Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾ | ನೋಡುಗರ ಕಣ್ಮನ ಸೆಳೆದ ಕಲಾ ದಸರಾ

October 8, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಡ ಹಬ್ಬ ಶಿವಮೊಗ್ಗ ದಸರಾದ #Shivamogga Dasara ಆರನೇ ದಿನವಾದ ಇಂದು ನಗರದ ಶಿವಪ್ಪ ನಾಯಕ ಆರಮನೆಯಲ್ಲಿ ಆಯೋಜಿಸಿದ್ದ ಕಲಾ ದಸರಾ ನೋಡುಗರ ಕಣ್ಮನ ಸೆಳೆಯಿತು.

ಕಲಾದಸರಾ #KalaDasara ಭಾಗವಾಗಿ ಚಿತ್ರ ಕಲಾ ಪ್ರದರ್ಶನ ಮತ್ತು ಛಾಯಾ ಚಿತ್ರ ಪ್ರದರ್ಶನ ಆಯೋಜಿಸಲಾಗಿದ್ದು, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಬಂದಿದ್ದ 25 ಕ್ಕೂ ಹೆಚ್ಚು ಕಲಾವಿದರು, ಸ್ಥಳದಲ್ಲಿಯೇ ವಿವಿಧ ಕಲಾ ಕೃತಿಗಳನ್ನು ರಚಿಸಿ, ನೋಡುಗರಲ್ಲಿ ಅಚ್ವರಿ ಮೂಡಿಸಿದರು.
ವಿಶೇಷವಾಗಿ ಕಲಾ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಕಲಾವಿದರೊಬ್ಬರು, ಕಲಾ ದಸರಾ ಉದ್ಘಾಟನೆಗೆ ಬಂದಿದ್ದ ಜಿಲ್ಲಾಧಿಕಾರಿ ಗುರುದತ್ ಹೆಗಡೆ #Gurudatta Hegde ಅವರ ಭಾವಚಿತ್ರವನ್ನು ಸ್ಥಳದಲ್ಲಿಯೇ ರಚಿಸಿ, ಜಿಲ್ಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರವಾದರು.

Also read: ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

ಬೆಳಗ್ಗೆ ಕಲಾದಸರಾ ಉದ್ಘಾಟಿಸಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಮಾತನಾಡಿ, ರಾಜ್ಯದಲ್ಲಿಯೇ ಎರಡನೇ ಅತೀ ಸಂಭ್ರಮ ಮತ್ತು ಸಡಗರದಿಂದ ಅರ್ಥಪೂರ್ಣ ಆಚರಣೆಗೆ ಶಿವಮೊಗ್ಗ ದಸರಾ ಹೆಸರಾಗಿದೆ. ಕಲಾ ದಸರಾದ ಮೂಲಕ ಚಿತ್ರಕಲೆ ಮತ್ತು ಛಾಯಾ ಚಿತ್ರ. ಪ್ರದರ್ಶನವನ್ನು ಕಂಡಾಗ ಮನಸ್ಸಿಗೆ ಮುದ ನೀಡುತ್ತದೆ. ನಾನು ಕೂಡ ಕಲಾವಿದನಾಗಬೇಕೆಂಬ ಹಂಬಲ ಮೂಡಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಮೂಲ್ಯವಾದ ವನ್ಯ ಜೀವಿಗಳಿವೆ. ಪ್ರಕೃತಿ ಸೌಂದರ್ಯವಿದೆ. ಅದರ ಚಿತ್ರಣವನ್ನು ಇಲ್ಲಿ ಕಾಣಬಹುದು. ಇದನ್ನು ಕಂಡಾಗ ಪ್ರಕೃತಿಯ ಜೊತೆಗೆಯೇ ಇರಬೇಕೆಂದು ಮನಸು ಹೇಳುತ್ತದೆ. ಪರಿಸರದ ಬಗ್ಗೆ ಜಾಗೃತಿ ಕೂಡ ಮೂಡತ್ತದೆ. ನೈಸರ್ಗಿಕ ಪ್ರಾಮುಖ್ಯತೆಯ ಅನಾವರಣವಾಗಿದೆ. ಒತ್ತಡದಿಂದ ಹೊರ ಬರಲು, ಇಂತಹ ಕಾರ್ಯಕ್ರಮಗಳು ಸಹಕಾರಿ. ಮಕ್ಕಳ ಪ್ರತಿಭೆಯ ಅನಾವರಣ ಇಲ್ಲಿ ಆಗಿದೆ. ಶಾಲಾಮಕ್ಕಳಿಗೆ ಇದು ಪ್ರೇರಣೆಯಾಗುತ್ತದೆ ಎಂದರು.

ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ಮಾತನಾಡಿ, ಛಾಯಾ ಚಿತ್ರಗಳು ಮನುಷ್ಯನ ಮನಸ್ಸಿಗೆ ಹತ್ತಿರವಾದ ವಿಷಯ. ನಾನು ಕೂಡ ಒಬ್ಬ ಛಾಯಾಗ್ರಹಕನೆ. ಛಾಯಾಗ್ರಹಣಕ್ಕೆ ತಾಳ್ಮೆ, ಆಸಕ್ತಿ ಅತೀ ಅಗತ್ಯ ಎಂದರು.
ಸಮಾರಂಭದಲ್ಲಿ 20 ಕ್ಕೂ ಹೆಚ್ಚು ಕಲಾವಿದರಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸಲು ಕ್ಯಾನ್ವಾಸ್ ಮತ್ತು ಪೇಂಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿವಮೊಗ್ಗ ಯೋಜನಾ ನಿರ್ದೇಶಕರಾದ ರಂಗಸ್ವಾಮಿ, ಆಯುಕ್ತರಾದ ಕವಿತಾ ಯೋಗಪ್ಪನವರ್, ಕಲಾವಿದರ ಹಾಗೂ ಛಾಯಾ ಚಿತ್ರ ಗ್ರಾಹಕರ ಪರವಾಗಿ ಡಾ. ಪ್ರಶಾಂತ್ ಪೈ, ಉಪ ಆಯುಕ್ತ ತುಷಾರ್ ಹೊಸೂರು ಇದ್ದರು.ಇಂದು ಸಂಜೆ ವಿವಿಧ ಕಲಾ ತಂಡಗಳಿಂದ ಶಿವಪ್ಪ ನಾಯಕ ವೃತ್ತದಿಂದ ಗಾಂಧಿ ಬಜಾರ್ ಮೂಲಕ ಶಿವಪ್ಪ ನಾಯಕ ಆರಮನೆವರೆಗೆ ಕಲಾ ಜಾಥಾ ಹಮ್ಮಿಕೊಳ್ಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Gurudatta HegdeKalaDasaraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga DasaraShivamoggaNewsಕಲಾದಸರಾಗುರುದತ್ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್
Previous Post

ಟೀ ಕುಡಿತಾ ಸಿಗರೇಟ್ ಸೇದುತ್ತೀರಾ? ಹಾಗಾದರೆ ಈ ಎಲ್ಲಾ ಅಪಾಯ ನಿಮಗೆ ಫಿಕ್ಸ್

Next Post

ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಬನ್ನಿ ಮುಡಿಯುವ ಕಾರ್ಯಕ್ರಮ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗದಿರಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!