ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಇಂಗ್ಲೀಷ್ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಅವರಿಗೆ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ಪ್ರದಾನ ಮಾಡಿದೆ
ಗಣೇಶ್ ಪ್ರಸಾದ್ ಅವರು ಹರಿಹರದ ಬಿ. ವೈ. ಪಾಟೀಲ್ ಅವರ ಮಾರ್ಗದರ್ಶನದಲ್ಲಿ “ಬೂಕರ್ ಪುರಸ್ಕೃತ ಭಾರತೀಯ ಇಂಗ್ಲಿಷ್ ಕಾದಂಬರಿಗಳಲ್ಲಿ ಭಾರತದ ಚಿತ್ರಣ” ಎಂಬ ಮಹಾ ಪ್ರಬಂಧವನ್ನು ಮಂಡಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post