ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಜೋಗ ಸೇರಿದಂತೆ ತಾಲೂಕಿನ ಪ್ರವಾಸೋದ್ಯಮದೊಂದಿಗೆ ಸಾಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಇನ್ನು, ಕೋವಿಡ್19ನಿಂದಾಗಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಹೇಗಿದೆ ಎಂಬುದು ನಿಮಗೆ ತಿಳಿದಿದೆ. ಕುಡಿಯುವ ನೀರು ಸರಬರಾಜು ಪ್ರಸ್ತಾವನೆ ಈಡೇರಿಸುತ್ತೇವೆ. ಬಡವರಿಗೆ ಮನೆ ಕಟ್ಟಿಸುವ ಯೋಜನೆ ಪ್ರಸ್ತಾವನೆ ಈಡೇರಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post