Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿಜೃಂಭಣೆಯ ದಸರಾ ಆಚರಣೆಗೆ ಶಿವಮೊಗ್ಗ ಪಾಲಿಕೆ ಸದಸ್ಯರ ಮನವಿ

September 23, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದಲ್ಲಿ ನಾಡಹಬ್ಬ ದಸರಾ ಆಚರಣೆಯನ್ನು ಈ ಬಾರಿ ವೈಭವ ಮತ್ತು ಸಾಂಪ್ರದಾಯಿಕವಾಗಿ ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಸಬೇಕೆಂದು ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಪಾಲಿಕೆ ಸಭೆಯಲ್ಲಿ ಮನವಿ ಮಾಡಿದರು.



ನಾಡಹಬ್ಬ ದಸರಾ ಆಚರಣೆಯನ್ನು ನಡೆಸುವ ಸಂಬಂಧ ಇಂದು ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಪೂಜ್ಯ ಮಹಾಪೌರರಾದ ಸುನೀತಾ ಎಸ್ ಅಣ್ಣಪ್ಪ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಅವರು ಮನವಿ ಸಲ್ಲಿಸಿದರು.

ಸದಸ್ಯರಾದ ಹೆಚ್.ಸಿ. ಯೋಗೀಶ್ ಮಾತನಾಡಿ, ದಸರಾ ಹಬ್ಬ ಆಚರಣೆಗಾಗಿ ಸರ್ಕಾರಕ್ಕೆ ರೂ.2 ಕೋಟಿ ಪ್ರಸ್ತಾವನೆ ಸಲ್ಲಿಸಿರುವುದು ಅಭಿನಂದನಾರ್ಹ. ಈ ಅನುದಾನದೊಂದಿಗೆ ಪಾಲಿಕೆಯ ಬಜೆಟ್ ರೂ.50 ಲಕ್ಷ ಮತ್ತು ಇತರೆ ಉಳಿಕೆ ಅನುದಾನ ಸೇರಿಸಿ, ಸಮಿತಿಗಳನ್ನು ರಚಿಸಿ ಈ ಬಾರಿ ಅದ್ದೂರಿ ಹಬ್ಬ ಆಚರಿಸುವಂತೆ ಸಲಹೆ ನೀಡಿದರು.


ಸದಸ್ಯರಾದ ನಾಗರಾಜ ಕಂಕಾರಿ, ಸಾಂಪ್ರದಾಯಿಕ ಅದ್ದೂರಿತನಕ್ಕೆ ಒತ್ತು ನೀಡಬೇಕು. ಹಾಗೂ ಬಜೆಟ್ ಮತ್ತು ಹಬ್ಬದ ಮಾರ್ಗಸೂಚಿ ನಿಗದಿಯಾದ ನಂತರ ಸಭೆ ನಡೆಸಿ ನಿರ್ಧರಿಸುವುದು ಒಳಿತು ಎಂದರು.

ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗನಾಥ್ ಮತ್ತು ಸದಸ್ಯರಾದ ರಮೇಶ್ ಹೆಗ್ಡೆ ಸರ್ಕಾರದ ಮಾರ್ಗಸೂಚಿಯಂತೆ ಹಬ್ಬ ಆಚರಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಈ ಬಾರಿ ವೈಭವದ ದಸರಾ ಆಚರಣೆಗೆ ಹಾಗೂ ಮೈಸೂರಿನಲ್ಲಿ ಆಚರಿಸುವಂತೆ 9 ದಿನಗಳ ಆಚರಣೆಗೆ ಪಾಲಿಕೆ ಸಕಲ ಸಿದ್ದತೆ ಮಾಡಿಕೊಳ್ಳಬೇಕು. ಕೋವಿಡ್ ಪ್ರಮಾಣ ಕಡಿಮೆ ಇದೆ. ಆದರೂ ಸರ್ಕಾರದ ಮಾರ್ಗಸೂಚಿಯನ್ವಯ ಎಚ್ಚರಿಕೆಯಿಂದ ಹಬ್ಬದ ಆಚರಣೆ ಮಾಡಬೇಕು. ಅನುದಾನದ ಬಗ್ಗೆ ಗೊಂದಲ ಬೇಡ. ವಿಜೃಂಭಣೆಯ ಆಚರಣೆಗೆ ಸಭೆ ನಿರ್ಣಯ ಕೈಗೊಳ್ಳುವಂತೆ ಮನವಿ ಮಾಡಿದರು.

ಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ ಮಾತನಾಡಿ, ದಸರಾ ಆಚರಣೆಗೆ ಸರ್ಕಾರದಿಂದ ಇದುವರೆಗೆ ಯಾವುದೇ ಮಾರ್ಗಸೂಚಿ ಬಿಡುಗಡೆ ಆಗಿಲ್ಲ. ಪ್ರಸ್ತುತ ಮಾರ್ಗಸೂಚಿಯಂತೆ ಮದುವೆ, ಇತರೆ ಸಮಾರಂಭ ಹೊರತುಪಡಿಸಿ ಸಾರ್ವಜನಿಕ ಕಾರ್ಯಕ್ರಮ ಮಾಡುವಂತಿಲ್ಲ. ಸಭಾಂಗಣದ ಶೇ.50 ಆಸನ ವ್ಯವಸ್ಥೆಯಲ್ಲಿ ಸಮಾರಂಭ ನಡೆಸಬೇಕು. ನಗರದಲ್ಲಿ ಪ್ರಸ್ತುತ 16 ಕಂಟೈನ್‍ಮೆಂಟ್ ವಲಯಗಳಿದ್ದು 78 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಬಜೆಟ್ ನಿಗದಿಗೆ ಸಂಬಂಧಿಸಿದಂತೆ ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಬಜೆಟ್ ಬಿಡುಗಡೆಯಾಗದೆ ಸರಳ ಆಚರಣೆ ಮಾಡಲಾಗಿತ್ತು. ಈ ಬಾರಿ ದಸರಾ ಆಚರಣೆಗೆ ರೂ.2 ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೇ.70.17 ಆದಾಯ ತೆರಿಗೆ ಸಂಗ್ರಹ ಆಗಿದ್ದು ಶೇ.100 ಸಂಗ್ರಹವಾದರೆ ರೂ.50 ಲಕ್ಷ ಆಚರಣೆಗೆ ನಿಗದಿಪಡಿಸಲಾಗುವುದು ಎಂದರು.

ಮಹಾಪೌರರು ಮಾತನಾಡಿ, ತಾವು ಈಗಾಗಲೇ ಸರ್ಕಾರಕ್ಕೆ ರೂ.2 ಕೋಟಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಮೈಸೂರು ರೀತಿಯಲ್ಲಿ 9 ದಿನಗಳ ಆಚರಣೆಗೆ ಪಾಲಿಕೆ ಸಿದ್ದತೆ ನಡೆಸಿಕೊಳ್ಳಲು ತಯಾರಿದ್ದು, ಸರ್ಕಾರದಿಂದ ಹಬ್ಬ ಆಚರಣೆ ಮಾರ್ಗಸೂಚಿ ಬಂದ ನಂತರ ಸಮಿತಿಗಳ ರಚನೆ ಮತ್ತು ಆಚರಣೆಗೆ ತಯಾರಿ ಆರಂಭಿಸಲಾಗುವುದು ಎಂದರು.

ಸಭೆಯಲ್ಲಿ ಸದಸ್ಯೆ ಅನಿತಾ ರವಿಶಂಕರ್, ಧೀರರಾಜ್, ಮಂಜುನಾಥ್, ಆರ್.ಸಿ.ನಾಯಕ್ ಇತರೆ ಸದಸ್ಯರು ಸಲಹೆಗಳನ್ನು ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga CorporationShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಪಾಲಿಕೆಶಿವಮೊಗ್ಗ_ನ್ಯೂಸ್
Previous Post

ಭದ್ರಾವತಿಯಲ್ಲಿ ಪಿಪಿಇ ಮಾಡೆಲ್ ಕಬ್ಬಿಣ-ಉಕ್ಕು ಕೈಗಾರಿಕೆ ಆರಂಭ: ಸಂಸದ ರಾಘವೇಂದ್ರ

Next Post

ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸಂಸದ ರಾಘವೇಂದ್ರ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!