Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಿ: ಸಂಸದ ರಾಘವೇಂದ್ರ

December 24, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿವಿಧ ಇಲಾಖೆಗಳಲ್ಲಿನ ಕೇಂದ್ರ ಪುರಸ್ಕೃತ ಹಲವು ಯೋಜನೆಗಳಲ್ಲಿ ನಾಡಿನ ಯುವಜನರು ಸಾಲಸೌಲಭ್ಯ ಪಡೆದು ಸ್ವಯಂ ಉದ್ಯೋಗ ಆರಂಭಿಸಿ, ನೆಮ್ಮದಿಯ ಜೀವನ ಕಂಡುಕೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಅವರು ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವತಿಯಿಂದ #Marghadarshi Bank ವಿವಿಧ ಬ್ಯಾಂಕುಗಳ ಮೂಲಕ ಕೇಂದ್ರ ಪುರಸ್ಕೃತ ಯೋಜನೆಗಳಡಿಯಲ್ಲಿ ಸಾಲಸೌಲಭ್ಯ ಪಡೆದ ಅರ್ಹ ಫಲಾನುಭವಿಗಳಿಗೆ ಸಾಲದ ಚೆಕ್ಕನ್ನು ವಿತರಿಸುವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಉನ್ನತ ವ್ಯಾಸಂಗ ಮಾಡಿದ ಎಲ್ಲರಿಗೂ ಸರ್ಕಾರಿ ಉದ್ಯೋಗ ಲಭಿಸುವುದು ಸಾಧ್ಯವಿಲ್ಲ. ವಿದ್ಯಾವಂತರಾದ ಯುವಜನರು ಸ್ವಯಂ ಉದ್ಯೋಗ ಆರಂಭಿಸಲು ಆರ್ಥಿಕ ಶಕ್ತಿಯ ಅಗತ್ಯವಿರುವುದನ್ನು ಮನಗಂಡು ಹಲವು ಯೋಜನೆಗಳನ್ನು ರೂಪಿಸಿ, ಅವುಗಳನ್ನು ಅನುಷ್ಟಾನಗೊಳಿಸಿ, ಸಾಲಸಾಲಭ್ಯಗಳನ್ನು ಒದಗಿಸುತ್ತಿದೆ. ಇಂತಹ ಯೋಜನೆಗಳಲ್ಲಿ ಇರುವ ಅವಕಾಶಗಳನ್ನು ಬಳಸಿಕೊಂಡು ಸ್ವಯಂ ಉದ್ಯೋಗ ಆರಂಭಿಸಿ, ಸ್ವಾಭಿಮಾನದ ಹಾಗೂ ನೆಮ್ಮದಿಯ ಬದುಕನ್ನು ರೂಪಿಸಿಕೊಳ್ಳುವಂತೆ ಅವರು ಯುವಕರಿಗೆ ಸಲಹೆ ನೀಡಿದರು.

Also read: ಜಿಲ್ಲೆಯಲ್ಲಿ ಇನ್ನೂ 19 ಡಿಸಿಸಿ ಬ್ಯಾಂಕ್ ಹೊಸ ಶಾಖೆ: ಆರ್.ಎಂ. ಮಂಜುನಾಥ ಗೌಡ

ಶೇ.3.5ರಷ್ಟು ಜನ ಮಾತ್ರ ಸರ್ಕಾರಿ ಸೇವೆಯಲ್ಲಿ, ಶೇ. 17 ರಿಂದ 18ರಷ್ಟು ಮಂದಿ ಖಾಸಗಿ ವಲಯದಲ್ಲಿ ಹಾಗೂ ಶೇ.70ಕ್ಕೂ ಹೆಚ್ಚಿನ ಜನ ಕೃಷಿಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಾ ಬದುಕನ್ನು ಕಟ್ಟಿಕೊಂಡಿದ್ದಾರೆ. ಕೆಲವೇ ಜನರಿಗೆ ಸೀಮಿತವಾಗಿ ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕುಗಳು ಇಂದು ಜನಸಾಮಾನ್ಯರ ಮನೆಬಾಗಿಲಿಗೆ ಬಂದು ತಲುಪಿದ್ದು, ಅರ್ಹರಾದ ಎಲ್ಲರಿಗೂ ಆರ್ಥಿಕ ನೆರವನ್ನು ಒದಗಿಸಲು ಧಾವಿಸುತ್ತಿವೆ. ಬ್ಯಾಂಕುಗಳಲ್ಲಿ ಸಿಬ್ಬಂಧಿಗಳ ಸಂಖ್ಯೆ ಕಡಿಮೆ ಇದೆ. ಆದರೆ ಸರ್ಕಾರಿ ಸೇವಾ ಯೋಜನೆಗಳ ಸಂಖ್ಯೆ ಇತ್ತೀಚೆಗೆ ಇನ್ನೂ ಹೆಚ್ಚಾಗಿರುವುದನ್ನು ಗಮನಿಸಬಹುದಾಗಿದೆ ಎಂದ ಅವರು, ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲಿಚ್ಚಿಸುವ ಫಲಾನುಭವಿಗಳು ತಮ್ಮ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಒದಗಿಸಿದಲ್ಲಿ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಪಿ.ಎಂ.ಜೆ.ಜೆ.ಬಿ.ವೈ., ಪಿ.ಎಂ.ಮುದ್ರಾ, ಪಿ.ಎಂ.ಎಫ್.ಎಂ..ಇ., ಪಿ.ಎಂ.ವಿಶ್ವಕರ್ಮ, ಪಿ.ಎಂ.ಸ್ವನಿಧಿ, ಪಿ.ಎಂ.ಇ.ಜಿ.ಪಿ., ಪಿ.ಎಂ.ಸೂರ್ಯಘರ್, ಎನ್.ಯು.ಎಲ್.ಎಂ. ಸ್ವಸಹಾಯ ಸಂಘಗಳ ಗುಂಪು ಮತ್ತು ವೈಯಕ್ತಿಕ ಸಾಲ ಮತ್ತಿತರ ಯೋಜನೆಗಳ ಅರ್ಹರಾದ 140ಫಲಾನುಭವಿಗಳಿಗೆ ಸಾಲಸೌಲಭ್ಯದ ಚೆಕ್ಕುಗಳನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ವಿತರಿಸಿದರು.

  • ಪಿ.ಎಂ.ಸ್ವನಿಧಿ ಯೋಜನೆಯಡಿ ಯಾವುದೇ ಜಾಮೀನಿಲ್ಲದೇ ಹಲವು ಹಂತಗಳಲ್ಲಿ ಸಾಲಸೌಲಭ್ಯ ಪಡೆದು ಸ್ವಯಂ ಉದ್ಯೋಗ ನಡೆಸಲು ಸಹಕಾರಿಯಾಗಿದೆ. – ದಿನೇಶ್ ಭದ್ರಾವತಿ.
  • ಕೇಂದ್ರ ಪುರಸ್ಕೃತ ಪಿ.ಎಂ.ಮುದ್ರಾ ಯೋಜನೆಯಡಿ ವಿಜಯ ಬ್ಯಾಂಕಿನಿಂದ 10,000/-ರೂ.ಗಳ ಸಾಲ ಸೌಲಭ್ಯ ಪಡೆದು ಟೈಲರಿಂಗ್ ವೃತ್ತಿ ಆರಂಬಿಸಿ, ನೆಮ್ಮದಿಯ ಜೀವನ ನಿರ್ವಹಿಸುತ್ತಿದ್ದೇನೆ. ಸಕಾಲದಲ್ಲಿ ಸಾಲಸೌಲಭ್ಯ ಒದಗಿಸಿದ ಬ್ಯಾಂಕಿನ ವ್ಯವಸ್ಥಾಪಕರಿಗೆ ಧನ್ಯವಾದಗಳು. – ಶ್ರೀಮತಿ ಶಾಂತಾಕುಮಾರಿ, ಶಿವಮೊಗ್ಗ.
  • ವಯಸ್ಕರಾದ ನಮಗೆ ಯಾವುದೇ ಕಾರಣ ಹೇಳದೆ ಸಕಾಲದಲ್ಲಿ ಆರ್ಥಿಕ ನೆರವು ಒದಗಿಸಿ, ಬೀದಿಬದಿ ವ್ಯಾಪಾರ ನಡೆಸಲು ಸಹಕಾರಿಯಾಗಿದೆ. ಇದರಿಂದಾಗಿ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ನೀಡಲು ಸಾಧ್ಯವಾಗಿದೆ. -ಶ್ರೀಮತಿ ಮಂಗಳಮ್ಮ, ಬೇಡರಹೊಸಳ್ಳಿ.

ಫಲಾನುಭವಿಗಳಿಗೆ ಸಾಲದ ಸೌಲಭ್ಯ ವಿತರಿಸುವ ಈ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ವಿಭಾಗೀಯ ವ್ಯವಸ್ಥಾಪಕ ದೇವರಾಜ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಚಂದ್ರಶೇಖರ್, ಎಸ್.ಬಿ.ಐ. ವಿಭಾಗೀಯ ಅಧಿಕಾರಿ ವಿಜಯ್‌ಸಾಯಿ, ಆರ್.ಬಿ.ಐ.ನ ವೆಂಕಟರಾಮಯ್ಯ, ಯೂನಿಯನ್ ಬ್ಯಾಂಕಿನ ವ್ಯವಸ್ಥಾಪಕ ವಿಶುಕುಮಾರ್, ಶ್ರೀಮತಿ ಶಾರದಮ್ಮ, ನಾಗಭೂಷಣ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMarghadarshi BankMP B Y RaghavendraNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮಾರ್ಗದರ್ಶಿ ಬ್ಯಾಂಕ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಜಿಲ್ಲೆಯಲ್ಲಿ ಇನ್ನೂ 19 ಡಿಸಿಸಿ ಬ್ಯಾಂಕ್ ಹೊಸ ಶಾಖೆ: ಆರ್.ಎಂ. ಮಂಜುನಾಥ ಗೌಡ

Next Post

Herbalife India Won Prestigious IIT Madras CSR Award 2024

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Herbalife India Won Prestigious IIT Madras CSR Award 2024

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!