No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 2ರಂದು ಶಿವವಮೊಗ್ಗಕ್ಕೆ ರಾಹುಲ್ ಗಾಂಧಿ | ಏನೆಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2024
in ಶಿವಮೊಗ್ಗ
0
ಮೇ 2ರಂದು ಶಿವವಮೊಗ್ಗಕ್ಕೆ ರಾಹುಲ್ ಗಾಂಧಿ | ಏನೆಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ #Rahul Gandhi ನಗರದ ಫ್ರೀಡಂ ಪಾರ್ಕ್‍ನಲ್ಲಿ ಗೀತಾ ಶಿವರಾಜ್‍ಕುಮಾರ್ #Geetha Shivarajkumar ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ #Madhu Bangarappa ಹೇಳಿದ್ದಾರೆ.

ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹಿಂದೆಂದೂ ಕಾಣದ ರೀತಿಯಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ ವರ್ಗದ ಜನ ಅಭಿನಂದಿಸುತ್ತಿದ್ದಾರೆ. ಮತ ಕೇಳಲು ಮನೆಗೆ ಹೋದರಿಗೆ ಮನೆ ಒಳಗೆ ಕರೆದು ಚಹಾ, ನೀರು, ನೀಡುತ್ತಿದ್ದಾರೆ. ಇವರ ಪ್ರೀತಿಗೆ ಹೃದಯ ತುಂಬಿ ಬರುತ್ತಿದೆ ಎಂದರು.
ಈಗಾಗಲೇ ಗ್ಯಾರಂಟಿ ಕಾರ್ಡ್‍ಗಳ ವಿತರಣೆ ಕಾರ್ಯ ಮುಗಿದಿದೆ. 3ನೇ ಹಂತದ ಪ್ರಚಾರಕ್ಕೆ ಕಾಲಿಟ್ಟಿದ್ದೇವೆ. ಬಿಜೆಪಿ ಪ್ರಚಾರಕ್ಕೆ ಹೋಲಿಸಿದರೆ ನಮ್ಮ ಪ್ರಚಾರವೇ ಜಾಸ್ತಿ ಇದೆ. ಮೇ 2ರಂದು ಮಧ್ಯಾಹ್ನ 12 ರಿಂದ 1.30ರವರೆಗೆ ರಾಹುಲ್ ಗಾಂಧಿಯವರು ಸಮಯ ನೀಡಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಆಗಮಿಸಲಿದ್ದಾರೆ ಎಂದರು.

Also read: ಗೀತಾಕ್ಕ ಹೆಣ್ಣು ಮಗಳಾದರೂ ಅವರು ತಂದೆ ಬಂಗಾರಪ್ಪ ತದ್ರೂಪಿ: ಮಧು ಬಂಗಾರಪ್ಪ

ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ ಮತ್ತು ಶಿವಮೊಗ್ಗ ನಗರ ನಾಲ್ಕು ತಾಲ್ಲೂಕುಗಳ ಮತದಾರರು ಆಗಮಿಸಲಿದ್ದಾರೆ. ಅಲ್ಲದೆ ಫಿಲಂ ಛೇಂಬರ್‍ನವರು ಕೂಡ ಇದೇ ಮೊದಲ ಬಾರಿಗೆ ಗೀತಾಶಿವರಾಜ್‍ಕುಮಾರ್‍ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ 8 ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್‍ಶೋ ಮೂಲಕ ಗೀತಕ್ಕನ ಪರ ವ್ಯಾಪಕ ಪ್ರಚಾರ ಮಾಡಲಿದ್ದಾರೆ. ನಾವು ಅವರಿಗೆ ಒತ್ತಾಯಿಸಿಲ್ಲ. ಅವರೇ ಸ್ವಯಂ ಪ್ರೇರಿತರಾಗಿ ಬರುತ್ತಿದ್ದು, ಇನ್ನೂ ಅನೇಕ ಚಿತ್ರರಂಗದ ಪ್ರಮುಖರು ಆಸಕ್ತಿ ವ್ಯಕ್ತಪಡಿಸಿದ್ದಾರೆ. ನಟ ದುನಿಯಾ ವಿಜಿ, ಡಾಲಿ ಧಜಂಜಯ್, ಸತ್ಯ, ಚಿಕ್ಕಣ್ಣ, ವಿಜಯರಾಘವೇಂದ್ರ, ನೆನಪಿರಲಿ ಪ್ರೇಮ್, ನಿಸ್ವಿಕಾನಾಯ್ಡು, ಚಂದನಶೆಟ್ಟಿ, ಅನುಶ್ರೀ, ಅಕುಲ್‍ಬಾಲಾಜಿ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.

ಧರ್ಮದ ಹೆಸರಿನಲ್ಲಿ ಜನರನ್ನು ಉದ್ವೇಗಕ್ಕೆ ಒಳಗಾಗಿಸಿ ಹೊಟ್ಟೆಗೆ ಕನೆಕ್ಷನ್ ಇಲ್ಲದಾಗೆ ಬಿಜೆಪಿಯವರು ಮಾಡಿದ್ದರು. ಆದರೆ ಮತದಾರ ಈಗ ಧರ್ಮಕ್ಕಿಂತ ಹೊಟ್ಟೆಪಾಡೆ ಮೇಲೆ ಎಂದು ಅರಿತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಅತ್ಯಂತ ದೊಡ್ಡ ಅಂತರದಲ್ಲಿ ಗೀತಾಶಿವರಾಜ್‍ಕುಮಾರ್ ಗೆಲ್ಲುತ್ತಾರೆ. ಮೋದಿ ಸರ್ಕಾರದ ಅಭಿವೃದ್ಧಿಯನ್ನು ಮತ್ತು ಸುಳ್ಳನ್ನು 10 ವರ್ಷದಲ್ಲಿ ಜನ ನೋಡಿದ್ದಾರೆ. ಅಣ್ಣಾಮಲೈ ವಿಳಾಸ ಇಲ್ಲದ ವ್ಯಕ್ತಿ, ತಮಿಳುನಾಡಿಗೆ ಯಾಕೆ ಹೋದರು. ಅವರ ಪ್ರಚಾರ ಯಾವುದೇ ಪರಿಣಾಮ ಬೀರಲ್ಲ ಎಂದರು.
ಸುದ್ಧಿಗೋಷ್ಠಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಪಿ.ಶೇಷಾದ್ರಿ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ ಜಿ.ಡಿ.ಮಂಜುನಾಥ್, ಪ್ರಮುಖರಾದ ಸುವರ್ಣ ನಾಗರಾಜ್, ಚಿನ್ನಪ್ಪ, ಶಮಂತ್, ಜಿತೇಂದ್ರ ಸೇರಿದಂತೆ ಹಲವರಿದ್ದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ನಗರ ಮಂಡಲ ನಗರದ ಕುಂಬಾರ ಗುಂಡಿಯಲ್ಲಿ ಆಯೋಜಿಸಿದ್ದ “ಸಾರ್ವಜನಿಕ ಸಭೆ” ಯಲ್ಲಿ ಪಾಲ್ಗೊಂಡು ಮತದಾರರನ್ನು ಭೇಟಿ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಅಭೂತಪೂರ್ವ ಗೆಲುವಿಗೆ ಸಹಕರಿಸುವಂತೆ ಮತಯಾಚನೆ ಮಾಡಲಾಯಿತು.
ನಂತರ ಸಿನಿಮಾ ರಸ್ತೆಯಲ್ಲಿರುವ ಬಟ್ಟೆ ಮಾರುಕಟ್ಟೆಗೆ ತೆರಳಿ ಅಲ್ಲಿರುವ ವ್ಯಾಪಾರಿಗಳನ್ನು ಹಾಗೂ ಖರೀದಿದಾರರನ್ನು ಸಂಪರ್ಕಿಸಿ ಮತ ಕೇಳಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಮೋಹನ್ ರೆಡ್ಡಿ, ಭಾನುಮತಿ, ರಮೇಶ್, ವಿನೋದ್ ಕುಮಾರ್, ದೀನದಯಾಳು, ಮಾಲತೇಶ್, ಸೋಮೇಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                                

Tags: Geetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaRahul GandhiShimogaShivamogga Newsಗೀತಾ ಶಿವರಾಜ್’ಕುಮಾರ್ಮಧುಬಂಗಾರಪ್ಪಮಲೆನಾಡು_ಸುದ್ಧಿರಾಹುಲ್‌ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೀತಾಕ್ಕ ಹೆಣ್ಣು ಮಗಳಾದರೂ ಅವರು ತಂದೆ ಬಂಗಾರಪ್ಪ ತದ್ರೂಪಿ: ಮಧು ಬಂಗಾರಪ್ಪ

Next Post

ಆದಷ್ಟು ಬೇಗ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಬರಲಿ: ಈಶ್ವರಪ್ಪ ಹೀಗೆ ಹೇಳಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

ಆದಷ್ಟು ಬೇಗ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಬರಲಿ: ಈಶ್ವರಪ್ಪ ಹೀಗೆ ಹೇಳಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL