No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಂಗದಸರಾ: ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತಿ ಇದೆಯೇ? ಇಲ್ಲಿದೆ ಮಾಹಿತಿ

kalpa News by kalpa News
October 7, 2021
in ಶಿವಮೊಗ್ಗ
0
ರಂಗದಸರಾ: ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತಿ ಇದೆಯೇ? ಇಲ್ಲಿದೆ ಮಾಹಿತಿ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆಯು ಹಮ್ಮಿಕೊಂಡಿರುವ2021 ನೇ ಸಾಲಿನ ಶಿವಮೊಗ್ಗ ದಸರಾ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ರಂಗದಸರಾ ಪ್ರಯುಕ್ತ ಏಕಪಾತ್ರಾಭಿನಯ, ಮೂಕಾಭಿನಯ ಹಾಗೂ ಲಘು ಪ್ರಹಸನ (ಸ್ಕಿಟ್) ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ. ಸ್ಪರ್ಧೆಗಳು ನಗರದ ಹೆಲಿಪ್ಯಾಡ್ ಬಳಿ ಇರುವ ಸುವರ್ಣ ಸಂಸ್ಕತಿ ಭವನದಲ್ಲಿ ನಡೆಯಲಿದೆ.


ಅಕ್ಟೋಬರ್ 10ರಂದು ಮದ್ಯಾಹ್ನ 3.00 ಗಂಟೆಯಿಂದ ಮೂಕಾಭಿನಯ ಸ್ಪರ್ಧೆಗಳು ನಡೆಯಲಿವೆ. ಇದು ತಂಡ ಸ್ಪರ್ಧೆಯಾಗಿದ್ದು, 18ರಿಂದ 23 ವರ್ಷ ವಯೋಮಾನದ 6 ಜನರ ತಂಡಕ್ಕೆ ಅವಕಾಶವಿದೆ. ಕಾಲಮಿತಿ ಗರಿಷ್ಠ 6 ನಿಮಿಷ. ಧ್ವನಿಮುದ್ರಿತ ಸಂಗೀತ ಬಳಸಬಹುದು. ವಿಜೇತರಿಗೆ ಪ್ರಥಮ ರೂ. 4,000, ದ್ವಿತೀಯ ರೂ.3,000, ತೃತೀಯ ರೂ.2,000 ನಗದು ಬಹುಮಾನ, ಸ್ಮರಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು.

ಅಕ್ಟೋಬರ್ 12ರಂದು ಬೆಳಿಗ್ಗೆ 11 ಗಂಟೆಯಿಂದ ಏಕಪಾತ್ರಾಭಿನಯ ಸ್ಪರ್ಧೆ ನಡೆಯಲಿದೆ. 8ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಎರಡು ವಿಭಾಗದಲ್ಲಿ ಸ್ಪರ್ಧೆ ನಡೆಯುವುದು. ವೇಷಭೂಷಣಕ್ಕೆ ಆದ್ಯತೆ ನೀಡುವುದಿಲ್ಲ. ಧ್ವನಿಮುದ್ರಿತ ಸಂಗೀತ ಬಳಸುವಂತಿಲ್ಲ. ಸಮಯ ಗರಿಷ್ಠ 5 ನಿಮಿಷ. ವಿಜೇತರಿಗೆ ಪ್ರಥಮರೂ. 3,000, ದ್ವಿತೀಯ ರೂ.2,000, ತೃತೀಯ ರೂ.1,000 ನಗದು ಬಹುಮಾನ, ಸ್ಮರಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು.

ಅಕ್ಟೋಬರ್ 12ರಂದು ಮದ್ಯಾಹ್ನ 3.00 ಗಂಟೆಯಿಂದ ಪ್ರಹಸನ ಸ್ಪರ್ಧೆಯನ್ನು ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ. ಗರಿಷ್ಠ 9 ಕಲಾವಿದರು ಹಾಗೂ 3 ನೇಪಥ್ಯ ಕಲಾವಿದರಿಗೆ ಅವಕಾಶವಿದೆ. ಪ್ರಹಸನದ ಅವಧಿ 10 ನಿಮಿಷ ಮೀರಬಾರದು. ಧ್ವನಿಮುದ್ರಿತ ಸಂಗೀತ ಬಳಸಬಹುದು. ವಿಜೇತರಿಗೆ ಪ್ರಥಮರೂ. 4,000, ದ್ವಿತೀಯ ರೂ.3,000, ತೃತೀಯ ರೂ.2,000 ನಗದು ಬಹುಮಾನ, ಸ್ಮರಣಿಕೆ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ರಂಗದಸರಾ ಸಮಿತಿ ಅಧ್ಯಕ್ಷ ಶಿವಕುಮಾರ್ ತಿಳಿಸಿದ್ದಾರೆ.

ಆಸಕ್ತರು ಹೆಸರುಗಳನ್ನು ನೊಂದಾಯಿಸಲು ಈ ಕೆಳಕಂಡವರನ್ನು ಸಂಪರ್ಕಿಸಲು ಕೋರಿದೆ:

ಏಕಪಾತ್ರಾಭಿನಯ:
ಕು॥ ಧನಲಕ್ಷ್ಮಿ (83103 22906),
ಶ್ರೀ ವಿನೀತ್ (88674 42884)
ಶ್ರೀ ಮಧು ನಾಯ್ಕ್.ಎನ್ (9591484269),

ಪ್ರಹಸನ ಸ್ಪರ್ಧೆ (ಸ್ಕಿಟ್):
ಶ್ರೀಮತಿ ಶುಭ ಟಿ.ಆರ್. (91647 41585)
ಶ್ರೀ ಸುರೇಶ್ ಕೆ. (9986811496),
ಶ್ರೀ ಮಧು ನಾಯ್ಕ್ ಎನ್. (95914 84269),

ಮೂಕಾಭಿನಯ ಸ್ಪರ್ಧೆ (ಮೈಮ್):
ಶ್ರೀಮತಿ ಮೋಕ್ಷಕಾಂತ (9986815578)
ಶ್ರೀಮತಿ ರೂಪ ಬಿ.ಪಿ (94817 02926)
ಶ್ರೀ ಜಿ.ನಾಗರಾಜ್ (94853 75164)
ಶ್ರೀ ಸುರೇಶ್.ಕೆ (99868 11496)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaRanga DasaraShimogaShivamoggaShivamogga Newsಮಲೆನಾಡು_ಸುದ್ಧಿರಂಗದಸರಾಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.7ರಿಂದ 14ರವರೆಗೆ ಶ್ರೀ ರೇಣುಕಾಂಬಾ ದೇವಿ ದಸರಾ ಉತ್ಸವ: ಶ್ರೀಧರ್ ಹುಲ್ತಿಕೊಪ್ಪ

Next Post

ಅ.8ರಂದು ವಿ. ಮನೋಹರ್‌ ಅವರಿಂದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ…

kalpa News

kalpa News

Next Post
ಅ.8ರಂದು ವಿ. ಮನೋಹರ್‌ ಅವರಿಂದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ…

ಅ.8ರಂದು ವಿ. ಮನೋಹರ್‌ ಅವರಿಂದ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ...

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL