No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 20, 2025
in ಶಿವಮೊಗ್ಗ
0
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಯಾವಾಗ | ಸಂಸದ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಡವರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿಯವರು #PM Modi ವಿಕಸಿತ ಭಾರತದ ದಾರಿಯಲ್ಲಿದ್ದು, ಇದು ಅಮೃತ ಕಾಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು.

ಅವರು ಇಂದು ದುರ್ಗಿಗುಡಿ ರಾಘವೇಂದ್ರ ಸ್ವಾಮಿ ಮಠದ ಸಮೀಪವಿರುವ ಸರ್ಜಿ ಫರ್ಟಿಲಿಟಿ ಅಂಡ್ ರಿಸರ್ಚ್ ಸೆಂಟರ್‍ನ ಮೊದಲ ಮಹಡಿಯಲ್ಲಿ ಹಮ್ಮಿಕೊಂಡಿದ್ದ ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಸಾಧನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ದೇಶವನ್ನು 65 ವರ್ಷ ಆಳಿದ ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳಿಗೆ ಬೆಂಕಿಹಚ್ಚಿ ಬೇಳೆ ಬೇಯಿಸಿಕೊಂಡು, ರಾಜಕಾರಣ ಮಾಡಿರುವ ಕಾಲ ಬೇರೆ. ಯುಪಿಎ ಸರ್ಕಾರದ ಕಾಲದಲ್ಲಿ ನಡೆದ ಭ್ರಷ್ಟಾಚಾರ ದೇಶದ ಜನರಿಗೆ ಅರಿವಿದೆ. ಭ್ರಷ್ಟಾಚಾರ ಮುಕ್ತ ಮೋದಿ ಸರ್ಕಾರ ಮೂರನೇ ಅವಧಿಗೆ ಕಾಲಿಟ್ಟಿದೆ. ಸಾವಿರಾರು ಜಾತಿ-ಧರ್ಮವಿರುವ ಭಾರತದಲ್ಲಿ ಅಮೃತಕಾಲ ಬಂದಿದ್ದು, ಸುಭದ್ರ-ಸದೃಢ ಸರ್ಕಾರ ದೇಶದಲ್ಲಿ ಬಂದಿದೆ. ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಗಳು ನವಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ. ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ರಿಸರ್ವೆ ಮಾಡಲು ಆದೇಶಿಸಿ ಕಾಲಾಹರಣ ಮಾಡುತ್ತಿದೆ. ಮುಂದೆ ಜಿ.ಪಂ., ತಾ.ಪಂ., ಪಾಲಿಕೆ ಚುನಾವಣೆಗಳು ನಡೆಯಲಿದ್ದು, ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಬೇಕಾಗಿದೆ. ಅದಕ್ಕಾಗಿಯೇ ಈ ಪ್ರದರ್ಶಿನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯ ಶಿಕ್ಷಣ ಪ್ರಕೋಷ್ಠದ ಸಹಸಂಚಾಲಕ ಎಂ.ಜಿ. ಭಟ್ ಮಾತನಾಡಿ, 2014ರಲ್ಲಿ ಯುಪಿಎ ಸರ್ಕಾರದ ಕೊನೆಯ ಅವಧಿಯಲ್ಲಿ ಹಿಂದೂಗಳ ಸ್ವಾತಂತ್ರ ಮುರಿಯುವ ಬಿಲ್ ಮಂಡನೆಗೆ ಸಿದ್ಧವಾಗಿತ್ತು. ಕೋಮುಗಲಭೆಯಾದಲ್ಲಿ ಹಿಂದೂಗಳನ್ನೇ ಟಾರ್ಗೇಟ್ ಮಾಡುವುದು, ಅನ್ಯಕೋಮಿನವರು ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿದಾಗ ಆರೋಪಿಯನ್ನು ಬಂಧಿಸುವ ಬದಲು ಹಿಂದೂ ಹೆಣ್ಣುಮಕ್ಕಳ ಹೇಳಿಕೆಯನ್ನೇ ತೆಗೆದುಕೊಂಡು ಆಕೆಯನ್ನು ಆರೋಪಿ ಎನ್ನುವ ರೀತಿಯಲ್ಲಿ ಬಿಂಬಿಸುವ ಕಾನೂನನ್ನು ತರಲು ಯುಪಿಎ ಸರ್ಕಾರ ಹೊರಟಿತ್ತು. ಆದರೆ ಅದೃಷ್ಟುವಶಾತ್ ಅದು ಸಾಧ್ಯವಾಗಲಿಲ್ಲ. 1975ರಲ್ಲಿ ಪ್ರಧಾನಿ ಇಂದಿರಾಗಾಂಧಿಯವರ ಕುರ್ಚಿಗೆ ಕುತ್ತು ಬಂದಿದೆ ಎಂಬ ಕಾರಣಕ್ಕೆ ತುರ್ತು ಪರಿಸ್ಥಿತಿ ಹೇರಿ ದೇಶದ ಸಾರ್ವಜನಿಕರ ಮೇಲೆ ದಬ್ಬಾಳಿಕೆ ನಡೆಸಿ, ಜೈಲಿಗಟ್ಟುವ ಕೆಲಸ ಮಾಡಿತ್ತು. ವಿದೇಶಗಳಲ್ಲಿ ನಮ್ಮ ನಾಯಕರು ತಲೆತಗ್ಗಿಸಿ ನಿಲ್ಲುತ್ತಿದ್ದರು. ನಮ್ಮನ್ನು ಭಿಕ್ಷುಕರಂತೆ ನೋಡುತ್ತಿದ್ದರು. ಸಾಲ ಕೇಳುವ ದಯನೀಯ ಪರಿಸ್ಥಿತಿ ನಮ್ಮ ದೇಶಕ್ಕಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಲೆ ವಿಶ್ವಮಾನ್ಯತೆ ಲಭಿಸುತ್ತಿದೆ. ಎಲ್ಲಾ ದೇಶಗಳು ನಮ್ಮೆದುರು ತಲೆತಗ್ಗಿಸಿ ನಿಲ್ಲುವ ಪರಿಸ್ಥಿತಿ ಬಂದಿದೆ. ಶ್ರೀಮಂತ ದೇಶಗಳ ಪಟ್ಟಿಗೆ ನಾವು ಸೇರಿದ್ದೇವೆ. ಇದು ಎನ್‍ಡಿಎ ಸರ್ಕಾರದ ಸಾಧನೆ ಎಂದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಯಾದ ಸೋಮಶೇಖರ್, ಮುದ್ರಾ ಯೋಜನೆಯಡಿ ಮುದ್ರಾಫಲಾನುಭವಿ ಗುರುರಾಜ್, ಕೇವಲ 3600 ರೂ. ಕಟ್ಟಿ 80,000 ಬೆಳೆವಿಮೆ ಪಡೆದ ಯೋಗೇಂದ್ರಾಚಾರ್, ಉಜಾಲ ಯೋಜನೆ ಫಲಾನುಭವಿ ಸರೋಜಮ್ಮ, ರೈತ ಪ್ರವೀಣ್‍ಕುಮಾರ್ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೀಶ್, ಶಾಸಕರಾದ ಚನ್ನಬಸಪ್ಪ, ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಪ್ರಮುಖರಾದ ಆರ್.ಕೆ. ಸಿದ್ರಾಮಣ್ಣ, ಮೋಹನ್‍ರೆಡ್ಡಿ, ಹರಿಕೃಷ್ಣ, ವಿನ್ಸೆಂಟ್ ರೋಡ್ರಿಗಸ್, ಜ್ಞಾನೇಶ್ವರ್, ಗಣೇಶ್ ಬಿಳಕಿ, ದರ್ಶನ್ ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews_in_KannadaNews_KannadaPM ModiShimogaShivamoggaNewsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Previous Post

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

Next Post

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಅಪ್ಸರಕೊಂಡ - ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

March 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಕಣ್ಣೂರು ಎಕ್ಸ್’ಪ್ರೆಸ್ ಕೋಜಿಕೋಡ್’ವರೆಗೆ ವಿಸ್ತರಣೆ

March 16, 2026
ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

ಕುಂದಾಪುರ ಕನ್ನಡದ ಅಪ್ಪಟ ಕಲಾ ರತ್ನ: ನಗುವಿನ ಸರದಾರ ‘ನ್ಯೆಗಿ ನಾಗಣ್ಣ’

March 16, 2026
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

March 16, 2026
ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

ಘೋಷಿತ ಕೊಳಚೆ ಪ್ರದೇಶಗಳ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ಅಡೆತಡೆ ನಿವಾರಿಸಿ: ಸಚಿವರಿಗೆ ಶಾಸಕ ಚನ್ನಬಸಪ್ಪ ಒತ್ತಾಯ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL