Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ

August 2, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬೆಂಗಳೂರಿಗೆ ಅಕ್ರಮ ಮತ್ತು ಕಳಪೆ ಮಾಂಸ ಸರಬರಾಜು ಮಾಡುವವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರ ಮೇಲೆ ದೌರ್ಜನ್ಯ ಎಸಗಿದ ಎಸಿಪಿ ಚಂದನ್ ಕುಮಾರ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಬೆಂಗಳೂರಿಗೆ ಕಳೆದ ಅನೇಕ ವರ್ಷಗಳಿಂದ ಅಕ್ರಮವಾಗಿ ಹೊರ ರಾಜ್ಯಗಳಿಂದ ಬೇರೆ ಬೇರೆ ರೆಸ್ಟೋರೆಂಟ್ ಮತ್ತು ಪ್ರತಿಷ್ಠಿತ ಹೋಟೆಲ್ ಗಳಿಗೆ ಬಸ್ ಮತ್ತು ರೈಲುಗಳ ಮೂಲಕ ಅಕ್ರಮ ಮಾಂಸ ಸರಬರಾಜು ಆಗುತ್ತಿದ್ದು, ಆಹಾರ ಇಲಾಖೆಯ ಎಲ್ಲಾ ನಿಯಮ ಉಲ್ಲಂಘನೆ ಮಾಡಿ ಕೆಡದಂತೆ ರಾಸಾಯನಿಕಗಳನ್ನು ಉಪಯೋಗಿಸಿ ಪೂರೈಕೆ ಮಾಡಲಾಗುತ್ತಿದೆ ಎಂದು ದೂರಿದರು.
ಆರೋಗ್ಯದ ದೃಷ್ಟಿಯಿಂದ ಇದು ಜೀವಕ್ಕೆ ಹಾನಿಕರವಾಗಿದ್ದು, ವಿವಿಧ ರೋಗಗಳಿಗೆ ಜನ ತುತ್ತಾಗುತ್ತಿದ್ದಾರೆ. ಮೆಜೆಸ್ಟಿಕ್ ರೈಲ್ವೇ ಸ್ಟೇಷನ್ ನಲ್ಲಿ 90 ಬಾಕ್ಸ್ ಅಕ್ರಮ ಮಾಂಸ ಬಂದಿದ್ದು, ರೈಲ್ವೇ ಪಾರ್ಸೆಲ್ ಆಫೀಸಿಗೆ ಕಳುಹಿಸದೇ ಬ್ಯಾಕ್ ಗೇಟ್ ಡೆಲಿವರಿ ಮಾಡಲಾಗಿದೆ ಎಂದು ದೂರಿದರು.

Also read: ಉತ್ತಮ ಶಿಕ್ಷಣದಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ನಾರಾಯಣರಾವ್ ಅಭಿಪ್ರಾಯ

ಸಾರ್ವಜನಿಕರು ಈ ಬಗ್ಗೆ ಆಹಾರ ಅಧಿಕಾರಿಗಳಿಗೆ ದೂರು ನೀಡಿದಾಗ ಅಬ್ದುಲ್ ರಜಾಕ್ ಎಂಬುವವರು ಆಕ್ಷೇಪ ವ್ಯಕ್ತಪಡಿಸಿ ಕೇವಲ ಎರಡು ಬಾಕ್ಸ್ ಸ್ಯಾಂಪಲ್ ಗಳನ್ನು ಮಾತ್ರ ತೆಗೆದುಕೊಂಡು ಹೋಗಿದ್ದು, ಅನುಮಾನಕ್ಕೆ ಎಡೆ ಮಾಡಿದೆ. ಇದೊಂದು ಕೋಟ್ಯಂತರ ರೂ.ಗಳ ಅಕ್ರಮ ದಂಧೆಯಾಗಿದ್ದು, ಅಕ್ರಮ ಮಾರಾಟಗಾರರನ್ನು ಬಂಧಿಸಬೇಕು ಮತ್ತು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದರು.

ಅಕ್ರಮ ಮಾಂಸದ ದಂಧೆ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ದೂರು ನೀಡಿದ ಪುನೀತ್ ಕೆರೆಹಳ್ಳಿ ಅವರ ಮೇಲೆ ಎಸಿಪಿ ಚಂದನ್ ಕುಮಾರ್ ಅವರು ಶಾಂತಿ ಭಂಗ ಕರ್ತವ್ಯಕ್ಕೆ ಅಡ್ಡಿ ಎಂದು ಪ್ರಕರಣ ದಾಖಲಿಸಿದ್ದು, ಬಂಧಿಸಿ ಠಾಣೆಯಲ್ಲಿ ನಗ್ನ ಮಾಡಿ ವಿಡಿಯೋ ಮಾಡಿ ಬರ್ಬರವಾಗಿ ಹಲ್ಲೆ ಮಾಡಿ ಅಪಮಾನ ಮಾಡಿದ್ದಾರೆ ಎಂದರು.

ಇದು ಮಾನವ ಹಕ್ಕು ಉಲ್ಲಂಘನೆಯಾಗಿದ್ದು, ಚಂದನ್ ಕುಮಾರ್ ಅವರನ್ನು ಅಮಾನತುಪಡಿಸಬೇಕೆಂದು ಆಗ್ರಹಿಸಿದರು.

ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಕೂಡಲೇ ರದ್ದು ಮಾಡಬೇಕು. ಶ್ರೀರಾಮಚಂದ್ರ ವನವಾಸದಲ್ಲಿದ್ದಾಗ ಒಂದು ವರ್ಷ ಕಾಲ ವಾಸವಾಗಿದ್ದ ಐತಿಹಾಸಿಕ ಸ್ಥಳ ಇದಾಗಿದ್ದು, ಸುಗ್ರೀವ ಸ್ಥಾಪನೆ ಮಾಡಿದ ರಾಮ ಮಂದಿರವೂ ಇದ್ದು ರಾಮನಗರ ಎಂದು ಹೆಸರು ಬಂದಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮರು ನಾಮಕರಣ ಮಾಡಬಾರದು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಸಮಿತಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ವಿಜಯ್ ರೇವಣಕರ್, ನವೀನ್, ಶಿವಶಂಕರ್ ನಾಯಕ್, ದಿನೇಶ್ ಚೌಹಾಣ್, ಮುಕುಂದ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಉತ್ತಮ ಶಿಕ್ಷಣದಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ನಾರಾಯಣರಾವ್ ಅಭಿಪ್ರಾಯ

Next Post

ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣ: ಪಿ.ಜಿ.ಆರ್ ಸಿಂಧ್ಯಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬದುಕಿನ ಸಾರ್ಥಕತೆಗೆ ಮಾನವೀಯ ಮೌಲ್ಯಗಳು ಭೂಷಣ: ಪಿ.ಜಿ.ಆರ್ ಸಿಂಧ್ಯಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!