No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Saturday, February 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2023
in ಜಾಬ್-ಸ್ಟ್ರೀಟ್, ಶಿವಮೊಗ್ಗ
0
ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ  ಸಂಪೂರ್ಣ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ:

ಸಹಾಯಕ ವ್ಯವಸ್ಥಾಪಕ: 17 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎಹೆಚ್) ಪದವಿ ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕ (ಆಡಳಿತ): 1 ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ. ವಿದ್ಯಾರ್ಹತೆ : ಮಾನವ ಸಂಪನ್ಮೂಲ ವಿಷಯದಲ್ಲಿ 02 ವರ್ಷಗಳ ಪೂರ್ಣಾವಧಿ ಎಂಬಿಎ ಜೊತೆಗೆ ಪ್ರತಿಷ್ಟಿತ ಸಂಸ್ಥೆಗಳಲ್ಲಿ ಆಡಳಿತ ನಿರ್ವಹಣೆಯಲ್ಲಿ 03 ವರ್ಷಗಳ ಸೇವಾನುಭವ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಸಹಾಯಕ ವ್ಯವಸ್ಥಾಪಕ (ಎಫ್ ಅಂಡ್ ಎಫ್): 3 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ., ವಿದ್ಯಾರ್ಹತೆ : ಕೃಷಿ ವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ (ಅಗ್ರಿ) ಪದವಿಯೊಂದಿಗೆ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಪಶು ಆಹಾರ ಮತ್ತು ಮೇವು ಅಭಿವೃದ್ಧಿ ಕೆಲಸಗಳ ನಿರ್ವಹಣೆಯಲ್ಲಿ ಕನಿಷ್ಟ 05 ವರ್ಷಗಳ ಸೇವಾನುಭವ ಹೊಂದಿರಬೇಕು.
ಎಂಐಎಸ್ / ಸಿಸ್ಟಂ ಆಫೀಸರ್: 1 ಹುದ್ದೆಯ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿಇ ಕಂಪ್ಯೂಟರ್ ಸೈನ್ಸ್ / ಇನ್ಫಾರ್ಮೇಷನ್ ಸೈನ್ಸ್ ಪದವಿಯನ್ನು ಹೊಂದಿರಬೇಕು.

ಮಾರುಕಟ್ಟೆ ಅಧಿಕಾರಿ: 2 ಹುದ್ದೆಗಳನ್ನು ನಾಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿ.ಕಾಂ / ಬಿ.ಎಸ್ಸಿ / ಬಿಬಿಎಂ ಪದವಿ ಜೊತೆಗೆ ಹೆಸರಾಂತ ಸಂಸ್ಥೆಗಳಲ್ಲಿ ಮಾರುಕಟ್ಟೆಯಲ್ಲಿ 03 ವರ್ಷಗಳ ಅನುಭವದೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಅಭಿಯಂತರ) – ಮೆಕಾನಿಕಲ್: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಬಿಇ (ಮೆಕಾನಿಕಲ್) ಪದವಿ ಹೊಂದಿರಬೇಕು.
ತಾಂತ್ರಿಕ ಅಧಿಕಾರಿ (ಅಭಿಯಂತರ) – ಎಲೆಕ್ಟ್ರಿಕಲ್: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಬಿಇ (ಎಲೆಕ್ಟ್ರಿಕಲ್) ಪದವಿ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಕೆಮಿಸ್ಟ್ರಿ: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಎಂ.ಎಸ್ಸಿ (ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಮೈಕ್ರೊಬಯಾಲಜಿ:  1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ., ವಿದ್ಯಾರ್ಹತೆ : ಎಂ.ಎಸ್ಸಿ (ಮೈಕ್ರೊಬಯಾಲಜಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಡಿಟಿ): 14 ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿ.ಟೆಕ್ (ಡೈರಿ ಟೆಕ್ನಾಲಜಿ) ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.
ಕೆಮಿಸ್ಟ್ ದರ್ಜೆ 1 (ಕೆಮಿಸ್ಟ್ರಿ):  2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 1 (ಮೈಕ್ರೋಬಯಾಲಜಿ): 2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ. ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.

ವಿಸ್ತರಣಾಧಿಕಾರಿ ದರ್ಜೆ 3: 5 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವೆ ಸಲ್ಲಿಸಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ವಿಸ್ತರಣಾಧಿಕಾರಿ ದರ್ಜೆ 3: 12 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಆಡಳಿತ ಸಹಾಯಕ ದರ್ಜೆ 2: 17 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು

ಲೆಕ್ಕ ಸಹಾಯಕ ದರ್ಜೆ 2: 12 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಕಾಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಲೆಕ್ಕ ಸಹಾಯಕ ದರ್ಜೆ 2: 2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಬಿ.ಎಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಮಾರುಕಟ್ಟೆ ಸಹಾಯಕ ದರ್ಜೆ 2: 10 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿಬಿಎಂ / ಬಿ.ಎಸ್ಸಿ / ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು

ಕೆಮಿಸ್ಟ್ ದರ್ಜೆ 2 (ಕೆಮಿಸ್ಟ್ರಿ): 4 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕೆಮಿಸ್ಟ್ ದರ್ಜೆ 2 (ಮೈಕ್ರೊಬಯಾಲಜಿ): 2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕೆಮಿಸ್ಟ್ ದರ್ಜೆ 2 (ಕೆಮಿಸ್ಟ್ರಿ): 16 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 2 (ಮೈಕ್ರೊಬಯಾಲಜಿ): 6 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ., ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ಸಿಸ್ಟಂ ಆಪರೇಟರ್: 3 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್. ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ಸಿಸ್ಟಂ ಆಪರೇಟರ್: 10 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.

ಶ್ರೀಘ್ರಲಿಪಿಗಾರರು ದರ್ಜೆ 2: 1 ಹುದ್ದೆಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಸೀನಿಯರ್ ಇಂಗ್ಲೀಷ್ ಮತ್ತು ಕನ್ನಡ ಶಾರ್ಟ್ ಹ್ಯಾಂಡ್‍ನೊಂದಿಗೆ ಕಂಪ್ಯೂಟರ್ ಆಫೀಸ್ ಪ್ಯಾಕೇಜ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್): 5 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್): 20 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು.

ಕಿರಿಯ ತಾಂತ್ರಿಕರು (ರೆಫ್ರಿಜರೇಷನ್ ಎಂ.ಆರ್.ಎ.ಸಿ):  2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್(ಎಂ.ಆರ್.ಎ.ಸಿ) ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ರೆಫ್ರಿಜರೇಷನ್): 8 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್ (ಎಂ.ಆರ್.ಎ.ಸಿ)ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.

ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್): 15 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್): 12 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ? ಶುಲ್ಕ ಎಷ್ಟು? ಎಲ್ಲದರ ಮಾಹಿತಿಗೆ ಇಲ್ಲಿರುವ ಲಿಂಕ್ ಕ್ಲಿಕ್ ಮಾಡಿ.
https://virtualofficeerp.com/shimul_2023/instruction

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShimulShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Previous Post

ಮಹಿಳೆಯರು ಛಲ ಬಿಡದೆ ಗೆಲುವು ಸಾಧಿಸುವ ಸ್ವಭಾವ ಬೆಳೆಸಿಕೊಳ್ಳಬೇಕು: ಸಹನಾ ಚೇತನ್ ಕರೆ

Next Post

ಕಲ್ಪ ನ್ಯೂಸ್’ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲ್ಪ ನ್ಯೂಸ್’ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ಕಲ್ಪ ನ್ಯೂಸ್'ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

February 13, 2026
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

February 13, 2026
ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

February 13, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL