Thursday, November 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ

November 20, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ಸೆಲ್ಫಿ ಸಂಸ್ಕೃತಿಯ ಸಂದರ್ಭದಲ್ಲಿ ನಾವು ನಮ್ಮನ್ನೇ ಅತಿ ಮುಖ್ಯವಾಗಿ ಬಿಂಬಿಸಿಕೊಳ್ಳುವಂತಹ ಆತಂಕಕಾರಿ ಬೆಳವಣಿಗೆ ಆಗುತ್ತಿದೆ. ಈ ಸಂದರ್ಭದಲ್ಲಿ ಬೆಳಕನ್ನು ಆರಿಸುವಂತಹ ಸಂಸ್ಕೃತಿ ಬೇಕಿಲ್ಲ್ಲ ಬೆಳಕನ್ನು ಹೊತ್ತಿಸುವ ಸಂಸ್ಕೃತಿ ಮತ್ತೆ ಬೆಳಕನ್ನು ಪಸರಿಸುವ ಸಂಸ್ಕೃತಿ ಹೆಚ್ಚಾಗಬೇಕು, ಕನ್ನಡವೂ ಸಾಂಸ್ಕೃತಿಕ ಬೆಳಕಾಗಬೇಕೆ ಹೊರತು ಸಂಘದ ಕಿಡಿಯಾಗಬಾರದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಕುಮಾರಚಲ್ಯ ಹೇಳಿದರು.

ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜ್ ಶಿವಮೊಗ್ಗ ಹಾಗೂ ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ಕಾಲೇಜಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ ನುಡಿಯ ದೀಕ್ಷೆ ನಾಡಿನ ರಕ್ಷೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಒಬ್ಬರಿಂದ ಒಬ್ಬರಿಗೆ ಈ ಬೆಳಕನ್ನು ದಾಟಿಸುವ ವಿಶಾಲ ಮನಸ್ಥಿತಿ ಬರಬೇಕು. ನಮ್ಮ ಕನ್ನಡ ಸಂಸ್ಕೃತಿ ದೇಶಿಯ ಸಂಸ್ಕೃತಿಯ ಆಗಿ ಇರುವುದೇ ಹೊರತು ಅದು ಆಧುನಿಕ ಸಂಸ್ಕೃತಿ ಅಲ್ಲ ಈ ದೇಶಿಯ ಸಂಸ್ಕೃತಿಗೆ ದೀಪ ಹತ್ತಿಸುವುದು ಸಂಕೇತ. ಈ ದೀಪ ಹತ್ತಿಸಲಿಕ್ಕೆ ಬೇಕಾದಂತಹ ಹಣತೆ, ಬತ್ತಿ, ಎಣ್ಣೆ ಇವುಗಳನ್ನ ಮಾಡುವವರು ಬೇರೆ ಬೇರೆ ವರ್ಗಗಳಿಗೆ ಸೇರಿದವರಾದರು ಅದರಿಂದ ಹೊಮ್ಮುವ ಬೆಳಕು ಮಾತ್ರ ಎಲ್ಲರಿಗೆ ಬೇಕಾಗುವಂತದ್ದು. ಈ ಭಾಷೆ ಅನ್ನುವುದು ಯಾವುದೇ ಕುಲಕ್ಕೆ ಜಾತಿಗೆ ಧರ್ಮಕ್ಕೆ ಸೀಮಿತವಾಗಿಲ್ಲ ಈ ರಾಜ್ಯೋತ್ಸವ ಕನ್ನಡ ರಾಜ್ಯೋತ್ಸವ ಅಲ್ಲ ಅದು ಕರ್ನಾಟಕ ರಾಜ್ಯೋತ್ಸವವಾಗಬೇಕು ವಿಭಿನ್ನ ವರ್ಗಗಳ ಎಲ್ಲರೂ ಒಟ್ಟಿಗೆ ಸೇರಿ ಸಂಭ್ರಮವನ್ನು ಆಚರಿಸುವಂತಹ ರಾಜ್ಯೋತ್ಸವವಾಗಬೇಕು ಅವಾಗ ಮಾತ್ರ ನಿಜವಾದ ಕರ್ನಾಟಕ ರಾಜ್ಯೋತ್ಸವವಾಗುತ್ತದೆ. ಕರ್ನಾಟಕ ರಾಜ್ಯವು ವಿಭಿನ್ನ ಸಂಸ್ಕೃತಿಯ ನೆಲೆಯಾಗಿದೆ ಈ ವಿಭಿನ್ನ ಸಂಸ್ಕೃತಿಯ ನೆಲೆಯಲ್ಲಿ ಎಲ್ಲರೂ ಒಟ್ಟಿಗೆ ಇದ್ದೇವೆ. ಒಟ್ಟಿಗೆ ಭಾಷೆಯನ್ನು ಬೆಳೆಸಬೇಕಾಗಿದೆ, ವಿವೇಕದಿಂದ ಭಾಷೆಯನ್ನು ಬೆಳೆಸುವುದರಿಂದ ಆ ಭಾ?ಯು ಬೆಳೆಯುತ್ತದೆ ಎಂದು ಅಭಿಪ್ರಾಯಪಟ್ಟರು.

ಭಾಷೆಯನ್ನು ಲಘುವಾಗಿ ತೆಗೆದುಕೊಳ್ಳಬಾರದು ಅದು ಸಂವಹನಕ್ಕೆ ಮಾತ್ರ ಎಂಬ ಒಂದು ಭಾವನೆ ಇರಬಾರದು ಅದು ನಮ್ಮ ಸಂಸ್ಕೃತಿ ದೇಶ ಸಮುದಾಯವನ್ನು ಪ್ರತಿನಿಧಿಸುತ್ತದೆ ಭಾ?ಯು ಒಂದು ಗಟ್ಟಿಯಾದಂತಹ ಸಂಸ್ಕೃತಿಯ ನೆಲಮೂಲವನ್ನು ತಿಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯನ್ನು ಅಕ್ಷರಸ್ಥರು ಕೂಡ ಬೆಳೆಸುತ್ತಿಲ್ಲ ಎಂಬುದು ಕಳವಳಕಾರಿಯಾಗಿದೆ. ಹೊಸ ಭಾಷೆಯನ್ನು ಕಲಿಯಲು ಯಾವುದೇ ಅಭ್ಯಂತರಗಳು ಇರಬಾರದು. ಯಾಕೆಂದರೆ ಕನ್ನಡವೂ ಅನೇಕ ಅನ್ಯ ಭಾಷೆಗಳ ಪದಗಳಿಂದ ಸಮೃದ್ಧವಾದಂತಹ ಭಾಷೆ. ಹಾಗಾಗಿ ಕನ್ನಡ ಭಾಷೆಯು ಸಾಮರಸ್ಯದ, ಸಂಸ್ಕೃತಿಯ ಭಾಷೆಯಾಗಿ ರೂಪುಗೊಂಡಿದೆ. ಕನ್ನಡದ ಮೇರು ಸಾಹಿತಿಗಳಾದ ಮಾಸ್ತಿ, ಡಿ.ವಿ.ಜಿ., ಪು.ತೀ.ನ. ಅವರು ಮೂಲ ಅನ್ಯಭಾಷಿಕರಾದರೂ ಕನ್ನಡಕ್ಕೆ ಕೀರ್ತಿಯನ್ನು ತಂದ ಮಹನೀಯರು ಎಂದು ತಿಳಿಸಿದರು.

ಕರ್ನಾಟಕ ಬಹು ಭಾಷೆಗಳ ವೈವಿಧ್ಯತೆಯನ್ನು ಒಳಗೊಂಡಿರುವ ಪ್ರದೇಶ ಹಾಗಾಗಿ ಸಾಮರಸ್ಯವೂ ಅದರ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಅಭಿಪ್ರಾಯ ಪಟ್ಟರು. ಆವೇಶದಿಂದ ಯಾವುದೇ ಭಾಷೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದರು. ಕನ್ನಡ ರಾಜ್ಯೋತ್ಸವವು ತಿಂಗಳ ನಾಟಕದ ರಾಜ್ಯೋತ್ಸವವಾಗದೆ, ಸಂಘರ್ಷ ಮತ್ತು ದ್ವೇಷಗಳಿಂದ ದೂರವಿರುವ ಸಾಮರಸ್ಯದ ರಾಜ್ಯೋತ್ಸವವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮವು ದೀಪ ಬೆಳಗುವುದರ ಮೂಲಕ ಮತ್ತು ಕನ್ನಡ ಭುವನೇಶ್ವರಿಗೆ ಪುಷ್ಪವನ್ನು ಅರ್ಪಿಸಿವುದರ ಮೂಲಕ ಉದ್ಘಾಟನೆಗೊಂಡು ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಪ್ರಾರಂಭವಾಯಿತು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಮೋಹನ್ ಕುಮಾರ್ ಅವರು ಎಲ್ಲರನ್ನು ಸ್ವಾಗತಿಸಿ ಮಾತನಾಡಿ, ನಿಸಾರ್ ಅಹಮದ್ ಅವರ ಕವಿತೆಯ ಸಾಲುಗಳನ್ನು ಉಲ್ಲೇಖಿಸಿ ರಕ್ತ ಸಂಬಂಧಕ್ಕಿಂತ ಭಾವ ಸಂಬಂಧವೂ ಮುಖ್ಯವಾಗುತ್ತದೆ ಯಾವುದೇ ಸರ್ಕಾರವು ಒಂದು ಭಾಷೆಯನ್ನು ಬೆಳೆಸಬೇಕು ಸರ್ಕಾರವೇ ಅದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎನ್ನುವುದಕ್ಕಿಂತ ಆ ಭಾಷಿಕರು ಕನ್ನಡ ಭಾಷೆಯನ್ನು ಉಳಿಸುವುದಕ್ಕಿಂತ ಬೆಳೆಸುವ ಮತ್ತೆ ಬಳಸುವ ವ್ಯವಸ್ಥೆ ಆಗಬೇಕು ಎಂಬುದನ್ನು ವಿವರಿಸಿದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ರವರು ಕನ್ನಡವನ್ನು ಮನಸ್ಸಿನಲ್ಲಿ, ಹೃದಯದಲ್ಲಿ ಇಳಿಸಿಕೊಳ್ಳಬೇಕಾದರೆ, ಭಾಷೆಯ ಬಳಕೆ ಅತಿ ಮುಖ್ಯವಾಗಿರುತ್ತದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮ, ಸಾಮರಸ್ಯ, ಗೌರವ, ಪ್ರೀತಿಯ ಸಂಭ್ರಮವಾಗಬೇಕು. ರಾಜ್ಯೋತ್ಸವವು ಎಲ್ಲಾ ಧರ್ಮ ಜಾತಿ ಕಟ್ಟುಪಾಡುಗಳನ್ನು ಮೀರಿದ ಒಂದು ಉತ್ಸವವಾಗಬೇಕು. ಇದೊಂದು ಎಲ್ಲರೂ ಆಚರಿಸುವ ಹಬ್ಬವಾಗಬೇಕು. ಆ ಮೂಲಕ ಕನ್ನಡ ಸಂಸ್ಕೃತಿಯನ್ನು ಬೆಳೆಸೋಣ ವಿಶಾಲಗೊಳಿಸೋಣ ಜಗತ್ತಿನಾದ್ಯಾಂತ ಕನ್ನಡ ಮನಸ್ಸನ್ನ ಕಟ್ಟೋಣ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವು ಕು. ತನ್ಮಯೀ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಕು. ವೈಷ್ಣವಿ, ದ್ವಿತೀಯ ಬಿ.ಎಸ್ಸಿ. ಅವರು ಸ್ವಾಗತ ನೃತ್ಯವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಪ್ರೊ. ಕುಮಾರಚಲ್ಯ ಅವರನ್ನು ಹಾಗೂ ಮಣಿಪಾಲ್ ಆಕಾಡೆಮಿಯ ಡಾ. ರಾಜಲಕ್ಷ್ಮಿರವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ರಾಜೇಂದ್ರ ಚೆನ್ನಿ ಅವರು, ಶೈಕ್ಷಣಿಕ ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ, ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಆರ್ಚನಾ ಭಟ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಮಧು ಟಿ. ಅವರು ವಂದನಾರ್ಪಣೆಯನ್ನು ಮಾಡಿದರು. ಕು. ಸ್ಪೂರ್ತಿ ವೈ.ಎಚ್., ತೃತೀಯ ಬಿ.ಎಸ್.ಡಬ್ಲೂ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

November 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!