Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅ.8ರಂದು ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಕಾರ್ಯಕ್ರಮ ಉದ್ಘಾಟನೆ...

October 7, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಅ.8ರ ಶುಕ್ರವಾರ ಸಂಜೆ 5:30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಕಂಟ್ರಿಕ್ಲಬ್ ಆವರಣದಲ್ಲಿ ಆಯೋಜಿಸಲಾಗಿತ್ತಾದರೂ, ಮಳೆಯ ಅನಿಶ್ಚಿತತೆಯ ಕಾರಣದಿಂದ ಕುವೆಂಪು ರಂಗಮಂದಿರಕ್ಕೆ ಸ್ಥಳಾಂತರಿಸಲಾಗಿದೆ ಎಂದರು.


ಇದುವರೆಗೂ ಈ ಎಲ್ಲ ಪ್ರಶಸ್ತಿಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಾರ್ಷಿಕ ಸಮ್ಮೇಳನಗಳಲ್ಲಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳನ್ನು ಇನ್ನಷ್ಟು ಘನತೆಯಿಂದ ವಿತರಿಸಬೇಕೆಂಬ ಉದ್ದೇಶದಿಂದ ಪ್ರತ್ಯೇಕವಾಗಿ ನಡೆಸಲು ತೀರ್ಮಾನಿಸಿದ ಪರಿಣಾಮ ಮೊದಲ ಬಾರಿಗೆ ಮಲೆನಾಡಿನ ಹೆಬ್ಬಾಗಿಲು, ಪತ್ರಿಕೋದ್ಯಮಕ್ಕೆ ತನ್ನದೇ ಆದ ಪ್ರತಿಭೆಗಳನ್ನು ಕೊಡಮಾಡಿರುವ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗೆಯಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸರೆಯಾಗಿ ನಿಂತ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ‘ಸಿಹಿಮೊಗೆ ಮಾಧ್ಯಮ’ ಹೆಸರಿನ ವಿಶೇಷ ಸ್ಮರಣ ಸಂಚಿಕೆಯನ್ನು ಸಂಸದ ಬಿ.ವೈ ರಾಘವೇಂದ್ರ ಬಿಡುಗಡೆ ಮಾಡಲಿದ್ದಾರೆ. ಶಿವಮೊಗ್ಗೆಯ ಪತ್ರಿಕಾ ಛಾಯಾಗ್ರಾಹಕರ ಸಹಭಾಗಿತ್ವದಲ್ಲಿ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಪ್ರಶಸ್ತಿಗಳನ್ನು ಜಿಲ್ಲಾ ಉಸ್ತುವಾರಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಶಯನುಡಿಗಳನ್ನಾಡಲಿದ್ದಾರೆ ಎಂದರು.

ಮುಖ್ಯಅತಿಥಿಗಳಾಗಿ, ಶಾಸಕ ಬಿ.ಕೆ.ಸಂಗಮೇಶ್ವರ, ಕೆ.ಬಿ. ಅಶೋಕ ನಾಯ್ಕ, ಕುಮಾರ್ ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್. ಅರುಣ್, ಮಹಾಪೌರರಾದ ಸುನೀತಾ ಅಣ್ಣಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಾತ್ಯಾತೀತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ್ ಎಸ್. ಯಡಗೆರೆ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ. ವಿ. ಮಲ್ಲಿಕಾರ್ಜುನಯ್ಯ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ವಿಭಾಗದ ಸಂಚಾಲಕ ಹೆಚ್. ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್ ಟೆಲೆಕ್ಸ್ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಹಿಂದೂಸ್ಥಾನಿ ಗಾಯಕ ಉಸ್ತಾದ್ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನಗಾಯನ ನಡೆಯಲಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ, ನಗರ ಕಾರ್ಯದರ್ಶಿ ವಿ. ಟಿ. ಅರುಣ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್ ಉಪಸ್ಥಿತರಿದ್ದರು.

ಪ್ರಶಸ್ತಿ ಪುರಸ್ಕೃತರು:
ಡಿವಿಜಿ ಪ್ರಶಸ್ತಿ: ರವಿ ಹೆಗಡೆ, ಸಂಪಾದಕರು, ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್, ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ ಹನೀಫ್, ಪ್ರಜಾವಾಣಿ, ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಸ್.ಎನ್.ಅಶೋಕಕುಮಾರ್, ಸಂಪಾದಕರು, ಗೊಮ್ಮಟವಾಣಿ, ಪಾಟೀಲ್ ಪುಟ್ಟಪ್ಪ ಪ್ರಶಸ್ತಿ : ಎಸ್.ಕೆ.ಶೇಷಚಂದ್ರಿಕ, ಹಿರಿಯ ಪತ್ರಕರ್ತರು, ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು, ಪಿ.ಆರ್. ರಾಮಯ್ಯಪ್ರಶಸ್ತಿ: ಯು.ಎಸ್. ಶೆಣೈ, ಸಂಪಾದಕರು, ಕುಂದಪ್ರಭ, ಗರುಡನಗಿರಿ ನಾಗರಾಜ್ ಪ್ರಶಸ್ತಿ ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ ಮಂದಾರ, ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ : ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು, ಕಿಡಿ ಶೇಷಪ್ಪ ಪ್ರಶಸ್ತಿ: ಕೆ.ಎಂ.ರೇಖಾ, ಸಂಪಾದಕರು, ಹೊಸಪೇಟೆ ಟೈಮ್ಸ್, ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ, ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೋ ಮುಖ್ಯಸ್ಥೆ, ಪ್ರಜಾವಾಣಿ, ಹುಬ್ಬಳ್ಳಿ, ಎಂ. ನಾಗೇಂದ್ರರಾವ್ ಪ್ರಶಸ್ತಿ : ಎನ್. ಡಿ. ಶಾಂತಕುಮಾರ್ ವಿಜಯವಾಣಿ, ಶಿವಮೊಗ್ಗ, ಮಿಂಚು ಶ್ರೀನಿವಾಸ್ ಪ್ರಶಸ್ತಿ: ರಾಮಸ್ವಾಮಿ ಹುಲಕೋಡು, ವಿಜಯ ಕರ್ನಾಟಕ, ಎಸ್.ಹೆಚ್. ರಂಗಸ್ವಾಮಿ ಪ್ರಶಸ್ತಿ : ಪಿ.ಸುನೀಲ್‌ಕುಮಾರ್ ಸಂಪಾದಕರು ‘ಸಿಟಿ ಹೈಲೈಟ್ಸ್’ ಬೆಂಗಳೂರು, ಸಂಘದ ವಿಶೇಷ ಪ್ರಶಸ್ತಿಗಳು: ಪ್ರಹ್ಲಾದಗುಡಿ, ವರದಿಗಾರರು, ಕನ್ನಡ ಪ್ರಭ, ರಾಯಚೂರು, ಮುನಿವೆಂಕಟೇಗೌಡ, ಹಿರಿಯ ಪತ್ರಕರ್ತರು ಕೋಲಾರ, ಎಂ.ಕೆ. ರಾಘವೇಂದ್ರ ಮೇಗರವಳ್ಳಿ. ‘ವಿಜಯಕರ್ನಾಟಕ’ ತೀರ್ಥಹಳ್ಳಿ, ಪ್ರಕಾಶ್ ರಾಮಜೋಗಿಹಳ್ಳಿ, ವಾರ್ತಾಭಾರತಿ, ಬೆಂಗಳೂರು.
ಸಂವಾದ:
ಇದೇ ಸಂದರ್ಭದಲ್ಲಿ ಪತ್ರಿಕಾ ಭವನದಲ್ಲಿ ಬೆಳಿಗ್ಗೆ ೧೧ಗಂಟೆಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಯಲಿದ್ದು, ಹಿರಿಯ ಪತ್ರಕರ್ತ ನಾ. ರ. ವೆಂಕಟೇಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತ ಎಸ್. ಚಂದ್ರಕಾಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂವಾದದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ರವಿ ಹೆಗಡೆ, ಬಿ. ಎಂ. ಹನೀ-, ರಶ್ಮಿ, ಎನ್. ಡಿ. ಶಾಂತಕುಮಾರ್‌ರವರು ವಿಷಯ ಮಂಡನೆ ಮಾಡಲಿದ್ದಾರೆ. ಸಂಘದ ಗ್ರಾಮಾಂತರ ಉಪಾಧ್ಯಕ್ಷರಾದ ಮೋಹನ ಶೆಟ್ಟಿ ಮುನ್ನೂರುರವರು ಸಂವಾದವನ್ನು ನಿರ್ವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaKannada NewsKannada News LiveKannada News OnlineKannada News WebsiteKannada WebsiteKarnataka Working Journalists AssociationLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿರಾಜ್ಯಕಾರ್ಯನಿರತ ಪತ್ರಕರ್ತರ ಸಂಘಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅ.8ರಂದು ವಿ. ಮನೋಹರ್‌ ಅವರಿಂದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ…

Next Post

ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ: ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ದಸರಾ ಉತ್ಸವಕ್ಕೆ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!