Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಶಿಸ್ತನ್ನು ಕಲಿಸುತ್ತದೆ: ಪರಮೇಶ್ವರಪ್ಪ ಅಭಿಪ್ರಾಯ

April 9, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ಕೌಟ್ಸ್-ಗೈಡ್ಸ್ ಸಂಸ್ಥೆಯು Scouts Guides ಮಕ್ಕಳಿಗೆ ಶಿಸ್ತನ್ನು ಕಲಿಸುತ್ತದೆ. ಅಲ್ಲದೆ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರ ತೆಗೆಯುವುದು ಈ ಸಂಸ್ಥೆಯ ಮುಖ್ಯ ಪಾತ್ರವಾಗಿದೆ ಎಂದು ನೂತನ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಅಭಿಪ್ರಾಯಪಟ್ಟರು

ಜಿಲ್ಲಾ ಸ್ಕೌಟ್ ಭವನದಲ್ಲಿ ನಡೆದ ಸ್ಕೌಟ್ಸ್, ಗೈಡ್ಸ್ಗಳ “ಜಿಲ್ಲಾ ಪುರಸ್ಕಾರ” ಪರೀಕ್ಷಾ ಶಿಬಿರದಲ್ಲಿ ಹುಕುಂಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ, ಮಾತನಾಡಿದರು.

2 ದಿನಗಳ ಕಾಲ ನಡೆಯುವ ಜಿಲ್ಲಾ ಪುರಸ್ಕಾರ ಪರೀಕ್ಷಾ ಶಿಬಿರವನ್ನು ತಾವು ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಂಡು ಜಿಲ್ಲಾದ್ಯಂತದ ಮಕ್ಕಳು ಇಲ್ಲಿ ಸೇರಿರುವುದು ಒಂದು ವಿಶೇಷವೆ ಸರಿ. ಅಲ್ಲದೆ ಈ ಮಕ್ಕಳು ಜಿಲ್ಲಾಧಿಕಾರಿಯವರ ಸಹಿ ಇರುವ ಪ್ರಮಾಣಪತ್ರವನ್ನು ತೆಗೆದುಕೊಳ್ಳುತ್ತಿದ್ದು, ಇಲ್ಲಿಂದ ಇವರು ರಾಜ್ಯಪಾಲರ ಪ್ರಶಸ್ತಿಗೆ ಅರ್ಹರಾಗುತ್ತಿರುವುದು ತುಂಬಾ ಸಂತೋಷವಾಗುತ್ತಿದೆ. ರಾಜ್ಯಪಾಲರ ಪ್ರಶಸ್ತಿಯನ್ನು ಪಡೆದುಕೊಕೊಳ್ಳಬೇಕು. ಈ ಪರೀಕ್ಷಾ ಶಿಬಿರವು ನಿಮಗೆ ಶುಭವಾಗಲಿ ಎಂದು ಹಾರೈಸಿದರು.

ರಾಜ್ಯ ಮಟ್ಟದ ವಿದ್ಯಾ ಇಲಾಖೆಯವರು 2 ಸಲ ಕಾರ್ಯಾಗಾರ ಮಾಡಿದಾಗ ದಾವಣಗೆರೆ ಡಿಡಿಪಿಐ ಇದ್ದಾಗ ಇಲ್ಲಿಗೆ ಭಾಗವಹಿಸಿದ್ದೆ. ಶಿವಮೊಗ್ಗ ಜಿಲ್ಲಾ ಸಂಸ್ಥೆಯು ಯಾವುದೆ ಕಾರ್ಯಕ್ರಮವನ್ನು ತುಂಬಾ ಶಿಸ್ತಿನಿಂದ ಹಾಗೂ ಅಚ್ಚುಕಟ್ಟಾಗಿ ನಡೆಸಿಕೊಡುತ್ತಿರಾ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
Also read: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ. ಬಿಂದುಕುಮಾರ್ ಮಾತನಾಡಿ, ಕೋವಿಡ್ ಬಂದಾಗಿನಿಂದ ಇಲ್ಲಿಯವರೆಗೆ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಮಾಸ್ಕ್ ವಿತರಣೆ ಹಾಗೂ ಪ್ರತಿ ಸೆಂಟರಿನಲ್ಲಿ ನಮ್ಮ ಸ್ವಯಂ ಸೇವಕರು ಸೇವೆಯನ್ನು ಸಲ್ಲಿಸಿರುತ್ತಾರೆ, ಅಲ್ಲದೆ ಶಿಕ್ಷಣ ಇಲಾಖೆಯವರ ಮತ್ತು ನಮ್ಮ ಸಂಬಂಧ ತುಂಬಾ ಅನ್ಯೋನ್ಯವಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಗೆ ತಾವು ಇನ್ನು ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಸಹಕಾರ ನೀಡಬೇಕೆಂದು ತಿಳಿಸುತ್ತಾ, ಶಿವಮೊಗ್ಗ ಜಿಲ್ಲೆಗೆ ನೂತನವಾಗಿ ಅಧಿಕಾರ ತೆಗೆದುಕೊಂಡ ಉಪನಿರ್ದೇಶಕರವರಿಗೆ ಶಿವಮೊಗ್ಗ ಜಿಲ್ಲಾ ಸಂಸ್ಥೆ ವತಿಯಿಂದ ಗೌರವಿಸಿ ಬರಮಾಡಿಕೊಳ್ಳಲಾಯಿತು.


ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭಾರತಿ ಡಾಯಸ ಕ್ಯಾಂಪಿನ ಉಸ್ತುವಾರಿ ವಹಿಸಿ ಕಾರ್ಯಕ್ರಮದ ನಿರೂಪಣೆಯನ್ನು ನಿರ್ವಹಿಸಿದರು. ಜಿಲಾ ಕಾರ್ಯದರ್ಶಿ ಪರಮೇಶ್ವರ ಸ್ವಾಗತಿಸಿದರು. ಜಿಲ್ಲಾ ಖಜಾಂಚಿ ಚೂಡಾಮಣಿ ಇ ಪವಾರ್ ವಂದನಾರ್ಪಣೆ ನೇರವೇರಿಸಿದರು.

ವೈ.ಆರ್. ವೀರೇಶಪ್ಪ, ಶಿಬಿರದ ನಾಯಕರಾದ ಹೆಚ್. ಶಿವಶಂಕರ್, ಸಿ.ಎಸ್. ಕಾತ್ಯಾಯಿನಿ, ಪಿ.ಆರ್.ಒ ವಿಜಯಕುಮಾರ, ಡಿಟಿಸಿ ಎಂ. ಗಣಪತಿ, ಸಹಾಯಕರಾಗಿ ಸಿ.ಎಂ. ಪರಮೇಶ್ವರ್, ಜ್ಯೋತಿ, ನಾಗರಾಜ್, ಗೀತಾ ಚಿಕ್ಕಮಠ, ಪ್ರಮೀಳಾ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳು, 6 ತಾಲ್ಲೂಕಿನ 207 ಸ್ಕೌಟ್ಸ್ ಗೈಡ್ಸ್‌ಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaScouts GuidesShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ಕೌಟ್ಸ್-ಗೈಡ್ಸ್
Previous Post

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

Next Post

ನೊಂದವರಿಗೆ ಆಸರೆಯಾಗಲು ಹರ್ಷ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೊಂದವರಿಗೆ ಆಸರೆಯಾಗಲು ಹರ್ಷ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!