ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಳಗುಪ್ಪ ದಿಂದ ಶಿವಮೊಗ್ಗಕ್ಕೆ ಸಂಚರಿಸುತ್ತಿರುವ ರೈಲಿಗೆ ಪ್ರತಿದಿನ ರೈಲ್ವೆ ಹಳಿಯ ಮೇಲೆ ಅಲ್ಲೊಂದು ಇಲ್ಲೊಂದು ಜಾನುವಾರುಗಳು ರೈಲಿಗೆ ಸಿಕ್ಕಿ ಜೀವ ಕಳೆದುಕೊಳ್ಳುತ್ತಿದ್ದು, ಜಾನವಾರುಗಳ ಸಂರಕ್ಷಣೆಯತ್ತ ರೈಲ್ವೆ ಹಳಿಯಿಂದ ಕನಿಷ್ಠ ಅಂತರ ಕಾಯ್ದುಕೊಳ್ಳುವಂತೆ ಜಾನವಾರು ಮಾಲೀಕರು, ಸ್ಥಳೀಯ ಸಂಸ್ಥೆಗಳು, ಗೋ ಪ್ರೇಮಿಗಳು ಜಾಗೃತಿ ಮೂಡಿಸುವಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post