Thursday, November 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯುವಕರಲ್ಲಿ ರಾಜಕೀಯ ಪ್ರಜ್ಞೆ ಕ್ಷೀಣ: ಪ್ರೊ.ಶರತ್ ಅನಂತಮೂರ್ತಿ ವಿಷಾದ

ಸ್ನಾತಕ ರಾಜ್ಯಶಾಸ್ತ್ರ ಪಠ್ಯಕ್ರಮ (ಎಸ್‍ಇಪಿ) ಕುರಿತ ಒಂದು ದಿನದ ಕಾರ್ಯಾಗಾರ

November 27, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪದವಿ ತರಗತಿಗಳಿಗೆ ಪಠ್ಯಗಳ ಅಳವಡಿಸುವುದರ ಜೊತೆಗೆ ಅದನ್ನು ಹೇಗೆ ಬೋಧಿಸಬೇಕು ಎಂಬುದನ್ನು ನಾವಿಂದು ಕಲಿಸಬೇಕಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath Ananthamurthy ಹೇಳಿದರು.

ಅವರು ಇಂದು ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿವಿ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸ್ನಾತಕ ರಾಜ್ಯಶಾಸ್ತ್ರ ಪಠ್ಯಕ್ರಮ(ಎಸ್‍ಇಪಿ) ಕುರಿತ ಒಂದು ದಿನದ ಕಾರ್ಯಾಗಾರವನ್ನು ಸಂವಿಧಾನ ಪೀಠಿಕೆಯನ್ನು ಬೋಧಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ರಾಜ್ಯಶಾಸ್ತ್ರ ಎಂಬುದು ಒಂದು ವಿಶೇಷವಾದ ಅಧ್ಯಯನ ಇದು ವಿಜ್ಞಾನವೂ ಹೌದು. ಪೊಲಿಟಿಕಲ್ ಸೈನ್ಸ್ ಎಂದೇ ಇದನ್ನು ಬಿಂಬಿಸಲಾಗುತ್ತಿದೆ. ಹಾಗಾಗಿ ಇದನ್ನು ಒಂದು ವಿಜ್ಞಾನ ಶಾಸ್ತ್ರವಾಗಿ ನಾವು ನೋಡಬೇಕಾಗಿದೆ. ಸರ್ಕಾರಗಳು ಪಠ್ಯಕ್ರಮಗಳನ್ನು ರೂಪಿಸುತ್ತಲೇ ಹೋಗುತ್ತವೆ. ಆಯಾ ಕಾಲಕ್ಕೆ ತಕ್ಕಂತೆ ರೂಪಿಸುವ ಪಠ್ಯಕ್ರಮಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಈಗ ಎನ್‍ಇಪಿಯಿಂದ ನಾವು ಎಸ್‍ಇಪಿಗೆ ಬರುತ್ತಿದ್ದೇವೆ. ಇದರ ಆಧಾರದಲ್ಲಿ ಈ ಕಾರ್ಯಾಗಾರಗಳು ನಡೆಯುತ್ತಿವೆ ಎಂದರು.

ಯಾವುದೇ ಪಠ್ಯಗಳಾಗಲಿ ರಚಿಸುವುದು ಅದಕ್ಕೆ ಕಾಲನಿಗಧಿ ಮಾಡುವುದು ಮುಖ್ಯವಾದರೂ ಕೂಡ ಆ ಪಠ್ಯಕ್ರಮವನ್ನು ಉಪನ್ಯಾಸಕರು ಹೇಗೆ ಬೋಧಿಸಬೇಕು ಎಂಬುದನ್ನು ನಾವು ಉಪನ್ಯಾಸಕರಿಗೆಯೇ ಕಾರ್ಯಾಗಾರ ಮಾಡುವ ತುರ್ತು ಇಂದಿದೆ. ಶಿಕ್ಷಕರು ಪಠ್ಯವನ್ನು ಬೋಧಿಸುವುದರ ಜೊತೆಗೆ ಅದನ್ನು ಚರ್ಚೆಮಾಡಲು ಪೂರಕವಾತಾವರಣವನ್ನು ಕಲ್ಪಿಸಬೇಕು ಮತ್ತು ಯಾವುದೇ ಪಠ್ಯ ಇರಲಿ ಅದನ್ನು ವರ್ತಮಾನದ ವಿಷಯಗಳನ್ನ ಸಮೀಕರಿಸಬೇಕಾಗುತ್ತದೆ. ಪಠ್ಯದ ಆಚೆಗೂ ಅವರು ನಿಂತು ನೋಡಬೇಕಾಗಿದೆ ಎಂದರು.
ಯುವಕರಲ್ಲಿ ರಾಜಕೀಯ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದ ಅವರು, ಈಗ ಸಾಮಾಜಿಕ ಜಾಲತಾಣಗಳಲ್ಲಿ ಬರುವ ರಾಜಕಾರಣದ ಚರ್ಚೆಗಳೇ ರಾಜಕೀಯ ಎಂದು ನಂಬಿ ಬಿಡುತ್ತಾರೆ. ರಾಜಕೀಯ ಕೌಶಲ್ಯವನ್ನು ಅವರಿಗೆ ಬೋಧಿಸಬೇಕಾದ ಅವಶ್ಯಕತೆ ಇದೆ. ನಮ್ಮ ರಾಜಕೀಯ ಚರಿತ್ರೆಗಳು ಕೂಡ ತಿರುಚುವಂತಹ ಹೊಸ ವ್ಯಾಖ್ಯಾನ ಕೊಡುವಂತಹ ಸನ್ನಿವೇಶಗಳು ಈಗ ಮೂಡುತ್ತಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ದೇಶವನ್ನು ಬಲಿಷ್ಠವನ್ನಾಗಿ ಮಾಡಿದ ವ್ಯಕ್ತಿಗಳನ್ನು ಇಂದು ಅತ್ಯಂತ ಕೀಳಾಗಿ ಕಾಣುವಂತಹ ಪರಿಸ್ಥಿತಿ ಬಂದಿದೆ. ಮಕ್ಕಳಿಗೆ ಸತ್ಯಹೇಳಬೇಕು. ಸತ್ಯಹೇಳುವಾಗ ಯಾವ ಮಡಿವಂತಿಕೆಯೂ ಇರಬಾರದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕುವೆಂಪು ವಿ.ವಿ. ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಉಪಾಧ್ಯಕ್ಷ ಪ್ರೊ.ಪ್ರಹ್ಲಾದ್ ಎಂ.ಹೆಚ್. ಶಿಕ್ಷಣ ಕುತೂಹಲವನ್ನು ಹುಟ್ಟಿಸುತ್ತದೆ ಮತ್ತು ಪಠ್ಯಗಳು ವಿದ್ಯಾರ್ಥಿಗಳ ಆಧಾರಸ್ತಂಭಗಳಾಗಿವೆ. ರಾಜ್ಯಶಾಸ್ತ್ರಕ್ಕೆ ಈಗ ಎಲ್ಲಿಲ್ಲದ ಗೌರವ ಬರುತ್ತಿದೆ. ಪಠ್ಯಗಳನ್ನು ಬೋಧಿಸುವ ಮೂಲಕ ವಿದ್ಯಾರ್ಥಿಗಳ ಸಾಮಥ್ರ್ಯಗಳನ್ನು ವೃದ್ಧಿಸಬೇಕು. ಉಪನ್ಯಾಸಕರಿಗೆ ಪಠ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಮತ್ತು ಎಸ್‍ಇಪಿಯ ಉದ್ದೇಶಗಳನ್ನ ತಿಳಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ ಎಂದರು.
ಕುವೆಂಪು ವಿವಿ ಕುಲಸಚಿವ (ಪರೀಕ್ಷಾಂಗ) ಪ್ರೊ.ತಿಮ್ಮರಾಯಪ್ಪ ಮಾತನಾಡಿ, ರಾಜಧರ್ಮ ಎಂಬುವುದು ನಮ್ಮ ವೃತ್ತಿ ಜೀವನಕ್ಕೂ ಅನ್ವಯಿಸುತ್ತದೆ. ರಾಜ್ಯಶಾಸ್ತ್ರ ಒಂದು ಮಾನವಿಕ ಶಾಸ್ತ್ರವೂ ಹೌದು. ಜ್ಞಾನ, ಉದ್ಯೋಗ ಎರಡನ್ನೂ ಪಠ್ಯಕ್ರಮಗಳು ಒಳಗೊಂಡಿರಬೇಕು ಮತ್ತು ಇದನ್ನು ರೂಪಿಸುವಾಗ ಐಎಎಸ್, ಕೆಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅನುಕೂಲವಾಗುವಂತಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುವೆಂಪು ವಿವಿ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ಪ್ರಸನ್ನಕುಮಾರ್ ಕೆ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಸಿರಾಜ್ ಅಹ್ಮದ್, ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ಷಣ್ಮುಖ ಎ., ರಾಜ್ಯಶಾಸ್ತ್ರ ಅಧ್ಯಯನ ಮಂಡಳಿ ಅಧ್ಯಕ್ಷ ಪ್ರೊ.ಉದ್ದಗಟ್ಟಿ ವೆಂಕಟೇಶ್, ಪರೀಕ್ಷಾ ಮಂಡಳಿ ಅಧ್ಯಕ್ಷ ವಿಜಯಕುಮಾರ್ ಎಂ.ಸಿ., ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಬಸವರಾಜ್, ಡಾ. ಜಗದೀಶ್, ಕಲಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಕೆ.ಎನ್. ಮಂಜುನಾಥ್, ಸಂಘದ ನಿರ್ದೇಶಕಿ ಶ್ರೀದೇವಿ ಬಿ.ಡಿ., ಮಂಜುಳಾ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaProf. Sharath AnanthamurthyShimogaShivamoggaNewsಪ್ರೊ.‌ ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ದುರ್ಗಿಗುಡಿ ಸರ್ಕಾರಿ ಶಾಲೆ ಮುಂದೆ ಪೋಷಕರ ಪ್ರತಿಭಟನೆ | ಕಾರಣವೇನು?

Next Post

ನ.30 | ಉಚಿತ ರೆಟಿನೋಪತಿ ತಪಾಸಣಾ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.30 | ಉಚಿತ ರೆಟಿನೋಪತಿ ತಪಾಸಣಾ ಶಿಬಿರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
File Image

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

November 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಉಡುಪಿ ಭೇಟಿಗೂ ಮುನ್ನಾ ದಿನ ಪ್ರಧಾನಿ ಮೋದಿ ಕನ್ನಡದಲ್ಲಿ ಎಕ್ಸ್’ನಲ್ಲಿ ಹೇಳಿದ್ದೇನು?

November 27, 2025

ಮೈಸೂರು-ಅಜ್ಮೀರ್, ಸಂತ್ರಾಗಾಚಿ-ಯಲಹಂಕ ಸ್ಪೆಷಲ್ ರೈಲು ಸೇವೆ ವಿಸ್ತರಣೆ | ಎಲ್ಲಿಯವರೆಗೂ?

November 27, 2025

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

November 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!