ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಸೂಳೆಬೈಲಿನ ಕಲ್ಲು ಕ್ವಾರಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಲಾರಿ ಹರಿದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಮೃತ ವ್ಯಕ್ತಿಯನ್ನು ಗಂಗಾಧರ್(35) ಎಂದು ಗುರುತಿಸಲಾಗಿದ್ದು, ಲಾರಿ ಹರಿದು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Also read: ಗಮನಿಸಿ! ನಾಳೆ ಭಾನುವಾರವಾದರೂ ಬ್ಯಾಂಕ್’ಗಳು ಓಪನ್ ಇರತ್ತೆ | ಕಾರಣವೇನು?
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post