Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

December 21, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್ ನಿಷ್ಕಲ್ಮಶ ಮನಸ್ಸಿನ ರೈತ ಚಳುವಳಿಯ ಸೂರ್ಯ ಎಂದು ಮೈಸೂರಿನ ಖ್ಯಾತ ಹಿರಿಯ ಸಾಹಿತಿ ಡಾ.ಹಿ.ಶಿ. ರಾಮಚಂದ್ರೇಗೌಡ ಅಭಿಪ್ರಾಯಪಟ್ಟರು.

ಇಂದು ನಗರದ ಎನ್‌ಇಎಸ್ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎನ್.ಡಿ. ಸುಂದರೇಶ ಪ್ರತಿಷ್ಟಾನ ವತಿಯಿಂದ ಕರ್ನಾಟಕ ರಾಜ್ಯ ರೈತ ಸಂಘ ಸಂಸ್ಥಾಪಕರಾದ ಎನ್.ಡಿ. ಸುಂದರೇಶ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎನ್.ಡಿ. ಸುಂದರೇಶ್ ಅವರು ಸಮಗ್ರ ವ್ಯಕ್ತಿತ್ವದ ನಿರ್ಮಲ ಮನಸ್ಸಿನ ಸಹೃದಯಿ. ಎಲ್ಲರನ್ನೂ ಆತ್ಮೀಯಗೊಳಿಸಿಕೊಳ್ಳುವ ಶಕ್ತಿ ಅವರದಾಗಿತ್ತು. ಈ ಮೂಲಕ ಇಡೀ ರೈತ ಸಂಘದ ದೊಡ್ಡ ಶಕ್ತಿಯಾಗಿದ್ದರು. 20 ನೇ ಶತಮಾನ ಕಟ್ಟುವ ಶತಮಾನವಾದರೇ 21ನೇ ಶತಮಾನ ಬಳಸಿಕೊಳ್ಳುವ ಶತಮಾನವಾಗಿದೆ. ಕಟ್ಟುವ ಕ್ರಿಯೆಯಿಲ್ಲದಿದ್ದರೆ ನಮ್ಮನ್ನು ಕಳೆದುಕೊಳ್ಳುತ್ತೇವೆ. ಕಟ್ಟುವ ಕ್ರಿಯೆ ಸಾಧ್ಯವಾಗುವುದು ವ್ಯಕ್ತಿತ್ವದಿಂದಲೇ ವಿನಃ ವ್ಯಕ್ತಿಯಿಂದಲ್ಲ. ಹಾಗಾಗಿಯೇ ನಮ್ಮ ದೇಶಕ್ಕೆ ವ್ಯಕ್ತಿತ್ವದ ಅವಶ್ಯಕತೆಯಿದೆ ಎಂದರು.

ಇಂದಿಗೂ ಭಾರತವನ್ನು ಗುರುತಿಸುವುದು ಹಲವಾರು ಮಹನೀಯರ ವ್ಯಕ್ತಿತ್ವಗಳಿಂದ. ಇಂತಹ ಹಲವಾರು ವ್ಯಕ್ತಿತ್ವಗಳನ್ನು ನಮ್ಮ ಯುವ ಸಮೂಹ ಆದರ್ಶವಾಗಿ ಇಟ್ಟುಕೊಳ್ಳದಿದ್ದರೇ ನಾವು ಕೇವಲ ಹಿರಿಯರು ಕಟ್ಟಿದ ವ್ಯವಸ್ಥೆಗಳನ್ನು ಬಳಸಿಕೊಳ್ಳುವ ಸಾಮಾಗ್ರಿಗಳಾಗಿ ಉಳಿದುಬಿಡುತ್ತೇವೆ. ಹೆಚ್ಚು ವ್ಯಕ್ತಿತ್ವಗಳಿದ್ದಾಗ ಮಾತ್ರ ಸಮಾಜಕ್ಕೆ ಹೆಚ್ಚು ಬಲ ತುಂಬಲು ಸಾಧ್ಯ. ವ್ಯಕ್ತಿತ್ವವಿರುವ ಯಾವ ವ್ಯಕ್ತಿಯು ಕೂಡ ಸಂಗೊಳ್ಳಿ ರಾಯಣ್ಣನಂತಹ ಮಹನೀಯರ ಪ್ರತಿಮೆಗಳನ್ನು ವಿರೂಪಗೊಳಿಸುವುದಿಲ್ಲ. ಶಿವಮೊಗ್ಗ ಜಿಲ್ಲೆ ಹಲವಾರು ಹೋರಾಟಗಳ, ಸಾಹಿತ್ಯ ಸಾಂಸ್ಕೃತಿಕವಾಗಿ ಸಾಕ್ಷಿಯಾದ ನೆಲ. ಹಾಗಾಗೀ ರಾಜ್ಯದಲ್ಲಿಯೇ ಶಿವಮೊಗ್ಗ ಜಿಲ್ಲೆ ಬಹಳ ಎತ್ತರದ ಸ್ಥಾನದಲ್ಲಿ ಹೊಳೆಯುತ್ತಿದೆ ಎಂದು ಹೇಳಿದರು.

ಎನ್.ಡಿ. ಸುಂದರೇಶ್ ಪ್ರತಿಷ್ಟಾನದ ಅಧ್ಯಕ್ಷರಾದ ಶೋಭಾ ಸುಂದರೇಶ್ ಮಾತನಾಡಿ, ಎನ್.ಡಿ. ಸುಂದರೇಶ್ ಅವರು ರೈತ ಸಂಘಟನೆಗಿಂತ ಮೊದಲು ಕೃಷಿಕರಾಗಿ ಹಲವು ಪ್ರಯೋಗಗಳನ್ನು ಬಹಳ ಶ್ರದ್ಧೆ ಮತ್ತು ಆಸಕ್ತಿಯಿಂದ ನಡೆಸಿದರು. ಆದರೆ ನಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಿದ್ದಾಗ ಇಡೀ ರೈತ ಸಮೂಹಕ್ಕೆ ನಿಜವಾದ ಬೆಲೆ ಸಿಗುವಂತೆ ಸಂಘಟಿಸಿದರು. ನರಗುಂದದಲ್ಲಿ ನಡೆದ ರೈತರ ಮೇಲಿನ ಗೊಲಿಬಾರ್ ಪ್ರಕರಣ ರಾಜ್ಯ ರೈತ ಸಂಘ ಉದಯವಾಗಲು ಕಾರಣವಾಯಿತು ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್.ಎಸ್. ರುದ್ರಪ್ಪ ಅವರ ಮಾರ್ಗದರ್ಶನದಲ್ಲಿ ಸುಂದರೇಶ್ ಅವರ ನಾಯಕತ್ವದಲ್ಲಿ ಗಾಂಧೀ ತತ್ವದ ಹಿನ್ನಲೆಯಲ್ಲಿ ಹಲವಾರು ಹೋರಾಟಗಳು ಪ್ರಾರಂಭಗೊಂಡಿತು. ಹಸಿರು ಶಾಲು ಚಳುವಳಿಯ ಮೂಲ ಅಸ್ತ್ರವಾಗಿ ಅನುಷ್ಟಾನವಾಯಿತು. ಸುಂದರೇಶ್ ಪ್ರತಿಷ್ಟಾನದ ಮೂಲಕ ಅವರ ಹೋರಾಟದ ಹಾದಿಗಳನ್ನು ಮತ್ತು ಅವರ ಆದರ್ಶಯುತ ಗುಣಗಳನ್ನು ಯುವ ಸಮೂಹಕ್ಕೆ ಪರಿಚಯಿಸುವ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಚಿದಾನಂದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ವೇಳೆಯಲ್ಲಿ ಸುಂದರೇಶ್ ಅವರ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕವಿಗಳು ಸುಂದರೇಶ್ ಅವರ ಕುರಿತು ಕವನಗಳನ್ನು ವಾಚಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKaSaPaLatest News KannadaLocal NewsMalnad NewsNESNews in KannadaNews KannadaShimogaShivamoggaShivamogga Newsಎನ್‌ಇಎಸ್ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭಾವಸಾರ ವಿಷನ್ ಇಂಡಿಯಾದ ಸಂಸ್ಥಾಪಕ ಅಧ್ಯಕ್ಷ ಮಹಬಲೇಶ್ ನಿಧನ

Next Post

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆ ಮಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆ ಮಂಡನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

July 28, 2025

ಸೊರಬ | ದಂಡಾವತಿ ನದಿಯಲ್ಲಿ ಮುಳುಗಿದ ವೃದ್ಧೆಯ ಶವ ಪತ್ತೆ | 4 ದಿನದ ಕಾರ್ಯಾಚರಣೆ ಯಶಸ್ವಿ

July 28, 2025

ಶಿವಮೊಗ್ಗ | ಅರಣ್ಯ ಇಲಾಖೆಯಿಂದ ’ಚಿಣ್ಣರ ವನ ದರ್ಶನ’

July 28, 2025

ಕಾರು ಚಲಾಯಿಸುತ್ತಿದ್ದಾಗ ಹೃದಯಾಘಾತ: ವ್ಯಕ್ತಿ ನಿಧನ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

July 28, 2025

ಸೊರಬ | ದಂಡಾವತಿ ನದಿಯಲ್ಲಿ ಮುಳುಗಿದ ವೃದ್ಧೆಯ ಶವ ಪತ್ತೆ | 4 ದಿನದ ಕಾರ್ಯಾಚರಣೆ ಯಶಸ್ವಿ

July 28, 2025

ಶಿವಮೊಗ್ಗ | ಅರಣ್ಯ ಇಲಾಖೆಯಿಂದ ’ಚಿಣ್ಣರ ವನ ದರ್ಶನ’

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!