Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೀಜಾಮೃತ: ಬಿತ್ತನೆ ಬೀಜಗಳಿಗೆ ಇದು ಅಮೃತ

December 3, 2025
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಸಾಯನಿಕ ವೆಚ್ಚ ಹೆಚ್ಚುತ್ತಿರುವ ಈ ದಿನಗಳಲ್ಲಿ ಜೈವಿಕ ಕೃಷಿಗೆ ಉತ್ತೇಜನ ನೀಡುವ ಬೀಜಾಮೃತವು ಬೀಜಗಳ ಉತ್ಥಾನಶಕ್ತಿ, ರೋಗನಿರೋಧಕ ಸಾಮರ್ಥ್ಯ ಮತ್ತು ನೆಲದ ಸೂಕ್ಷ್ಮಾಣುಜೀವಿಗಳ ಚಟುವಟಿಕೆಯನ್ನು ಹೆಚ್ಚಿಸುವ ಸಾಮರ್ಥ್ಯವಿರುತ್ತದೆ ಎಂದು ಕೃಷಿ ವಿದ್ಯಾರ್ಥಿಗಳು ರೈತರಿಗೆ ತಿಳಿಸಿದರು.

ಕಲ್ಮನೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿಎಸ್ಸಿ (ಹಾನರ್ಸ್) ಕೃಷಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಬೀಜಾಮೃತ ತಯಾರಿಕೆ ಹಾಗೂ ಅದರ ಮಹತ್ವ ಎಂಬ ವಿಷಯದ ಕುರಿತು ರೈತರಿಗೆ ಗುಂಪು ಚರ್ಚೆ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬೀಜಾಮೃತ ತಯಾರಿಕೆಗೆ ಅಗತ್ಯವಾದ ಸ್ಥಳೀಯವಾಗಿ ಲಭ್ಯವಿರುವ ಸಗಣಿ, ಗೋಮೂತ್ರ, ಸುಣ್ಣದ ನೀರು ಹಾಗೂ ಮಣ್ಣು ಮೊದಲಾದ ಪದಾರ್ಥಗಳನ್ನು ಬಳಸಿ ಹೇಗೆ ಸುಲಭವಾಗಿ ತಯಾರಿಸಬಹುದು ಎಂಬುದನ್ನು ಹಂತ ಹಂತವಾಗಿ ಪ್ರದರ್ಶಿಸಿದರು.
ರಾಸಾಯನಿಕ ವೆಚ್ಚ ಹೆಚ್ಚುತ್ತಿರುವ ಈ ದಿನಗಳಲ್ಲಿ ಜೈವಿಕ ಕೃಷಿಗೆ ಉತ್ತೇಜನ ನೀಡುವ ಬೀಜಾಮೃತವು ಬೀಜಗಳ ಉತ್ಥಾನಶಕ್ತಿ, ರೋಗನಿರೋಧಕ ಸಾಮರ್ಥ್ಯ ಮತ್ತು ನೆಲದ ಸೂಕ್ಷ್ಮಾಣುಜೀವಿಗಳ ಚಟುವಟಿಕೆಯನ್ನು ಹೆಚ್ಚಿಸುವ ಕುರಿತು ವಿವರವಾಗಿ ತಿಳಿಸಲಾಯಿತು.

ರೈತರೊಂದಿಗೆ ನಡೆದ ಗುಂಪು ಚರ್ಚೆಯಲ್ಲಿ ಬೀಜಾಮೃತದ ಪರಿಣಾಮಕಾರಿತ್ವ, ಜೈವಿಕ ಉತ್ಪಾದನಾ ವೆಚ್ಚದ ಕಡಿತ, ಮಣ್ಣಿನ ಆರೋಗ್ಯ ಸುಧಾರಣೆ ಹಾಗೂ ಬೆಳೆಗಳ ಸಮಸ್ಥಿರ ಬೆಳವಣಿಗೆಯ ಕುರಿತಂತೆ ವಿದ್ಯಾರ್ಥಿಗಳು ಸಮಗ್ರ ಮಾಹಿತಿ ಹಂಚಿಕೊಂಡರು. ರೈತರು ತಮ್ಮ ಅನುಭವಗಳನ್ನು ಹಂಚಿಕೊಂಡು, ಇಂತಹ ಜೈವಿಕ ವಿಧಾನಗಳು ತಮ್ಮ ಕೃಷಿಯಲ್ಲಿ ಉಪಯುಕ್ತವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳ ಪ್ರಯತ್ನವನ್ನು ಗ್ರಾಮಸ್ಥರು ಮೆಚ್ಚಿದರು. ಜೈವಿಕ ಕೃಷಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಉಪಯುಕ್ತ ಜ್ಞಾನ ಕಾರ್ಯಕ್ರಮಗಳನ್ನು ಹೆಚ್ಚುವಂತೆ ನಡೆಸುವ ಯೋಜನೆ ವಿದ್ಯಾರ್ಥಿಗಳಿಂದ ತಿಳಿದುಬಂದಿದೆ. ರೈತರಾದ ಕುಮಾರಸ್ವಾಮಿ, ನಾಗರಾಜ್, ಭೀಮನಗೌಡ್ರು ಮತ್ತು ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Agri UniversityKannada News WebsiteLatest News KannadaShimogaShivamoggaShivamogga Newsಕೃಷಿಕೃಷಿ ವಿಶ್ವವಿದ್ಯಾಲಯಗೋಮೂತ್ರಬೀಜಾಮೃತರಾಸಾಯನಿಕರೋಗನಿರೋಧಕಶಿವಮೊಗ್ಗ
Previous Post

ಪ್ರಜ್ವಲ್ ರೇವಣ್ಣ ಮಧ್ಯಂತರ ಜಾಮೀನು ಅರ್ಜಿ ವಜಾ | ನ್ಯಾಯಾಲಯ ಹೇಳಿದ್ದೇನು?

Next Post

ರಾಸಾಯನಿಕ ಸಿಂಪಡನೆಗೂ ಮುನ್ನ ಕಡ್ಡಾಯವಾಗಿ ಪಿಪಿಇ ಕಿಟ್ ಧರಿಸಿ | ರೈತರಿಗೆ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಸಾಯನಿಕ ಸಿಂಪಡನೆಗೂ ಮುನ್ನ ಕಡ್ಡಾಯವಾಗಿ ಪಿಪಿಇ ಕಿಟ್ ಧರಿಸಿ | ರೈತರಿಗೆ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!