ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇಂದು ಮುಂಜಾನೆಯೇ ವಿದ್ಯಾನಗರದ ದುರ್ಗಮ್ಮ ದೇವಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬೈಕ್’ನಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ.
ಯುವಕರು ಗೊಂಧಿಚಟ್ನಳ್ಳಿಯವರು ಎಂದು ಹೇಳಲಾಗಿದೆ.
Get In Touch With Us info@kalpa.news Whatsapp: 9481252093
Discussion about this post