No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಶರಾವತಿ ನದಿ ದಡ ಒತ್ತುವರಿ: ಕೆಆರ್‌ಎಸ್ ಆರೋಪ

kalpa News by kalpa News
December 9, 2023
in ಶಿವಮೊಗ್ಗ
0
ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಶರಾವತಿ ನದಿ ದಡ ಒತ್ತುವರಿ: ಕೆಆರ್‌ಎಸ್ ಆರೋಪ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  |

ಹೊಸನಗರ ತಾಲ್ಲೂಕಿನ ರಾಮಚಂದ್ರಪುರದಲ್ಲಿ ಮಠದ Ramachandrapura Mutt ವತಿಯಿಂದ  ನಿರ್ಮಿಸಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ ಶರಾವತಿ ನದಿಯನ್ನೇ ನುಂಗಿದೆ ಎಂದು ಕೆ.ಆರ್.ಎಸ್. (ಕರ್ನಾಟಕ ರಾಷ್ಟ್ರ ಸಮಿತಿ) ಆರೋಪಿಸಿದೆ.

ಇಂದು ಮೀಡಿಯಾ ಹೌಸ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಕಾರ್ಯಕರ್ತ ಮಂಜುನಾಥ ಹಿರೇಚೌಟಿ ರಾಮಚಂದ್ರ ಗ್ರಾಮದಲ್ಲಿ ಚಂದ್ರಮೌಳೇಶ್ವರ ದೇವಸ್ಥಾನ ಪಕ್ಕ ಹಾಗೂ ಗೋಶಾಲೆ ಪಕ್ಕದಲ್ಲಿ ಶರಾವತಿ ನದಿಯಿಂದ ಕುಸಿಯುತ್ತಿರುವ ಜಾಗಕ್ಕೆ ಸುಮಾರು 4.9 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ನಡೆದಿದೆ. ಆದರೆ ಈ ತಡೆಗೋಡೆ ಶರಾವತಿ ನದಿಯ ಅರ್ಧಭಾಗವನ್ನೇ ಆವರಿಸಿಕೊಂಡಿದೆ. ಸಂಪೂರ್ಣವಾಗಿ ನದಿ ದಡವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿದರು.
ತಡೆಗೋಡೆ ನಿರ್ಮಾಣದ ಜೊತೆಗೆ ದೇವಸ್ಥಾನದ ಸಮೀಪವೇ ಇರುವ ಕೆರೆಗೆ ಪುಷ್ಕರಣಿ ನಿರ್ಮಾಣ ಮಾಡಲು ಹಾಗೂ ದೇವಸ್ಥಾನ ಆವರಣದ ಮುಂದುವರೆಗೆ ಅಭಿವೃದ್ಧಿ ಕಾಮಗಾರಿಗಾಗಿ 3.5 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ. ಒಟ್ಟು 8.40ಕೋಟಿ ಹಣವನ್ನು ಇದಕ್ಕಾಗಿ ಬಳಸಲಾಗಿದೆ. ಈ ಎಲ್ಲಾ ಹಣವು ಜನರ ತೆರಿಗೆ ಹಣವೇ ಆಗಿದೆ. ಇದು ಸಂಪೂರ್ಣ ಪೋಲ್‍ಯಾಗಿದೆ ಅಲ್ಲದೇ ಎಲ್ಲಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದರು.

Also read: ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

ಸಂಸದ ಬಿ.ವೈ. ರಾಘವೇಂದ್ರರವರೇ MPRaghavendra ಈ ಎರಡು ಕಾಮಗಾರಿಗಳನ್ನು ನಿರ್ವಹಿಸುವಂತೆ ನೀರಾವತಿ ನಿಗಮಕ್ಕೆ ಪತ್ರ ಬರೆದಿದ್ದಾರೆ. ಮತ್ತು ನಿರ್ಮಿತಿ ಕೇಂದ್ರದಿಂದಲೇ ಅನುಷ್ಠಾನ ಮಾಡುವಂತೆ ಕೋರಿದ್ದಾರೆ. ಮಠದ ಉಸ್ತುವಾರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ಅನುಕೂಲ ಮಾಡಿಕೊಡಲೆಂದೇ ಸಂಸದರು ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದರು.

ಈ ಎರಡು ಕಾಮಗಾರಿಗಳು ನದಿಯ ಪಾತ್ರವನ್ನೇ ಬದಲಾಯಿಸಿದೆ. ನದಿಯನ್ನೇ ನುಂಗಿಯಾಕಿದೆ ಈ ಎರಡು ಕಾಮಗಾರಿಗಳನ್ನು ಮಾಡುವಾಗ ಅರಣ್ಯ ಇಲಾಖೆಯ ಅಥವಾ ಗ್ರಾಮಪಂಚಾಯಿತಿಯ, ಪರಿಸರ ಇಲಾಖೆಯ ಅನುಮತಿಯನ್ನು ಪಡೆದಿಲ್ಲ. ಯಾವ ಅನುಮತಿಯನ್ನು ಪಡೆಯದೇ ಪೂರ ಪರಿಸರ ಸೂಕ್ಷ್ಮವಲಯದ ಈ ಪ್ರದೇಶದಲ್ಲಿ ಅಕ್ರಮ ಕಾಮಗಾರಿ ಮಾಡಿ ಇಡೀ ಪಶ್ಚಿಮ ಘಟ್ಟದ ಜೀವ ಸಂಕುಲಕ್ಕೆ ಮತ್ತು ಸ್ಥಳೀಯ ನಿವಾಸಿಗಳಿಗೆ ಅಪಾಯ ತಂದಿಟ್ಟಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ದಡಕ್ಕೆ ಸಂಪೂರ್ಣ ಮಣ್ಣು ತುಂಬಿ ಸಮದಟ್ಟು ಮಾಡಿ ನದಿಗೆ ಹರಿದು ಬರುತ್ತಿದ್ದ ಜರಿಯನ್ನೇ ಮುಚ್ಚಿ ನಾಶ ಮಾಡಿದ್ದಾರೆ ಎಂದು ದೂರಿದರು.
ಈಗಾಗಲೇ ಈ ಎರಡು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ಸಲ್ಲಿಸಲಾಗಿದೆ. ಯಾವ ಅನುಮತಿಯೂ ಇಲ್ಲದೇ ಕಾಮಗಾರಿ ಅನುಷ್ಠಾನಕ್ಕೆ ಕಾರಣವಾದ ಐದು ಜನ ಅಧಿಕಾರಿಗಳ ವಿರುದ್ಧವೂ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಆಗಾಗಿ ಸರ್ಕಾರ ಕೂಡಲೇ ಈ ಘಟನೆಯನ್ನು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೆ.ಆರ್.ಎಸ್. ನ ಜಿಲ್ಲಾಧ್ಯಕ್ಷ ಪ್ರಭು ಎಸ್ ಕೊಮ್ಮನ್ನಾಳ್ ಆಗ್ರಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ದಯಾನಂದ್, ತೀರ್ಥೇಶ್ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMPRaghavendraNewsinKannadaNewsKannadaRamachandrapura muttShimogaShivamoggaShivamoggaNewsಮಲೆನಾಡು_ಸುದ್ಧಿರಾಮಚಂದ್ರಪುರದಲ್ಲಿ ಮಠಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸದನದಲ್ಲಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್

Next Post

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

kalpa News

kalpa News

Next Post
ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL