಿಕಾರಿ, ಡಾ. ಆರ್. ನಾಗರಾಜ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ತಪ್ಪಿದ ಭಾರೀ ದುರಂತ : ಶಿವಸೇನೆ ನಾಯಕಿ ಸುಷ್ಮಾ ತೆರಳಬೇಕಿದ್ದ ಹೆಲಿಕಾಪ್ಟರ್ ಪತನ

Next Post

ಕ್ಷೇತ್ರದ ಧ್ವನಿಯಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ, ಹರಸಿ: ಗೀತಾ ಶಿವರಾಜಕುಮಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ಷೇತ್ರದ ಧ್ವನಿಯಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ, ಹರಸಿ: ಗೀತಾ ಶಿವರಾಜಕುಮಾರ

ಕ್ಷೇತ್ರದ ಧ್ವನಿಯಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ, ಹರಸಿ: ಗೀತಾ ಶಿವರಾಜಕುಮಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

March 12, 2026
ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

March 12, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಪೊಲೀಸರಿಗೆ ಸಂಬಳವೇ ಇಲ್ಲ | ಆಡಳಿತ ವೈಫಲ್ಯಕ್ಕೆ ಉದಾಹರಣೆ | MLC ಡಿ.ಎಸ್. ಅರುಣ್ ಟೀಕೆ

March 12, 2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾ. ಅಭಯ್ ಓಕಾ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL