ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗ್ರಾಮಾಂತರ ವ್ಯಾಪ್ತಿಯ ಪಿಳ್ಳಂಗಿರಿ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಾಲಕಿ ಸಾವು ಕಂಡಿರುವ ಘಟನೆ ವರದಿಯಾಗಿದೆ.
ಹೊಳೆಹೊನ್ನೂರಿನ ಅರಕೆರೆಯಿಂದ ಬೈಕ್ನಲ್ಲಿ ಬರುತ್ತಿದ್ದ ತಂದೆ ಮಗಳಿಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿಗೆ ಮುಖಾಮುಖಿ ಡಿಕ್ಕಿ ಯಾಗಿದೆ. ಈ ಸಂದರ್ಭದಲ್ಲಿ ಬಾಲಕಿಯ ತಲೆಯ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಬಾಲಕಿ ಸಾವು ಕಂಡಿದ್ದಾಳೆ. ತಂದೆಗೂ ಗಾಯಗಳಾಗಿದೆ. ಅವರನ್ನ ಆಸ್ಪತ್ರೆಗೆ ಸಾಗಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Also read: ಮಾನವೀಯ ಸೆಲೆಯ ಅಜಾತಶತ್ರು ಸುಧಾಕರ ಬನ್ನಂಜೆ ತುಳು ಸಾಹಿತ್ಯ ಅಕಾಡೆಮಿ ಸಾರಥ್ಯ ವಹಿಸಲಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post