Wednesday, August 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಇಡೀ ವಿಶ್ವವನ್ನೆ ಒಂದು ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ: ಜಿ. ವಿಜಯಕುಮಾರ್

May 17, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಡೀ ವಿಶ್ವವನ್ನೆ ಒಂದು ಗೂಡಿಸುವ ಶಕ್ತಿ ಸಂಸ್ಕೃತ ಭಾಷೆಗಿದೆ. ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯ ವತಿಯಿಂದ ಹಲವಾರು ಯೋಜನೆಗಳನ್ನು ವಿದ್ಯಾರ್ಥಿಗಳು ಹಾಗೂ ಸಂಸ್ಕೃತ ಕಲಿಕೆ ಆಸಕ್ತರಿಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು.

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ದೆಹಲಿ, ಸಂಸ್ಕೃತ ಭಾರತಿ ಶಿವಮೊಗ್ಗ, ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕ, ಗೀರ್ವಾಣ ಭಾರತಿ ಶ್ರೀ ಆದಿಚುಂಚನಗಿರಿ ಘಟಕ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಆಶ್ರಯದಲ್ಲಿ ಹಿಮಾಲಯದ ಚಂದ್ರಕಾಣಿ ಪಾಸ್ ನಲ್ಲಿ ಸಂಸ್ಕೃತ ಧ್ವಜಾರೋಹಣ ಮಾಡಲು ಚಾರಣಕ್ಕೆ ಹೊರಟಿರುವ ಸಾಹಸಿಗರಿಗೆ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಿಳ್ಕೋಡುಗೆ ಸಮಾರಂಭದಲ್ಲಿ ಮಾತನಾಡಿದರು.
ಸಂಸ್ಕೃತ ಭಾಷೆಯಲ್ಲಿ ಸಂಸ್ಕಾರ, ಜ್ಞಾನ, ಸಂಸ್ಕೃತಿ ಹಾಗೂ ವಿಜ್ಞಾನ ಅಡಕವಾಗಿದೆ. ಭಾರತ ದೇಶದ ಪವಿತ್ರ ಗ್ರಂಥಗಳು ಸಂಸ್ಕೃತ ಭಾಷೆಯಲ್ಲಿ ರಚಿತವಾಗಿದೆ. ದೇಶದ ಎಲ್ಲ ಭಾಷಿಗರಿಗೂ ತಲುಪುವಂತಾಗಿದೆ. ಇಂತಹ ಭಾಷೆಯ ಪುನರುತ್ಥಾನಕ್ಕೆ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಸಂಸ್ಕೃತ ಕಲಿಸುವ ಹತ್ತಾರು ಯೋಜನೆಯನ್ನು ರೂಪಿಸಿದ್ದಾರೆ. ವಿವಿ ವೈಸ್ ಚಾನ್ಸಲರ್ ಶ್ರೀನಿವಾಸ ವರಖೇಡಿ ಮೂಲತಃ ಕರ್ನಾಟಕದವರಾಗಿದ್ದು, ಹೊಸ ಹೊಸ ಯೋಜನೆ ರೂಪಿಸಿ ಸಂಸ್ಕೃತ ಭಾಷಾ ಪ್ರಚಾರಕ್ಕೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ ಎಂದು ತಿಳಿಸಿದರು.

Also read: ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ

ಚಾರಣಿಗರ ತಂಡವು 2024ರ ಮೇ 26ರಂದು ಹಿಮಾಚಲ ಪ್ರದೇಶದ ಕುಲು ಕಣಿವೆಯ ಚಂದ್ರಕಾಣಿ ಪಾಸ್ 12500 ಅಡಿ ಎತ್ತರ ಪ್ರದೇಶದಲ್ಲಿ ಧ್ವಜಾರೋಹಣ ಮಾಡಲಿದೆ. ದೇಶದ 13 ರಾಜ್ಯಗಳಿಂದ ಕೇಂದ್ರೀಯ ವಿಶ್ವ ವಿದ್ಯಾನಿಲಯದ 26 ಜನ ವಿದ್ಯಾರ್ಥಿಗಳ ಜತೆಗೆ ಕರ್ನಾಟಕದ 28 ಜನರ ತಂಡ ಐತಿಹಾಸಿಕ ಕಾರ್ಯಕ್ರಮಕ್ಕೆ ತೆರಳಿದೆ. ಶಿವಮೊಗ್ಗ ನಗರದ ಸಾಹಸಿ ಅ.ನಾ.ವಿಜಯೇಂದ್ರರಾವ್ ತಂಡದ ನಾಯಕರಾಗಿ ಆಯ್ಕೆಯಾಗಿ ಹೋಗುತ್ತಿರುವುದು ರಾಜ್ಯ ಹಾಗೂ ಶಿವಮೊಗ್ಗ ನಗರಕ್ಕೆ ಹೆಮ್ಮೆಯ ಸಂಗತಿ.

ಸಮಾರಂಭದಲ್ಲಿ ವೈ.ಹೆಚ್.ಎ.ಐ. ತರುಣೋದಯ ಘಟಕದ ಕಾರ್ಯಾಧ್ಯಕ್ಷ ಎಸ್.ಎಸ್.ವಾಗೀಶ್ ಅಧ್ಯಕ್ಷತೆ ವಹಿಸಿದ್ದರು. ಅ.ನಾ.ವಿಜಯೇಂದ್ರರಾವ್, ಆದಿತ್ಯ ಪ್ರಸಾದ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜಾತಿ, ದುಡ್ಡಿನ ಮೇಲೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಕಾನೂನು ಪ್ರಕೋಷ್ಠದ ಪ್ರವೀಣ್ ಆಕ್ರೋಶ

Next Post

ಪ್ರಜ್ವಲ್ ರೇವಣ್ಣ ಪ್ರಕರಣ | ಮಾಜಿ ಪ್ರಧಾನಿ ದೇವೇಗೌಡ ಖಡಕ್ ಫಸ್ಟ್ ರಿಯಾಕ್ಷನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಪ್ರಜ್ವಲ್ ರೇವಣ್ಣ ಪ್ರಕರಣ | ಮಾಜಿ ಪ್ರಧಾನಿ ದೇವೇಗೌಡ ಖಡಕ್ ಫಸ್ಟ್ ರಿಯಾಕ್ಷನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆ.15ರಂದು ಸೊರಬದಿಂದ ಈಸೂರಿನವರೆಗೆ ಬೈಕ್ ರ್‍ಯಾಲಿ: ಚಿದಾನಂದಗೌಡ

August 13, 2025

ಶಿವಮೊಗ್ಗ | ಆ.18-29 | ಮೈಸೂರು-ತಾಳಗುಪ್ಪ ರೈಲಿನ ಕುರಿತು ಮಹತ್ವದ ಅಪ್ಡೇಟ್

August 13, 2025

ಗೋಕರ್ಣ | ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ

August 13, 2025

ಹಿಂದೂ ಸಮಾಜದ ಭಾವನೆಗಳಿಗೆ ಧಕ್ಕೆ-ಸರ್ಕಾರದ ವಿರುದ್ಧ ಗರ್ಜಿಸಿದ ಡಿ.ಎಸ್. ಅರುಣ್

August 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆ.15ರಂದು ಸೊರಬದಿಂದ ಈಸೂರಿನವರೆಗೆ ಬೈಕ್ ರ್‍ಯಾಲಿ: ಚಿದಾನಂದಗೌಡ

August 13, 2025

ಶಿವಮೊಗ್ಗ | ಆ.18-29 | ಮೈಸೂರು-ತಾಳಗುಪ್ಪ ರೈಲಿನ ಕುರಿತು ಮಹತ್ವದ ಅಪ್ಡೇಟ್

August 13, 2025

ಗೋಕರ್ಣ | ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ

August 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!