No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್

ದೂರಸಂಪರ್ಕ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆಯತ್ತ ಭಾರತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2023
in ಶಿವಮೊಗ್ಗ
0
ಎನ್.ಇ.ಎಸ್ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆಯಲ್ಲಿ ವಿಜ್ಞಾನಿ ಸುರೇಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭಾರತ ದೇಶವು ಅಮೇರಿಕಾದಂತೆ ಸಮಾನವಾದ ಶಕ್ತಿಯನ್ನು ಪಡೆದಿದ್ದು, ದೂರಸಂಪರ್ಕ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆಯತ್ತ ಮುನ್ನುಗುತ್ತಿದೆ ಎಂದು ಪದ್ಮಭೂಷಣ ಪುರಸ್ಕೃತ ಬಾಹ್ಯಾಕಾಶ ವಿಜ್ಞಾನಿ ಡಾ.ಬಿ.ಎನ್.ಸುರೇಶ್ ಅಭಿಪ್ರಾಯಪಟ್ಟರು.

ಸೋಮವಾರ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಉಪನ್ಯಾಸ ಮಾಲಿಕೆ 09 ರಲ್ಲಿ ‘ರಾಷ್ಟ್ರಕ್ಕೆ ಬಾಹ್ಯಾಕಾಶ ತಂತ್ರಜ್ಞಾನದ ಕೊಡುಗೆ : ಅಂದು, ಇಂದು, ಮುಂದು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಪ್ರಸ್ತುತ ಭಾರತ 58 ಉಪಗ್ರಹಗಳನ್ನು ನಿರ್ಮಾಣ ಮಾಡಿದ್ದು, ರೆಡಿಯೋ ಆವರ್ತನ ಸಂಕೇತಗಳ ಮೂಲಕ ಹಾಸನ ಮತ್ತು ಬೆಂಗಳೂರಿನಲ್ಲಿ ಮುಖ್ಯ ನಿಯಂತ್ರಣಾ ವ್ಯವಸ್ಥೆಯನ್ನು ರೂಪಿಸಲಾಗಿದೆ. ಭವಿಷ್ಯದ ಸಾಧನೆಯಲ್ಲಿ ಎಲಾನ್ ಮಾಸ್ಕ್ ನೇತೃತ್ವದಲ್ಲಿ ಸ್ಟಾರ್ ಲಿಂಕ್ ಯೋಜನೆಯ ಮೂಲಕ ಉತ್ಕೃಷ್ಟ ಗುಣಮಟ್ಟದ ನಲವತ್ತು ಸಾವಿರ ಉಪಗ್ರಹಗಳನ್ನು, 560 ಕಿಲೋಮೀಟರ್ ಕಕ್ಷೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ ಅತ್ಯುತ್ತಮ ವೇಗದ ಇಂಟರ್ನೆಟ್ ಸಂಪರ್ಕದೊಂದಿಗೆ ಅಗತ್ಯ ಸೇವೆಗಳನ್ನು ಪೂರೈಸಬಹುದಾಗಿದೆ.
ದೂರಸಂವೇದಿ ಅಪ್ಲಿಕೇಶನ್ ಗಳ ಮೂಲಕ ಭೂಮಿಯ ಫಲವತ್ತತೆ, ನೀರಿನ ಅಂಶ, ಮೀನುಗಾರಿಕೆ, ವನ ಸಂರಕ್ಷಣೆ, ನಗರ ಯೋಜನೆಗಳಂತಹ ಸೂಕ್ಷ್ಮ ವಿಚಾರಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಮಾಹಿತಿ ಪಡೆಯಲು ಹಾಗೂ ನಿರ್ವಹಿಸಲು ಸಾಧ್ಯವಾಗಿದೆ. 2010 ರಲ್ಲಿಯೇ ಸುಮಾರು ಮೂವತ್ತು ಸಾವಿರ ಕೋಟಿ ರೂಪಾಯಿಗಳನ್ನು ಮೀನುಗಾರಿಕೆ ಕ್ಷೇತ್ರದಲ್ಲಿ ಉಳಿತಾಯ ಮಾಡಲಾಗಿದೆ. ಇದೇ ಮಾದರಿಯಲ್ಲಿ ಪ್ರತಿಯೊಂದು ಕ್ಷೇತ್ರಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಲು ಪ್ರಯತ್ನ ನಡೆಯುತ್ತಿದೆ.

ಯಾವುದೇ ರಾಕೆಟ್ ಉಡಾವಣೆಯ ಹಿಂದೆ ಸೂಮಾರು ಎಂಟು ನೂರು ಕೋಟಿಗಳ ವೆಚ್ಚವಿರುತ್ತದೆ. ಅದರೇ ಅಲ್ಲಾಗುವ ಚಿಕ್ಕ ತಪ್ಪು ರಾಕೆಟ್ ಕಕ್ಷೆ ಸೇರದೆ‌ ಸಮುದ್ರ ಸೇರುತ್ತದೆ. ಅಂತಹ ಸೋಲುಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಮಾತುಗಳು ಸಿಗದೆ ಬೇಸರ ಮೂಡಿಸುತ್ತದೆ.

ಸರ್ಕಾರ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದ ಉತ್ತೇಜನಕ್ಕೆ‌ ಅಗತ್ಯ ಸೌಲಭ್ಯಗಳನ್ನು ನೀಡುತ್ತಿದೆ. 1992 ರಲ್ಲಿ ಎ.ಎಸ್.ಎಲ್.ವಿ ಪ್ರಯೋಗ ನಡೆಯುವಾಗ ನಮಗೆ ಅಧಿಕ ಸವಾಲುಗಳಿದ್ದವು. ಈ ಹಿಂದಿನ ಸೋಲುಗಳಿಂದಾಗಿ ಸವಾಲಿನ ಒತ್ತಡ ಹೆಚ್ಚಿತ್ತು. ಅದರೇ ನಮ್ಮ ಪರಿಶ್ರಮಕ್ಕೆ ಫಲ ಸಿಕ್ಕಿತ್ತು. ಯಶಸ್ಸು ಸಿಕ್ಕಿದ ಕ್ಷಣ ಎಲ್ಲರ ಕಣ್ಣುಗಳಲ್ಲಿ ನೀರು, ಸ್ತಬ್ದತೆಯ ಸಂಭ್ರಮ ಮನೆ ಮಾಡಿತ್ತು ಎಂದು ಸ್ಮರಿಸಿದರು.
ಭಾರತ ದೇಶದ ಬಲಿಷ್ಟ ಸ್ನೇಹಿತ ರಷ್ಯಾ
ಭಾರತ ದೇಶದ ತಂತ್ರಜ್ಞಾನ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ರಷ್ಯಾ ನಿರಂತರ ಸಹಾಯ ಮಾಡುತ್ತ ಬಂದಿದೆ. ಈ ಮೂಲಕ ಭಾರತದ ಬಲಿಷ್ಟ ಸ್ಮೇಹಿತನಾಗಿ ರಷ್ಯಾ ಸದಾ ಜೊತೆಯಲ್ಲಿದೆ.

Also read: ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಹೂವು ನೀಡಿ ಸ್ವಾಗತಿಸಿದ ರೋಬೊ
ಎಸ್.ಆರ್.ಎನ್.ಎಂ ಕಾಲೇಜಿನ ವಿದ್ಯಾರ್ಥಿಗಳೇ ನಿರ್ಮಿಸಿದ ರೋಬೊ ವೇದಿಕೆಯ ಮೇಲಿದ್ದ ಅತಿಥಿಗಳಿಗೆ ಹೂವು ನೀಡಿ ಸ್ವಾಗತಿಸಿತು. ಎನ್ಇಎಸ್ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಅವರು ಅತಿಥಿಗಳನ್ನು ಸ್ವಾಗತಿಸುತ್ತಿದಂತೆ, ಮಿಣ ಮಿಣ ಮಿಂಚುತ್ತ ಬಂದ ರೋಬೊ ಗುಲಾಬಿ ಹೂವು ನೀಡಿ ಸ್ವಾಗತಿಸಿದ್ದು, ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು.
ಅಧ್ಯಕ್ಷತೆ ವಹಿಸಿದ್ದ ಎನ್.ಇ.ಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಕಾಲಕಾಲಕ್ಕೆ ಆಡಳಿತದಲ್ಲಿದ್ದ ಸರ್ಕಾರಗಳು ಬಾಹ್ಯಾಕಾಶ ಸಂಶೋಧನೆ ನೀಡಿದ ಬೆಂಬಲದಿಂದಾಗಿ, ಕಡಿಮೆ ಅವಧಿಯಲ್ಲಿಯೇ ಅನೇಕ ಸಾಧನೆಗಳನ್ನು ಮಾಡಲು ನಮ್ಮ ಹೆಮ್ಮೆಯ ವಿಜ್ಞಾನಿಗಳಿಗೆ ಸಾಧ್ಯವಾಯಿತು. ಆಡಳಿತ ನಡೆಸುವವರಿಗೆ ಮತ್ಸರಕ್ಕಿಂತ ಮುತ್ಸದ್ದಿತ್ತನ ಬೇಕಿದ್ದು, ಆಗ ಮಾತ್ರ ಇಂತಹ ಸಾಧನೆಗಳು ನಡೆಯಲಿದೆ ಎಂದು ಹೇಳಿದರು.

ಎನ್.ಇ.ಎಸ್ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎಲ್.ಅರವಿಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

ಕೊಡಗು ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

Next Post

ಹಂಪಿಯ ಗಜಶಾಲೆ ಆವರಣದಲ್ಲಿ ವಿಜಯನಗರ ವೈಭವಕ್ಕೆ ಸಾಕ್ಷಿಯಾಗಲಿದೆ “ಧ್ವನಿ-ಬೆಳಕು”: ಏನಿದು ವಿಶೇಷ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಂಪಿಯ ಗಜಶಾಲೆ ಆವರಣದಲ್ಲಿ ವಿಜಯನಗರ ವೈಭವಕ್ಕೆ ಸಾಕ್ಷಿಯಾಗಲಿದೆ “ಧ್ವನಿ-ಬೆಳಕು”: ಏನಿದು ವಿಶೇಷ?

ಹಂಪಿಯ ಗಜಶಾಲೆ ಆವರಣದಲ್ಲಿ ವಿಜಯನಗರ ವೈಭವಕ್ಕೆ ಸಾಕ್ಷಿಯಾಗಲಿದೆ "ಧ್ವನಿ-ಬೆಳಕು": ಏನಿದು ವಿಶೇಷ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL