Tuesday, July 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪೊಲೀಸರು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ : ಬಿ.ವಿ. ಶ್ರೀನಿವಾಸ್

June 8, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾ ಸಂದರ್ಭದಲ್ಲಿ ವೈದ್ಯರು ಮತ್ತು ನರ್ಸಗಳ ನಂತರ ಫ್ರಂಟ್‍ಲೈನ್ ವಾರಿಯರ್ಸಗಳಾಗಿರುವ ಪೊಲೀಸರು ಹಗಲಿರುಗಳು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಇಂತಹವರ ಕೆಲಸವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ನಗರದ ಗ್ರಾಮಾಂತರ ಠಾಣೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ದೈನಂದಿನ ಅಗತ್ಯವಸ್ತುಗಳನ್ನು ವಿತರಿಸಿ ಮಾತನಾಡಿದರು.

ಪೊಲೀಸರು ಹಗಲು-ರಾತ್ರಿ ಜನಸೇವೆಗಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಯೂ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪೊಲೀಸರಿಗೆ ಅಗತ್ಯ ವಸ್ತುಗಳಾದ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್, ಆಕ್ಸಿಜೆನ್ ಕಾನ್ಸಂಟ್ರೇಟರ್, ಫೇಸ್‍ಶೀಲ್ಡ್ ಗಳನ್ನು ವಿತರಿಸಲಾಗುತ್ತಿದೆ ಎಂದರು.

ಪೊಲೀಸ್ ಸೇರಿದಂತೆ ಫ್ರಂಟ್‍ಲೈನ್ ಕೊರೋನಾ ವಾರಿಯರ್ಸ್‍ಗಳು ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇವರ ಬೆನ್ನಿಗೆ ಸರ್ಕಾರ ನಿಂತುಕೊಳ್ಳಬೇಕಿತ್ತು. ಆದರೆ, ಕೆಲವರು ಅವರವರ ಸುರಕ್ಷತೆ ನೋಡಿಕೊಂಡು ಮನೆಯಲ್ಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದೊಂದು ವರ್ಷದಿಂದ ಯಾವುದೇ ದುಡಿಮೆಯಿಲ್ಲದೇ ಬಡ, ಮಧ್ಯಮ ವರ್ಗದ ಜನ ಸಂಕಷ್ಟವನ್ನೆದುರಿಸುತ್ತಿದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮಹಾಮಾರಿ ಕೋರೊನಾದಿಂದ ರಕ್ಷಿಸಿಕೊಳ್ಳಲು ಒಂದು ವ್ಯಾಕ್ಸಿನ್ ಗೆ ಖಾಸಗಿ ಆಸ್ಪತ್ರೆಗಳಲ್ಲಿ 1000 ರಿಂದ 1200 ರೂಪಾಯಿಗಳನ್ನು ವಸೂಲು ಮಾಡಲಾಗುತ್ತಿದೆ. ಕಷ್ಟದ ಸಮಯದಲ್ಲಿ ಜನರು ಇಷ್ಟೊಂದು ಹಣ ಎಲ್ಲಿಂದ ತರಬೇಕು ಎಂದು ಪ್ರಶ್ನಿಸಿದರು.

ಇನ್ನು ದುಡಿಮೆಯಿಲ್ಲದೇ ಬಡ ಮತ್ತು ಮಧ್ಯಮ ವರ್ಗದ ಜನ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಬ್ಯಾಂಕ್ ಮತ್ತು ಫೈನಾನ್ಸ್ ಸಂಸ್ಥೆಗಳು ಸಾಲ ಮರುಪಾವತಿಗಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಸರ್ಕಾರ ಜನಸಾಮಾನ್ಯರ ನೆರವಿಗೆ ಬರಬೇಕು. ಕನಿಷ್ಠ 6 ತಿಂಗಳ ಕಾಲ ಸಾಲಗಳ ಕಂತುಗಳು ಹಾಗೂ ಬಡ್ಡಿ ವಸೂಲಿಗೆ ತಡೆ ನೀಡಬೇಕು ಎಂದು ಆಗ್ರಹಿಸಿದರು.

ವ್ಯಾಕ್ಸಿನ್ ಕೊರತೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವ್ಯಾಕ್ಸಿನ್ ಖರೀದಿಗೆ ಬೇಡಿಕೆಯನ್ನೇ ಇಟ್ಟಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಜನಪರ ಕಾಳಜಿಯನ್ನು ತೋರುತ್ತಿಲ್ಲ . ವ್ಯಾಕ್ಸಿನ್ ಖರೀದಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಸುಳ್ಳು ಮಾಹಿತಿ ನೀಡಿ ಉದ್ದಟತನ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ರಚನೆಯನ್ನೂ ಕದ್ದುಮುಚ್ಚಿ ಮಾಡಲಾಯಿತು. ಈಗ ಮುಖ್ಯ ಮಂತ್ರಿಗಳ ಬದಲಾವಣೆಗೆ ಕದ್ದುಮುಚ್ಚಿ ಕಸರತ್ತು ನಡೆಸುತ್ತಿದ್ದಾರೆ.ಅದಕ್ಕಾಗಿ 15 ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮತ್ತೆ ಕೆಲವರು ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ . ಇನ್ನುಳಿದವರು ಮನೆಯಲ್ಲೇ ಇದ್ದು ತಮ್ಮ ಸುರಕ್ಷತೆ ಕಾಪಾಡಿಕೊಳ್ಳುವ ತ್ತಿದ್ದಾರೆ. ಇಂತಹವರಿಂದ ಜನರ ಹಿತ ಕಾಪಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿರುವವರ ನೆರವಿಗೆ ಬರುವ ಸಂಸ್ಕೃತಿ ಹೊಂದಿದೆ. ಹಾಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆದೇಶದ ಮೇರೆಗೆ ಹಾಗೂ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಶಯದಂತೆ ಯೂತ್ ಕಾಂಗ್ರೆಸ್ ಸಂಕಷ್ಟದಲ್ಲಿರುವವರ ನೆರವಿಗೆ ನಿಂತು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Front line Corona WorriersKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsvaccineಕೊರೋನಾಫ್ರಂಟ್‍ಲೈನ್ ಕೊರೋನಾ ವಾರಿಯರ್ಸ್‍ಮಲೆನಾಡು_ಸುದ್ಧಿವ್ಯಾಕ್ಸಿನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

Next Post

ಕನಕ ವಿದ್ಯಾಸಂಸ್ಥೆ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ ಪುಡ್ ಕಿಟ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನಕ ವಿದ್ಯಾಸಂಸ್ಥೆ ಶಿಕ್ಷಕರಿಗೆ ಹೆಚ್.ಡಿ.ಕೆ ಮಲ್ನಾಡ್ ಬ್ರಿಗೇಡ್ ನಿಂದ ಪುಡ್ ಕಿಟ್ ವಿತರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!