Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ

ಭಾವಸಾರ ವಿಜನ್ ಇಂಡಿಯಾ ಪ್ರೆರಣಾದಿಂದ ಸರ್ಜಿ ಫೌಂಡೇಷನ್'ಗೆ ಹಸ್ತಾಂತರ

January 11, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಸಂಸ್ಥೆಯು ನಗರದಲ್ಲಿ ಮೊದಲಬಾರಿಗೆ ಸಾರ್ವಜನಿಕರ ಉಪಯೋಗಕ್ಕಾಗಿ ಉಚಿತ ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸನ್ನು ಸರ್ಜಿ ಫೌಂಡೇಷನ್’ಗೆ ಇಂದು ಹಸ್ತಾಂತರಿಸಿತು.

ಸರ್ಜಿ ಫೌಂಡೇಷನ್ ಹಾಗೂ ಸರ್ಜಿ ಆಸ್ಪತ್ರೆಯ ಮೂಲಕ ಇದರ ಸಂಪೂರ್ಣ ನಿರ್ವಹಣೆಯನ್ನು ಮಾಡಲಾಗುತ್ತದೆ. ಯಾವುದೇ ಜಾತಿ-ಧರ್ಮಕ್ಕೆ ಇದು ಸೀಮಿತವಲ್ಲ, ಎಲ್ಲಾ ವರ್ಗದ ಜನರಿಗೆ ಉಚಿತವಾಗಿ ಲಭ್ಯವಿದೆ.

ಡೆಡ್ ಬಾಡಿ ಫ್ರೀಜರನ್ನು ತೆಗೆದುಕೊಂಡು ಹೋಗುವ ಸಾರಿಗೆ ವೆಚ್ಚವನ್ನು ಬಳಕೆದಾರರು ಭರಿಸಬೇಕಾಗುತ್ತದೆ. ಇದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಲಾಗುತ್ತದೆ. ವಾಹನದ ಜವಾಬ್ದಾರಿ ಮೃತರ ಕುಟುಂಬದವರದ್ದಾಗಿರುತ್ತದೆ. ಅಂತ್ಯಕ್ರಿಯೆ ನಂತರ ಫ್ರೀಜರ್ ಬಾಕ್ಸ್ ಮರಳಿಸಿದ ನಂತರ ಸ್ವಚ್ಛತೆ ಮಾಡಿಕೊಂಡು ನಿರ್ವಹಣೆ ಮಾಡಲಾಗುತ್ತದೆ ಮತ್ತು ಅದರ ನಿರ್ವಹಣೆಗಾಗಿ ಒಬ್ಬರನ್ನು ನೇಮಕ ಮಾಡಲಾಗುತ್ತದೆ.
ಮೃತದೇಹವನ್ನು ಕೊನೆಯ ಕ್ಷಣದಲ್ಲಿ ನೋಡಬೇಕೆಂಬ ಆಸೆ ಮೃತರ ಕುಟುಂಬದವರಿಗೆ ಇರುತ್ತದೆ. ಮೃತರ ಸಂಬAಧಿಕರು, ಮಕ್ಕಳು ಬೇರೆ ಬೇರೆ ದೇಶ, ರಾಜ್ಯಗಳಲ್ಲಿದ್ದರೆ ಬರುವುದು ತಡವಾಗುತ್ತದೆ. ಮೃತಪಟ್ಟ ನಂತರ ಸಾಮಾನ್ಯವಾಗಿ ದೇಹವು ಕ್ರಮೇಣ ವಾಸನೆ ಬರಲು ಶುರುವಾಗುತ್ತದೆ. ಆದರೆ, ಆಗ ಮೃತ ದೇಹವು ಹಾಳಾಗುವುದಿಲ್ಲ, ವಾಸನೆ ಕೂಡ ಬರುವುದಿಲ್ಲ.

ಅಂತ್ಯಕ್ರಿಯೆ ವಿಳಂಬವಾದಾಗ ಫ್ರೀಜರ್ ಬಾಕ್ಸ್ ಪೂರಕವಾಗುತ್ತದೆ. ಇದರಲ್ಲಿ 24 ಗಂಟೆಯಿAದ 48 ಗಂಟೆಗಳ ಕಾಲ ಇಡಬಹುದುದಾಗಿದೆ. ಇನ್ನೂ ಹೆಚ್ಚಿನ ದಿನಗಳ ಕಾಲ ಇಡಬೇಕಾದರೆ ಫೋರೆನ್ಸಿಕ್ ಲ್ಯಾಬ್’ನಲ್ಲಿಡಬಹುದಾಗಿದೆ. – 2 ರಿಂದ -30 ಡಿಗ್ರಿ ಉಷ್ಣಾಂಶವಿರುತ್ತದೆ, ಸಾಮಾನ್ಯವಾಗಿ ಫ್ರೀಜರ್ ಬಾಕ್ಸ್ 7 ಅಡಿ ಉದ್ದ, 4 ಅಡಿ ಅಗಲ, 3 ಅಡಿ ಎತ್ತರ ಇರುತ್ತದೆ. ಅಲ್ಲದೇ 80 ರಿಂದ 100 ಕೆಜಿ ತೂಕವಿರುತ್ತದೆ. ಈ ಬಾಕ್ಸನ್ನು 2 ರಿಂದ 8 ಡಿಗ್ರಿ ಉಷ್ಣಾಂಶದಲ್ಲಿ ನಿರ್ವಹಣೆ ಮಾಡಲಾಗುತ್ತದೆ.
Kalahamsa Infotech private limitedಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಮಿಥುನ್ ಉತ್ತರಕರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇದೊಂದು ಅಪರೂಪದ ಪ್ರಾಜೆಕ್ಟ್ ಆಗಿದೆ. ಶಿವಮೊಗ್ಗದಲ್ಲಿ ಮೊದಲ ಬಾರಿಗೆ ಇಂತದೊಂದು ಸೇವೆ ಜನರಿಗೆ ದೊರಕಲಿದೆ. ಇದರ ಜೊತೆಗೆ ಭಾವಸಾರ ವಿಜನ್ ಇಂಡಿಯಾ ಬಿವಿಐ ಪ್ರೇರಣಾ ಶಾಖೆಯು 2015ಲ್ಲಿ ಅಸ್ತಿತ್ವಕ್ಕೆ ಬಂದಿದೆ. ನಾರಾಯಣ ರಾವ್ತಾತಸ್ಕರ್ ಅವರು ಭಾವಸಾರ ವಿಜನ್ ಇಂಡಿಯಾದ ಸಂಸ್ಥಾಪಕರು, ಪ್ರತಿ ವರ್ಷವೂ ನಾನಾ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರಲಾಗುತ್ತಿದೆ ಎಂದರು.

2017ರಲ್ಲಿ ರೋಟರಿ ಚಿತಾಗಾರಕ್ಕೆ ಪ್ರೇರಣಾ ಸಂಸ್ಥೆ ವತಿಯಿಂದ ಎರಡು ಒಲೆಗಳನ್ನು ನೀಡಲಾಗಿದೆ. ರಕ್ತದಾನ ಶಿಬಿರ, ಬಡ ಕುಟುಂಬಗಳಿಗೆ ರೇಷನ್ ಕಿಟ್ ಹಂಚಿಕೆ, ಅನಾಥಾಶ್ರಮಗಳಿಗೆ ಅಕ್ಕಿ, ಬಟ್ಟೆ , ಹೊದಿಕೆ ವಿತರಣೆ, ಉಚಿತ ಹೆಲ್ತ್ ಕ್ಯಾಂಪ್, ಓದುವ ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ, ಅನುದಾನಿತ ಶಾಲೆಗಳಿಗೆ ಕ್ರಿಡಾ ಸಾಮಾಗ್ರಿ ವಿತರಣೆ, ಅಂಗನವಾಡಿ ಕೇಂದ್ರಗಳಿಗೆ ಆಟದ ಸಾಮಾಗ್ರಿ ವಿತರಣೆ, ಹೀಗೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ನಮ್ಮ ಸಂಸ್ಥೆ ಕಳೆದ ಎಂಟು ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಸಂಸ್ಥೆಯು ಮುಂದಿನ ದಿನಗಳಲ್ಲಿಯೂ ಸಮಾಜಸೇವೆ ಶ್ರಮಿಸಲಿದೆ ಎಂದರು.

ಡಾ. ಧನಂಜಯ ಸರ್ಜಿ ಮಾತನಾಡಿ, ಇದೊಂದು ಮಾನವೀಯ ಕಾಳಜಿಯುಳ್ಳ ಒಂದು ಅಪರೂಪದ ಕಾರ್ಯಕ್ರಮ. ಭಾವಸಾರ ವಿಜನ್ ಇಂಡಿಯಾ ಪ್ರೇರಣಾದ ಮೂಲಕ ಸರ್ಜಿ ಫೌಂಡೇಷನ್’ಗೆ ಸೇವೆ ಮಾಡುವ ಅವಕಾಶ ನೀಡಿದೆ. ಸರ್ಜಿ ಫೌಂಡೇಷನ್ ಕೂಡ ಪರಿಸರ ಪೂರಕ ಹಾಗೂ ಉಚಿತ ಆರೋಗ್ಯ ತಪಾಸಣೆಯಂತಹ ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ. ಇದೀಗ ಇದರ ನಿರ್ವಹಣೆಯನ್ನು ವಹಿಸಿಕೊಂಡಿದ್ದು, ಸೇವಾಮನೋಭಾವನೆಯೊಂದಿಗೆ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು.
ಸರ್ಜಿ ಸೂರ್ಪ ಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಸೂಪರಿಂಡೆAಟ್ ವಾದಿರಾಜ್ ಕುಲಕರ್ಣಿ, ಇನರಸೆಂಟಿವಿಸ್ಟ್ ಡಾ.ಸತೀಶ್, ಡಾ.ಚಂದ್ರಶೇಖರ್, ಭಾವಸಾರ ವಿಜನ್ ಇಂಡಿಯಾ ಪ್ರೆರಣಾ ಶಾಖೆಯ ಕಾರ್ಯದರ್ಶಿ ಯಶ್ವಂತ್ ಅಂಬೋರೆ ಹಾಗೂ ಪದಾಧಿಕಾರಿಗಳಾದ ವೆಂಕಟೇಶ್, ಪ್ರದೀಪ್, ಸಾವನ್, ವಿಜಯ್, ಚಂದನ್, ಕಾರ್ತಿಕ್ ಮತ್ತಿತರರು ಹಾಜರಿದ್ದರು.

ಮಾಹಿತಿಗಾಗಿ ಸಂಖ್ಯೆ : 8884356688, 8884377488ಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್

Next Post

ಹೆತ್ತ ಕಂದನನ್ನೇ ಕೊಂದ ಸಿಇಒ ಸುಚನಾ ಸೇಠ್ ತಪ್ಪೊಪ್ಪಿಕೊಂಡಿದ್ದೇನು? ರಾಕ್ಷಸೀ ಕೃತ್ಯಕ್ಕೆ ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೆತ್ತ ಕಂದನನ್ನೇ ಕೊಂದ ಸಿಇಒ ಸುಚನಾ ಸೇಠ್ ತಪ್ಪೊಪ್ಪಿಕೊಂಡಿದ್ದೇನು? ರಾಕ್ಷಸೀ ಕೃತ್ಯಕ್ಕೆ ಕಾರಣವೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!