No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿ ಪುನೀತ್ : ಎಸ್. ದತ್ತಾತ್ರಿ ಅಭಿಪ್ರಾಯ

kalpa News by kalpa News
November 10, 2021
in ಶಿವಮೊಗ್ಗ
0
ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿ ಪುನೀತ್ : ಎಸ್. ದತ್ತಾತ್ರಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪುನೀತ್ ರಾಜಕುಮಾರ್ ಒಬ್ಬರು ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿತ್ವದ, ಎಲ್ಲರೊಡನೆ ಯಾವ ಹಮ್ಮು ಬಿಮ್ಮುಗಳಿಲ್ಲದೆ ಬೆರೆಯುವ ವ್ಯಕ್ತಿ. ಅವರು ಸಿನಿಮಾ ರಂಗವನ್ನ ಕೇವಲ ಮನೋರಂಜನೆಗೆ ಸೀಮಿತವಾಗಿಡದೆ ಪ್ರೇಕ್ಷಕರಿಗೆ ಒಂದು ಒಳ್ಳೆಯ ಸಂದೇಶವನ್ನು ಕೊಡುವಂತಹ ಸಿನಿಮಾಗಳನ್ನೇ ಅವರು ಅರಿಸಿಕೊಂಡು ಉತ್ತಮ ಸಮಾಜ ನಿರ್ಮಾಣದ ಕಾಳಜಿ ಹೊಂದಿದ್ದ ನಟರಾಗಿದ್ದರು ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗರಿಗೆ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷ ಎಸ್. ದತ್ತಾತ್ರಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಸೊರಬ ತಾಲೂಕಿನ ಭಾರತೀಯ ಜನತಾ ಪಕ್ಷದ ಪ್ರಮುಖ ಕಾರ್ಯಕರ್ತರೊಂದಿಗೆ ತೆರಳಿ ಅಕಾಲಿಕವಾಗಿ ದೈವಾದಿನರಾದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜಕುಮಾರ್ ರವರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪುನೀತ್ ಅವರು ಯಾವ ವಿದೇಶಿ ಕಂಪನಿಗಳ ಜಾಹಿರಾತುಗಳಿಗೆ ಬರದೇ, ಕೇವಲ ಸ್ವದೇಶಿ ಕಂಪನಿಗಳ ಜಾಹಿರಾತಿಗೆ ಮಾತ್ರ ಬ್ರಾಂಡ್ ಅಂಬಾಸಿಡರ್ ಆಗಿ ಕಾಣಿಸಿಕೊಳ್ಳುತ್ತಿದ್ದುದು ಹಾಗೂ ಸರ್ಕಾರಿ ಜಾಹೀರಾತುಗಳಿಗೆ ಯಾವುದೇ ಶುಲ್ಕ ಪಡೆಯದೇ ಭಾಗವಹಿಸುತ್ತಿದ್ದುದು ಅವರ ಸ್ವದೇಶ ಪ್ರೇಮಕ್ಕೆ ಹಿಡಿದ ಕೈಗನ್ನದಿಯಾಗಿತ್ತು ಎಂದಿದ್ದಾರೆ.

ಅವರು ಭಾರತೀಯ ಚಿತ್ರನಟನಾಗಿ, ಹಿನ್ನೆಲೆ ಗಾಯಕನಾಗಿ, ಉತ್ತಮ ನೃತ್ಯಗಾರನಾಗಿ, ಉತ್ತಮ ಫೈಟರ್ ಆಗಿ ಮತ್ತು ದೂರದರ್ಶನ ನಿರೂಪಕನಾಗಿ ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರು 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ. ಹಾಗೂ ಬಾಲ್ಯ ನಟನಾದಾಗಲೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾಗಿದ್ದ ಇಂತ ಪ್ರತಿಭಾನ್ವಿತ ನಟನನ್ನು ಕರುನಾಡಿನ ಜನತೆಯ ಕಳೆದುಕೊಂಡಿರುವುದು ಅತ್ಯಂತ ವಿಷಾದನೀಯ ಎಂದು ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ಅನೇಕ ಸಮಾಜ ಸೇವೆಗಳನ್ನು ಮಾಡಿದ್ದರು. ಆನಾಥಶ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ, ಹಿರಿಯ ನಾಗರೀಕರಿಗೆ ಸಹಾಯ, ಬಡಮಕ್ಕಳಿಗೆ ಆರ್ಥಿಕ ನೆರವು, ದತ್ತು ಮಕ್ಕಳನ್ನು ಪಡೆದಿದ್ದು, ಸಂಘ ಸಂಸ್ಥೆಗಳಿಗೆ ಹಣಕಾಸಿನ ನೆರವು ಸೇರಿದಂತೆ ಹತ್ತು ಹಲವು ಸೇವೆಗಳನ್ನು ಮಾಡಿದ್ದಾರೆ ಎಂದಿದ್ದಾರೆ.

ಸಾವಿನ ನಂತರ ತಮ್ಮ ಕಣ್ಣುಗಳನ್ನು ದಾನ‌ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ರಾಜಕುಮಾರ್ ರವರ ಇಂತಹ ಒಳ್ಳೆಯ ವ್ಯಕ್ತಿತ್ವ ಹಾಗೂ ಅವರ ಸಾಧನೆಗಳು ನಮ್ಮ ಮುಂದಿನ ಪೀಳಿಗೆಗೆ ಮಾದರಿ…. ಭಗವಂತ ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಿ ಸದ್ಗತಿ ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPuneeth RajkumarS DattatriShimogaShivamoggaShivamogga Newsಎಸ್. ದತ್ತಾತ್ರಿಪುನೀತ್ ರಾಜಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

17 scientists from across India awarded Swarnajayanti Fellowships

Next Post

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

kalpa News

kalpa News

Next Post
ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ...

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL