No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2026
in ಶಿವಮೊಗ್ಗ
1
ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚೆಗೆ ಹಲ್ಲೆಗೊಳಗಾಗಿ ಮೃತಪಟ್ಟ ಸೂಳೆಬೈಲಿನ ಬಾಲಕ ಸಂಕೇತ್‌ನ Sanketh ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು ಆ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆಮಾಡಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ K S Eshwarappa ಸರ್ಕಾರವನ್ನು ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಳೆಬೈಲಿನಲ್ಲಿರುವ ಮೃತ ಬಾಲಕನ ಸಮಾಧಿಯ ಧ್ವಂಸದ ಕೃತ್ಯ ಮುಸ್ಲಿಂ ಗೂಂಡಾಗಳಿಂದಾದ ಕೃತ್ಯವೇ ಆಗಿದೆ. ಅವರು ಹಿಂದೂಗಳ ಸಮಾಧಿಯನ್ನೂ ಬಿಡಲಾರರು ಎಂದರೆ ಅವರ ಅಟ್ಟಹಾಸ ಎಲ್ಲಿಯವರೆಗೆ ಇರಬೇಕು? ಇದನ್ನೆಲ್ಲ ನೋಡಿಕೊಂಡು ಸಹಿಸಿಕೊಳ್ಳಲು ಸಾಧ್ಯವೆ ಎಂದು ಖಾರವಾಗಿ ಪ್ರಶ್ನಿಸಿದ ಅವರು ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ತಾಕೀತು ಮಾಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆಯಲ್ಲಿ ನಿರತವಾಗಿದೆ. ತಾವು ಏನು ಮಾಡಿದರೂ ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿ ನಿಲ್ಲುತ್ತದೆ ಎಂಬ ಭಾವನೆ ಮುಸ್ಲಿಂ ಗೂಂಡಾಗಳಲ್ಲಿ ಬೇರೂರಿದೆ ಎಂದು ಕಿಡಿ ಕಾರಿದರು.

ಶಿವಮೊಗ್ಗದಲ್ಲಿ ಶಾಂತಿ ನೆಲೆಸಿದೆ. ಅದನ್ನು ಕದಡಲು ಬಿಡಬೇಡಿ. ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುವಂತೆ ಜೊತೆಯಲ್ಲಿದ್ದ ಎಸ್ಪಿ ನಿಖಿಲ್ ಬಿ.ಅವರಿಗೆ ಕಿಮಾತು ಹೇಳಿದರು.

ಎಸ್ಪಿ ನಿಖಿಲ್ ಬಿ.ಮಾತನಾಡಿ ಸಂಕೇತ್ ಸಮಾಧಿ ಧ್ವಂಸದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ತನಿಖೆಗೆ ಎರಡು ತಂಡಗಳನ್ನು ರಚಿಸಲಾಗಿದೆ. ಇಷ್ಟರಲ್ಲಿಯೇ ದುಷ್ಕರ್ಮಿಗಳನ್ನು ಪತ್ತೆ ಮಾಡಲಾಗುವುದು ಎಂದು ಪ್ರತಿಕ್ರಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: K S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSankethShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಕೇತ್‍
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

Comments 1

  1. Pingback: ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್'ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL