No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದಲ್ಲೇ ಇತಿಹಾಸ ಬರೆದ ಶಿವಮೊಗ್ಗ ಪಾಲಿಕೆ | ಪೌರ ಕಾರ್ಮಿಕರ ದಸರಾ ಆಚರಿಸಿ ಮಾದರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 8, 2024
in ಶಿವಮೊಗ್ಗ
0
ರಾಜ್ಯದಲ್ಲೇ ಇತಿಹಾಸ ಬರೆದ ಶಿವಮೊಗ್ಗ ಪಾಲಿಕೆ | ಪೌರ ಕಾರ್ಮಿಕರ ದಸರಾ ಆಚರಿಸಿ ಮಾದರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ದಸರಾ #Shivamogga Dasara ಆಯೋಜನೆ ಮಾಡಲಾಗಿದೆ. ಇದು ಅತ್ಯಂತ ಸಂತೋಷದ ಸಂಗತಿ ಎಂದು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಸಂಘದ ಅಧ್ಯಕ್ಷರು ಎ.ಅಮೃತ್ ರಾಜ್ ಹೇಳಿದರು.

ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅರ್ಥ ಪೂರ್ಣವಾದ ಪೌರ ಕಾರ್ಮಿಕರ ದಿನಾಚರಣೆಯನ್ನು ಮಾಡಿ, ನಂತರ ಪೌರ ಕಾರ್ಮಿಕರ ದಸರಾವನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗುತ್ತಿರುವುದು ಹೆಮ್ಮೆಯ ವಿಷಯ. ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ದಸರಾ ಆಯೋಜನೆ ಮಾಡಲಾಗಿದೆ. ಇದು ಅತ್ಯಂತ ಸಂತೋಷದ ವಿಷಯ. ಎಲ್ಲರೊಂದಿಗೂ ಉತ್ತಮ ಒಡನಾಟ ಇದೆ. ಪೌರ ಕಾರ್ಮಿಕರ ದಸರಾ ಆಚರಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರಿಗೆ ಮನವಿ ಸಲ್ಲಿಸುತ್ತೇನೆ ಪೌರ ಕಾರ್ಮಿಕರಿಗೆ ಕೂಡಲೇ ವೈದ್ಯಕೀಯ ಸೌಲಭ್ಯ ಸಿಗುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.

Also read: ಹೆಚ್‌ಎಂಟಿ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಕೇಂದ್ರ ಸಚಿವ ಕುಮಾರಸ್ವಾಮಿ

ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮಾತನಾಡಿ, ಮೊಟ್ಟ ಮೊದಲ ಪೌರ ಕಾರ್ಮಿಕರ ದಸರಾ ಮಾಡಲಾಗಿದೆ. ಪೌರ ಕಾರ್ಮಿಕರ ದಸರಾವನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸಾವಿರಕ್ಕಿಂತ ಹೆಚ್ಚು ಪೌರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವೊಂದು ಕಾರ್ಯಕ್ರಮಗಳು ಇನ್ನು ಬಾಕಿ ಇದ್ದು, ಗೃಹ ಭಾಗ್ಯ, ಸಮುದಾಯ ಭವನವನ್ನು ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ ಎಂದರು.

ಮಾಜಿ ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೇಶ್ ಮಾತನಾಡಿ, ದೇಶದ ಏಳಿಗೆಗಾಗಿ ಶ್ರಮಿಸುತ್ತಿರುವವರು ಪೌರಕಾರ್ಮಿಕರು. ಪೌರ ಕಾರ್ಮಿಕರಿಗೆ ಲಗ್ನ ಭಾಗ್ಯವನ್ನು ಕೊಟ್ಟಂತಹದ್ದು ಸ್ವಚ್ಛವಾದ ನಗರ ಶಿವಮೊಗ್ಗ. ಅನೇಕ ಚಿಂತನೆ ಯೋಜನೆಗಳನ್ನು ಮಾಡಿಕೊಂಡು ಬಂದAತದ್ದು ಶಿವಮೊಗ್ಗ ನಗರ. ಬೆಳಗ್ಗೆ ಸೂರ್ಯ ಹುಟ್ಟುವುದಕ್ಕೂ ಮುಂಚೆ ಎದ್ದು ಕಾರ್ಯನಿರ್ವಸುವಂತವರು ಪೌರ ಕಾರ್ಮಿಕರು. ಪೌರ ಕಾರ್ಮಿಕರ ದಸರಾ 2024 ರಲ್ಲಿ ಈ ಕಾರ್ಯಕ್ರಮ ಆರಂಭಗೊಂಡಿದ್ದು, ಸೂರ್ಯ ಚಂದ್ರ ಇರುವವರೆಗೆ ಮುಂದುವರೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಪೌರ ಕಾರ್ಮಿಕರ ದಸರಾ ರಾಜ್ಯಕ್ಕೆ ವಿಸ್ತಾರವಾಗಿದೆ. ಯಾವುದೇ ಹಬ್ಬ ಹರಿದಿನಗಳು ಬರಲಿ ಪೌರ ಕಾರ್ಮಿಕರು ಇಲ್ಲದೆ ಆಗುವುದಿಲ್ಲ. ಯಾವುದೇ ಕಾರ್ಯಕ್ರಮ ಯಶಸ್ವಿಯಾವಾಗಲೂ ಪೌರ ಕಾರ್ಮಿಕರು ಕಾರಣ. ಅವರ ಸೇವೆ ಅತ್ಯಂತ ಪ್ರಮುಖ. ಜನರ ಆರೋಗ್ಯ ಕಾಪಾಡುವ ವೈದ್ಯರು ಪೌರ ಕಾರ್ಮಿಕರು. ಪೌರ ಕಾರ್ಮಿಕರ ಉಪಯೋಗಕ್ಕೆ ಇಟ್ಟನಂತಹ ಒಂದು ವರ್ಷದ ಸಂಪೂರ್ಣ ಹಣವನ್ನು ನೆರೆ ಪರಿಹಾರಕ್ಕೆ ಕೊಟ್ಟಂತಹವರು ಪೌರ ಕಾರ್ಮಿಕರು ಎಂದ ಅವರು, ನಮ್ಮದೇ ಆದ ಧಾರ್ಮಿಕ ಪರಂಪರೆ, ಸಾಂಸ್ಕೃತಿ ಮೇಲೆ ಇರುವಂತಹ ದೇಶ ಇದು. ಹಬ್ಬದಲ್ಲಿ ಸಂತೋಷ, ಸಡಗರ ಸಂಭ್ರಮ ಇದೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ, ಶಿವಮೊಗ್ಗ ಇಡೀ ದೇಶದಲ್ಲಿಯೇ ವಿಶಿಷ್ಟವಾದ ಸ್ಥಾನವನ್ನು ಪಡೆದಿದೆ. ಶಿವಮೊಗ್ಗ ಯಾವಾಗಲೂ ಸಹ ಮುಂಚೂನಿಣ ಯಲ್ಲಿರುವ ಸ್ಥಾನದಲ್ಲಿದೆ. ಕರ್ನಾಟಕಕ್ಕೆ ಒಳ್ಳೆಯದಾದರೆ ಅದರಲ್ಲಿ ಶಿವಮೊಗ್ಗ ಜಿಲ್ಲೆ ನಿರ್ಣಾಯಕ ಪಾತ್ರ ವಹಿಸುತ್ತಿರುವುದು. ಹೆಣ್ಣು ಮಕ್ಕಳ ಮದುವೆಗೆ ತಾಳಿ ಭಾಗ್ಯ ಯೋಜನೆಯನ್ನು ರೂಪಿಸಿದೆ. ಅದಕ್ಕೆ 50 ಸಾವಿರ ರೂಪಾಯಿ ಕೊಡುತ್ತಿರುವುದು ಶಿವಮೊಗ್ಗ ಮಹಾನಗರ ಪಾಲಿಕೆ ಮಾತ್ರ. ದಸರಾ ಪೂರ್ವ ಭಾವಿ ಸಭೆಯಲ್ಲಿ ಪೌರ ಕಾರ್ಮಿಕರ ದಸರಾ ಚರ್ಚೆಯ ನಂತರ ಪೌರ ಕಾರ್ಮಿಕರ ದಸರಾ ಆಚರಣೆಗೆ ಬಂದಿದೆ. ಶಿವಮೊಗ್ಗ ಪೌರ ಕಾರ್ಮಿಕರ ದಸರಾವನ್ನು ಅತ್ಯಂತ ವೈಭವಯುತವಾಗಿ ನಡೆಸಲು ಎಲ್ಲಾರೂ ಹೆಜ್ಜೆ ಹಾಕಿದ್ದಾರೆ. ಎಲ್ಲರಿಗೂ ಅಭಿನಂದನೆಗಳು ಎಂದರು.

ಕಾರ್ಯಕ್ರಮದಲ್ಲಿ ಸಾಯಿ ಶಂಕರ್ ಮಾತನಾಡಿದರು. ವೇಣುಗೋಪಾಲ್ ಸ್ವಾಗತಿಸಿದರು. ವೇದಿಕೆಯಲ್ಲಿ ಪಾಲಿಕೆಯ ಅಮೋಘ, ಸಾಯಿ ಶಂಕರ್, ನರಸಿಂಹ, ಗಂಗಾಧರ್, ಹರೀಶ್, ಶ್ರೀಧರ್, ಮಂಜಣ್ಣ, ಸುನೀಲ್, ವಸಂತ್, ಶೈಲಜಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga DasaraShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್
Share196Tweet123Send
Previous Post

ಹೆಚ್‌ಎಂಟಿ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಕೇಂದ್ರ ಸಚಿವ ಕುಮಾರಸ್ವಾಮಿ

Next Post

ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

May 6, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

May 6, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL