Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಡಿ.10ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ

December 9, 2021
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021ರ ಮತದಾನವು ಡಿ.10ರಂದು ನಡೆಸಲು ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಸಿ.ಆರ್.ಪಿ.ಸಿ.ಕಲಂ 144 ರನ್ವಯ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸುವ ಬಗ್ಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡಿ.7ರ ಸಂಜೆ 4ಗಂಟೆಯಿಂದ 10ರ ಸಂಜೆ 4ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದು, ನಿಷೇಧಿತ 100ಮೀ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು, ಈ ನಿಷೇಧಿತ ಪ್ರದೇಶಗಳಲ್ಲಿ ಮತದಾನಕ್ಕೆ ಬಾದಕವಾಗುವಂತಹ ಯಾವುದೇ ಕೃತ್ಯ/ಬಿಟುವಟಿಕೆ ನಿಷೇಧಿಸಿದೆ. ಮತಗಟ್ಟೆ ಕೇಂದ್ರಗಳ 100ಮೀ ವ್ಯಾಪ್ತಿಯಲ್ಲಿ ಮೊಬೈಲ್ ಮತ್ತು ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಪತ್ರಿಕಾ ಪ್ರಕಟಣಾ ಪತ್ರಿಕೆಗಳ, ಇತರ ಯಾವುದೇ ವಸ್ತುಗಳ ಪ್ರದರ್ಶನ ಭಿತ್ತಿಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆಗೆ ಅಪಾಯವಾಗುವ ಯಾವುದೇ ಅಪರಾಧ ಎಸಗುವಂತಹ ಕ್ರಮಗಳನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು.

ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು/ಒಟ್ಟಾಗಿ ಓಡಾಡುವುದನ್ನು ನಿ?ಧಿಸಲಾಗಿದೆ. ಆದರೆ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಬೇಟಿ ನೀಡುವುದಕ್ಕೆ ನಿರ್ಭಂದ ಇರುವುದಿಲ್ಲ. ಮತದಾನ ಕೇಂದ್ರದ ಪರಿಮಿತಿ 1 ಕಿ.ಮೀ. ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಭಾರಿ ಪ್ರಮಾಣದಲ್ಲಿ ಜನ ಗುಂಪುಗಾರಿಕೆ/ಸಂಚರಿಸುವುದನ್ನು ನಿ?ಧಿಸಿದೆ. ಈ ನಿ?ದಾಜ್ಞೆ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ.
ಈ ನಿ?ದಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ದೇವಸ್ಥಾನ/ಚರ್ಚ್/ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ತುರ್ತು ಕಾರ್ಯಾಚರಣೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಕೋವಿಡ್-19 ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ಆದೇಶದಲ್ಲಿ ಸೂಚಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLC ElectionNews in KannadaNews KannadaShimogaShivamoggaShivamogga DC ShivakumarShivamogga Newsನಿಷೇದಾಜ್ಞೆ ಜಾರಿಮಲೆನಾಡು_ಸುದ್ಧಿವಿಧಾನ ಪರಿಷತ್ ಚುನಾವಣೆಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ಶಿವಮೊಗ್ಗ_ನ್ಯೂಸ್
Previous Post

ಡಿ.10ರಂದು ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ!

Next Post

ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!