Tuesday, October 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಚಾಕಚಕ್ಯತೆ ಬಹುಮುಖ್ಯ: ವಿಜಯ್ ಕುಮಾರ್ ರೇವಣಕರ್

ಪೆಸಿಟ್‌ ನಲ್ಲಿ ಫ್ಯೂಶನ್ ಫಾರ್ ಇಂಡಸ್ಟ್ರಿ 4.O | ಡಿಜಿಟಲ್ ಟ್ರಾನ್ಸ್ಫರ್ಮೇಷನ್ ಇನ್ ಡಿಸೈನ್ ಅಂಡ್ ಮ್ಯಾನುಫ್ಯಾಕ್ಚರಿಂಗ್ ಅಧ್ಯಾಪಕ ವಿಕಸನ ಶಿಬಿರ

August 18, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಪ್ರಸಕ್ತ ಕಾಲಘಟ್ಟಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ತಾರ್ಕಿಕತೆ ಹಾಗೂ ಪ್ರಾಯೋಗಿಕ ಚಾಕಚಕ್ಯತೆಯನ್ನು ಅಳವಡಿಸಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದು ‘ಟೆಕ್ ಮಂತ್ರ’ ಸಂಸ್ಥೆಯ ಮುಖ್ಯಸ್ಥ ವಿಜಯ್ ಕುಮಾರ್ ರೇವಣಕರ್ ಹೇಳಿದರು.

ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಐದು ದಿನಗಳ ಅಧ್ಯಾಪಕ ಅಭಿವೃದ್ಧಿ ಕಾರ್ಯಾಗಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಜ್ಞಾನಾರ್ಜನೆ ಎಂಬುದು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಅತಿ ಸುಲಭದ ರೀತಿಯಲ್ಲಿ ದೊರೆಯುವ ಒಂದು ಮಾರ್ಗವಾಗಿ ಮತ್ತು ಔದ್ಯೋಗಿಕ ಕ್ಷೇತ್ರವು ಅನುಭವಿಸುತ್ತಿರುವ ದೈನಂದಿನ ಪ್ರಾಯೋಗಿಕ ವೈಚಾರಿಕತೆಗಳ ಅಳವಡಿಕೆಯನ್ನು ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕವೃಂದಕ್ಕೆ ಚಾಣಾಕ್ಷ ರೀತಿಯಲ್ಲಿ ತಲುಪಿಸುವಂತೆ ನಡೆಸುವ ಪ್ರಯತ್ನಗಳ ಪ್ರಸ್ತುತತೆಯನ್ನು ಈ ಬಗೆಗಿನ ಶಿಬಿರಗಳು ಸೂಚಿಸುತ್ತದೆ ಎಂದರು.

ಇಂಜಿನಿಯರಿಂಗ್ ಶೈಕ್ಷಣಿಕ ಕ್ಷೇತ್ರದಲ್ಲಿ ತಿಳಿಸಿಕೊಡಲಾಗುವ ಅನೇಕ ಬಗೆಯ ವಿಷಯಗಳ ಚರ್ಚೆಯು ಪ್ರಾಯೋಗಿಕತ್ವವನ್ನು ಹೊಂದಿರುವುದು ಬಹು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಧ್ಯಾಪಕ ವೃಂದವು ದೈನಂದಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕೈಗಾರಿಕಾ ಕ್ಷೇತ್ರವು ಅನುಭವಿಸುತ್ತಿರುವ ಹೊಸ ಹೊಸ ಬಗೆಯ ವಿನೂತನ ಅನ್ವೇಷಣೆಗಳ ರೂಪರೇಷೆಗಳು, ಸಾಮಾಜಿಕ ಮಟ್ಟದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಬಗೆಗಳು ಹಾಗೂ ತನ್ಮೂಲಕ ಉದ್ಭವ ವಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಬಗೆಗೆ ಸೃಜನಶೀಲ ಅನ್ವೇಷಣೆಯು ಬಹುಮುಖ್ಯ ಎಂದರು.

ಆಗಿಂದಾಗ್ಗೆ ಅಧ್ಯಾಪಕವೃಂದವು ವಿದ್ಯಾರ್ಥಿಗಳನ್ನು ತಮ್ಮ ಸುತ್ತಮುತ್ತಲಿರುವ ವೈವಿಧ್ಯತೆಯುಳ್ಳ ಕಾರ್ಖಾನೆಗಳ ಕೆಲಸ ಮಾಡುವ ಪರಿಗಳನ್ನು ಅರ್ಥೈಸಿಕೊಳ್ಳುವಲ್ಲಿ ಇಂಡಸ್ಟ್ರಿಯಲ್ ವಿಸಿಟ್ ಕಾರ್ಯಕ್ರಮ, ವಿದ್ಯಾರ್ಥಿ ವಿಕಸನ ಶಿಬಿರ ಮುಂತಾದ ಬಗೆಯ ಕಾರ್ಯಕ್ರಮಗಳನ್ನು ನಡೆಸುವಂತೆ ಪ್ರೇರಣಪೂರ್ವಕ ಅಭಿಪ್ರಾಯವನ್ನು ಪ್ರಖರವಾಗಿ ಮಂಡಿಸಿದರು.

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲ ಡಾ. ಸ್ವಾಮಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ವಿದ್ಯಾರ್ಥಿಗಳು ಕಲಿಕಾ ಮನೋಭಾವವನ್ನು ಯಾವುದೇ ಸಂದರ್ಭದಲ್ಲೂ ಕಡಿಮೆಗೊಳಿಸದೆ ತಮ್ಮ ದೈನಂದಿನ ಶೈಕ್ಷಣಿಕ ಜೀವನದಲ್ಲಿ ಔದ್ಯೋಗಿಕ ಕ್ಷೇತ್ರವು ಅಭ್ಯಾಸಿಸುತ್ತಿರುವ ಅನೇಕ ಬಗೆಗಿನ ಪ್ರಾಯೋಗಿಕ ವಿಚಾರಗಳ ವಿಶ್ಲೇಷಣಾತ್ಮಕ ಅಳವಡಿಕೆ ಹಾಗೂ ಪ್ರಸ್ತುತತೆಯನ್ನು ವೈಚಾರಿಕ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳುವಲ್ಲಿ ಸದಾ ಪ್ರಯತ್ನಪೂರ್ವಕರಾಗಿರಬೇಕೆಂದು ಹಲವು ಪ್ರಾಯೋಗಿಕ ಉದಾಹರಣೆಗಳ ಸಮೇತ ಸಭಿಕರ ಮನಮುಟ್ಟುವಂತೆ ತಿಳಿಸಿದರು.
ಕಾಲಘಟ್ಟದಲ್ಲಿ ಹಲವು ಬಗೆಗಿನ ಹೊಸ ಹೊಸ ವಿಚಾರಗಳ ಅರ್ಥಮಾಡಿಕೊಳ್ಳುವಿಕೆ, ಸಾಮಾಜಿಕ ಮಟ್ಟದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವುದರ ಬಗ್ಗೆ ವಿದ್ಯಾರ್ಥಿಗಳ ಜೊತೆಗೂಡಿ ಅಧ್ಯಾಪಕರು ಸಹ ತಮ್ಮ ಕಲಿಕಾ ಮನೋ ಲಹರಿಯನ್ನು ಸದಾಕಾಲ ವೃದ್ಧಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಸೂಚ್ಯವಾಗಿ ನುಡಿದರು. ಸಾಮಾಜಿಕ ಹಾಗೂ ಔದ್ಯೋಗಿಕ ಕ್ಷೇತ್ರವು ತಂದೊಡ್ಡುವ ಹಲವು ಬಗೆಯ ಸವಾಲುಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಅಧ್ಯಾಪಕ ವೃಂದವು ಮುಂಚಿತವಾಗಿ ಅದರ ಬಗೆಗಿನ ಆಮೂಲಾಗ್ರ ಮಾಹಿತಿಯನ್ನು ಹೊಂದಿರುವಂತೆ ಪ್ರೇರಣಾತ್ಮಕ ನುಡಿಗಳನ್ನು ನುಡಿದರು.

ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಗಿರೀಶ ಸ್ವಾಗತಿಸಿದರು. ವಿಭಾಗದ ಬೋಧಕ ಸಿಬ್ಬಂದಿ ಪ್ರಸನ್ನ ನಾಯಕ್ ವಂದಿಸಿದರು. ಐದು ದಿನಗಳ ಅಧ್ಯಾಪಕ ಅಭಿವೃದ್ಧಿ ವಿಕಸನ ಶಿಬಿರದ ಪ್ರಸ್ತುತತೆ ಹಾಗೂ ಉದ್ದೇಶಗಳ ಪಕ್ಷಿ ನೋಟ ವಿವರಣೆಯನ್ನು ಮೆಕಾನಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ ಅಶೋಕ್ ಆರ್ ಬಣಗಾರ್ ನೀಡಿದರು. ಉದ್ಘಾಟನಾ ಸಮಾರಂಭವು ಸುಲಲಿತವಾಗಿ ಜರುಗುವಲ್ಲಿ ಮುಖ್ಯ ಸಂಚಾಲಕರಾದ ಡಾ. ಅಶೋಕ್ ಆರ್ ಬಣಗರ್ ಮತ್ತು ಮುಜೀಬೂರ್ ರೆಹಮಾನ್, ಅಧ್ಯಾಪಕ ಸಿಬ್ಬಂದಿ ಮೆಕಾನಿಕಲ್ ವಿಭಾಗ ಇವರುಗಳ ಯಶಸ್ವಿ ಪ್ರಯತ್ನವೂ ಸಹ ಅಡಗಿದೆ. ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದ ವಿವಿಧ ಕಾಲೇಜುಗಳ ಮೆಕಾನಿಕಲ್ ವಿಭಾಗದ ಅಧ್ಯಾಪಕ ವೃಂದ, ಪಿಇಎಸ್ಐಟಿಎಂನ ವಿವಿಧ ವಿಭಾಗಗಳ ಮುಖ್ಯಸ್ಥರು, ಮೆಕ್ಯಾನಿಕಲ್ ವಿಭಾಗದ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹಾಸನ ಭಾಗದಲ್ಲಿ ಹೇರಳವಾಗಿ ಅರಣ್ಯನಾಶ | ಸೂಕ್ತ ಕ್ರಮಕ್ಕೆ ರಾಜ್ಯ ರೈತ ಸಂಘ ಆಗ್ರಹ

Next Post

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್'ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಯೋಧ್ಯೆ ಅರ್ಚಕರ ಆರ್ಶೀವಾದ ಪಡೆದ ಸಮಾಜವಾದಿ ಪಕ್ಷದ ನಾಯಕಿ ಮುಸ್ಕಾನ್ ಪಕ್ಷದಿಂದ ವಜಾ

October 14, 2025
File Photo

RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದನ್ನು ನಿಷೇಧಿಸಿ: ಸಚಿವ ದಿನೇಶ್ ಗುಂಡೂರಾವ್

October 14, 2025
Internet Image

ಹಾಸನದ ಬೇಲೂರು, ಹಳೇಬೀಡು ಗ್ರಾಮಾಂತರದ ಹಲವು ಕಡೆ ಅ.16ರಂದು ಕರೆಂಟ್ ಇರಲ್ಲ

October 14, 2025

ಅಬ್ಬಬ್ಬಾ! ಬೆಳಗ್ಗೆಯಿಂದ ಸಂಜೆವರೆಗೂ ಹಾಸನಾಂಬ ದರ್ಶನ ಪಡೆದ ಭಕ್ತರ ಸಂಖ್ಯೆ ಎಷ್ಟು?

October 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಯೋಧ್ಯೆ ಅರ್ಚಕರ ಆರ್ಶೀವಾದ ಪಡೆದ ಸಮಾಜವಾದಿ ಪಕ್ಷದ ನಾಯಕಿ ಮುಸ್ಕಾನ್ ಪಕ್ಷದಿಂದ ವಜಾ

October 14, 2025
File Photo

RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುವುದನ್ನು ನಿಷೇಧಿಸಿ: ಸಚಿವ ದಿನೇಶ್ ಗುಂಡೂರಾವ್

October 14, 2025
Internet Image

ಹಾಸನದ ಬೇಲೂರು, ಹಳೇಬೀಡು ಗ್ರಾಮಾಂತರದ ಹಲವು ಕಡೆ ಅ.16ರಂದು ಕರೆಂಟ್ ಇರಲ್ಲ

October 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!