No Result
View All Result
ABB Innovation Center (AIC) brings together 1,000+ innovators from 37 countries to accelerate industrial AI
English Articles

ABB Innovation Center (AIC) brings together 1,000+ innovators from 37 countries to accelerate industrial AI

by kalpa News
July 2, 2026
0

ABB Accelerator harnesses the power of frontier cutting-edge technologies, with domain and application knowledge, to create solutions which address today’s...

Read moreDetails
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ | ಕೇಂದ್ರ ಸಚಿವ ಸೋಮಣ್ಣ ಮಹತ್ವದ ಹೇಳಿಕೆ

kalpa News by kalpa News
September 27, 2024
in ಶಿವಮೊಗ್ಗ
0
ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ | ಕೇಂದ್ರ ಸಚಿವ ಸೋಮಣ್ಣ ಮಹತ್ವದ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಧಾನಮಂತ್ರಿ ನರೇಂದ್ರಮೋದಿಯವರ #PM Narendra Modi ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೇ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ ಸಂತಸ ಮೂಡಿಸಿದೆ ಎಂದು ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ #V Somanna ಹೇಳಿದರು.

ಅವರು ಶಿಕಾರಿಪುರದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೇ ಅಭಿವೃದ್ಧಿ ಕಾಮಗಾರಿಗಳು, ಶಿವಮೊಗ್ಗ ಸಮೀಪದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಹಾನಗರಗಳಿಂದ ಗ್ರಾಮೀಣ ಪ್ರದೇಶಗಳವರೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರೈಲ್ವೇ ಇಲಾಖೆಯು ಸೈನಿಕರಂತೆ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಸಹ ನುಡಿದಂತೆ ಮುನ್ನಡೆಯುತ್ತಿದೆ ಎಂದ ಅವರು, ರೈಲ್ವೇ ಕ್ಷೇತ್ರ ಅಸಾಧಾರಣ ಪ್ರಗತಿ ಹಾಗೂ ಕ್ರಾಂತಿಕಾರಿ ಬದಲಾವಣೆಗೆ ಹೊಸಭಾಷ್ಯ ಬರೆದಿದೆ ಎಂದರು.

Also read: ಜಿಲ್ಲಾ ಯುವ ಅಣುಕು ಸಂಸತ್ ಸ್ಪರ್ಧೆ | ಶಿಕಾರಿಪುರದ ಕುಮದ್ವತಿ ಕಾಲೇಜಿನ ಅಮೋಘ ಸಾಧನೆ

ರೈಲ್ವೇ ಕ್ಷೇತ್ರದ ಪ್ರಗತಿ ಜನಸಾಮಾನ್ಯರ ಬೇಡಿಕೆ ಎಂದು ಪರಿಗಣಿಸದೇ ಅವಶ್ಯಕತೆ ಎಂದೇ ಭಾವಿಸಲಾಗಿದೆ. ರಾಣೆಬೆನ್ನೂರು-ಶಿಕಾರಿಪುರ ಹೊಸ ರೈಲ್ವೇ ಮಾರ್ಗದ ಪ್ರಗತಿಯು ಆಶಾದಾಯಕವಾಗಿಲ್ಲ. ಮುಂದಿನ ಎಂಟು ದಿನಗಳೊಳಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಸಂಬAಧಿತ ಇಲಾಖಾಧಿಕಾರಿಗಳು ಸಮಗ್ರ ವರದಿ ನೀಡುವಂತೆ ಸೂಚಿಸಿದ ಅವರು, ಈ ಭಾಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ನಡೆಸುವ ಅಧಿಕಾರಿಗಳು ರೈತರಿಗೆ ಪರಿಹಾರಧನ ಒದಗಿಸುವ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ವ್ಯವಹರಿಸಿ, ಒಂದು ತಿಂಗಳೊಳಗಾಗಿ ಪರಿಹಾರಧನ ವಿತರಿಸುವಂತೆ ಸೂಚಿಸಿದರು.

ಮೋದಿಯವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಅನೇಕ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಭೂಸ್ವಾದೀನ ಪ್ರಕ್ರಿಯೆ ಸಮಾಧಾನಕರವಾಗಿದ್ದರೂ ರಾಣೆಬೆನ್ನೂರು-ಶಿಕಾರಿಪುರ ಮಾರ್ಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ನಿರೀಕ್ಷೆಯಂತೆ ಪೂರ್ಣಗೊಂಡಿಲ್ಲ. ಇನ್ನೂ 642 ಎಕರೆ ಭೂಪ್ರದೇಶ ಮಾಲೀಕರಿಂದ ರೈಲ್ವೇ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ತುರ್ತಾಗಿ ಆಗಬೇಕಾಗಿದೆ. ಡಿಸೆಂರ್ಬ ಮಾಸಾಂತ್ಯದೊಳಗಾಗಿ ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಂಯುಕ್ತವಾಗಿ ಈ ಕಾರ್ಯದಲ್ಲಿ ಸಮನ್ವಯತೆ ಸಾಧಿಸಿ, ಉದ್ದೇಶಿತ ಯೋಜನೆಯು ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳ ಸಕಾಲಿಕ ಸಹಕಾರ ಹಾಗೂ ಮಾರ್ಗದರ್ಶನದಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ರೈಲ್ವೇ ಯೋಜನೆಗಳು ಯಶಸ್ಸು ಕಂಡಿವೆ. ಅಲ್ಲದೇ ದೇಶದಾದ್ಯಂತ ವರ್ಷಕ್ಕೆ ಸರಾಸರಿ ನೂರು ಕೋಟಿಗೂ ಹೆಚ್ಚಿನ ಜನ ರೈಲ್ವೇಪ್ರಯಾಣದ ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಮಲೆನಾಡಿನಿಂದ ಬಯಲುಸೀಮೆಗೆ ಸಂಪರ್ಕ ಕಲ್ಪಿಸುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ನಿರ್ಮಾಣದಲ್ಲಿ ಶಿಕಾರಿಪುರ-ಶಿವಮೊಗ್ಗ ಮಾರ್ಗದ ಭೂಸ್ವಾದೀನ ಕಾರ್ಯ ತಕ್ಕಮಟ್ಟಿನ ಯಶಸ್ಸು ಕಂಡಿದೆ. ರಾಣೆಬೆನ್ನೂರು-ಶಿಕಾರಿಪುರ ನಡುವಿನ ಭೂಸ್ವಾದೀನ ಕಾರ್ಯ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಸಂಬಅಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸಿ, ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಹಾರನಹಳ್ಳಿ ರೈಲ್ವೇ ನಿಲ್ದಾಣದ ಪ್ಲಾಟಫಾರಂನ್ನು ಅಭಿವೃದ್ಧಿಪಡಿಸಲು ಇಲಾಖೆಯು ಈಗಾಗಲೇ ೨ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದರು.

ಸಭೆಯಲ್ಲಿ ಸೌತ್ ವೆಸ್ಟನ್ ರೈಲ್ವೆಯ ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಶ್ರೀವತ್ಸ, ಡಿಆರ್’ಎಂ. ಆಶಾ, ಅಗರ್ವಾಲ್, ಪ್ರಕಾಶ್ಶಾಸ್ತಿ, ಕ್ರೀಸ್ಟೋಫರ್, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಭಾರತಿಶೆಟ್ಟಿ, ಬಲ್ಕಿಶ್ ಬಾನು, ಅರುಣ್ ಕುಮಾರ್, ಡಾ.ಧನಂಜಯ ಸರ್ಜಿ, ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುರ್ಮಾ ಸೇರಿದಂತೆ ರೈಲ್ವೇ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPM Narendra ModiShimogaShivamoggaNewsV Somannaಪ್ರಧಾನಮಂತ್ರಿ ನರೇಂದ್ರಮೋದಿಮಲೆನಾಡು_ಸುದ್ಧಿವಿ. ಸೋಮಣ್ಣಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲಾ ಯುವ ಅಣುಕು ಸಂಸತ್ ಸ್ಪರ್ಧೆ | ಶಿಕಾರಿಪುರದ ಕುಮದ್ವತಿ ಕಾಲೇಜಿನ ಅಮೋಘ ಸಾಧನೆ

Next Post

ಬೆಂಗಳೂರು-ಶಿವಮೊಗ್ಗ ವಂದೇ ಭಾರತ್ ರೈಲು | ಕೇಂದ್ರ ಸಚಿವರು ಹೇಳಿದ್ದೇನು?

kalpa News

kalpa News

Next Post
ಬೆಂಗಳೂರು-ಶಿವಮೊಗ್ಗ ವಂದೇ ಭಾರತ್ ರೈಲು | ಕೇಂದ್ರ ಸಚಿವರು ಹೇಳಿದ್ದೇನು?

ಬೆಂಗಳೂರು-ಶಿವಮೊಗ್ಗ ವಂದೇ ಭಾರತ್ ರೈಲು | ಕೇಂದ್ರ ಸಚಿವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
ABB Innovation Center (AIC) brings together 1,000+ innovators from 37 countries to accelerate industrial AI
English Articles

ABB Innovation Center (AIC) brings together 1,000+ innovators from 37 countries to accelerate industrial AI

by kalpa News
July 2, 2026
0

ABB Accelerator harnesses the power of frontier cutting-edge technologies, with domain and application knowledge, to create solutions which address today’s...

Read moreDetails
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL