ರಾಜ್ಯದಲ್ಲಿ ಸುಮಾರು ನೂರಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಮೊದಲ ಅವಧಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ಮುಕ್ತಾಯವಾಗಿ ಹಲವು ತಿಂಗಳು ಕಳೆದರೂ ಇದುವರೆಗೂ ಮೀಸಲು ಪ್ರಕಟಗೊಳಿಸಿಲ್ಲದಿರುವುದರಿಂದ ಚುನಾಯಿತ ಪ್ರತಿನಿಧಿಗಳ ಹಕ್ಕು ಮೊಟಕುಗೊಳಿಸಿದಂತಾಗುತ್ತದೆ. ಹೀಗಾಗಿ ಅಗತ್ಯಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ DSArun ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾದ ವಿಧಾನ ಪರಿಷತ್ ಶಾಸಕರಾದ ಸುಜಾ ಕುಶಾಲಪ್ಪ,ಕೆ.ಎಸ್ ನವೀನ್, ಪಿ.ಹೆಚ್. ಪೂಜಾರ್, ಪ್ರದೀಪ್ ಶೆಟ್ಟರ್ ಉಪಸ್ಥಿತರಿದ್ದರು.
Also read: ಸೊರಬ | ಕೇರಳ ಮೂಲದ ಕೂಲಿ ಕಾರ್ಮಿಕನ ಹತ್ಯೆ | ಕಾರಣವೇನು?











Discussion about this post