Thursday, March 23, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಾಬ್-ಸ್ಟ್ರೀಟ್

ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ವಿವರ

February 2, 2023
in ಜಾಬ್-ಸ್ಟ್ರೀಟ್, ಶಿವಮೊಗ್ಗ
0 0
0
Share on facebookShare on TwitterWhatsapp
Read - 5 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ:

ಸಹಾಯಕ ವ್ಯವಸ್ಥಾಪಕ: 17 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎಹೆಚ್) ಪದವಿ ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕ (ಆಡಳಿತ): 1 ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ. ವಿದ್ಯಾರ್ಹತೆ : ಮಾನವ ಸಂಪನ್ಮೂಲ ವಿಷಯದಲ್ಲಿ 02 ವರ್ಷಗಳ ಪೂರ್ಣಾವಧಿ ಎಂಬಿಎ ಜೊತೆಗೆ ಪ್ರತಿಷ್ಟಿತ ಸಂಸ್ಥೆಗಳಲ್ಲಿ ಆಡಳಿತ ನಿರ್ವಹಣೆಯಲ್ಲಿ 03 ವರ್ಷಗಳ ಸೇವಾನುಭವ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಸಹಾಯಕ ವ್ಯವಸ್ಥಾಪಕ (ಎಫ್ ಅಂಡ್ ಎಫ್): 3 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ., ವಿದ್ಯಾರ್ಹತೆ : ಕೃಷಿ ವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ (ಅಗ್ರಿ) ಪದವಿಯೊಂದಿಗೆ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಪಶು ಆಹಾರ ಮತ್ತು ಮೇವು ಅಭಿವೃದ್ಧಿ ಕೆಲಸಗಳ ನಿರ್ವಹಣೆಯಲ್ಲಿ ಕನಿಷ್ಟ 05 ವರ್ಷಗಳ ಸೇವಾನುಭವ ಹೊಂದಿರಬೇಕು.
ಎಂಐಎಸ್ / ಸಿಸ್ಟಂ ಆಫೀಸರ್: 1 ಹುದ್ದೆಯ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿಇ ಕಂಪ್ಯೂಟರ್ ಸೈನ್ಸ್ / ಇನ್ಫಾರ್ಮೇಷನ್ ಸೈನ್ಸ್ ಪದವಿಯನ್ನು ಹೊಂದಿರಬೇಕು.

ಮಾರುಕಟ್ಟೆ ಅಧಿಕಾರಿ: 2 ಹುದ್ದೆಗಳನ್ನು ನಾಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿ.ಕಾಂ / ಬಿ.ಎಸ್ಸಿ / ಬಿಬಿಎಂ ಪದವಿ ಜೊತೆಗೆ ಹೆಸರಾಂತ ಸಂಸ್ಥೆಗಳಲ್ಲಿ ಮಾರುಕಟ್ಟೆಯಲ್ಲಿ 03 ವರ್ಷಗಳ ಅನುಭವದೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಅಭಿಯಂತರ) – ಮೆಕಾನಿಕಲ್: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಬಿಇ (ಮೆಕಾನಿಕಲ್) ಪದವಿ ಹೊಂದಿರಬೇಕು.
ತಾಂತ್ರಿಕ ಅಧಿಕಾರಿ (ಅಭಿಯಂತರ) – ಎಲೆಕ್ಟ್ರಿಕಲ್: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಬಿಇ (ಎಲೆಕ್ಟ್ರಿಕಲ್) ಪದವಿ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಕೆಮಿಸ್ಟ್ರಿ: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಎಂ.ಎಸ್ಸಿ (ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಮೈಕ್ರೊಬಯಾಲಜಿ:  1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ., ವಿದ್ಯಾರ್ಹತೆ : ಎಂ.ಎಸ್ಸಿ (ಮೈಕ್ರೊಬಯಾಲಜಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಡಿಟಿ): 14 ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿ.ಟೆಕ್ (ಡೈರಿ ಟೆಕ್ನಾಲಜಿ) ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.
ಕೆಮಿಸ್ಟ್ ದರ್ಜೆ 1 (ಕೆಮಿಸ್ಟ್ರಿ):  2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 1 (ಮೈಕ್ರೋಬಯಾಲಜಿ): 2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ. ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.

ವಿಸ್ತರಣಾಧಿಕಾರಿ ದರ್ಜೆ 3: 5 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವೆ ಸಲ್ಲಿಸಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ವಿಸ್ತರಣಾಧಿಕಾರಿ ದರ್ಜೆ 3: 12 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಆಡಳಿತ ಸಹಾಯಕ ದರ್ಜೆ 2: 17 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು

ಲೆಕ್ಕ ಸಹಾಯಕ ದರ್ಜೆ 2: 12 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಕಾಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಲೆಕ್ಕ ಸಹಾಯಕ ದರ್ಜೆ 2: 2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಬಿ.ಎಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಮಾರುಕಟ್ಟೆ ಸಹಾಯಕ ದರ್ಜೆ 2: 10 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿಬಿಎಂ / ಬಿ.ಎಸ್ಸಿ / ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು

ಕೆಮಿಸ್ಟ್ ದರ್ಜೆ 2 (ಕೆಮಿಸ್ಟ್ರಿ): 4 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕೆಮಿಸ್ಟ್ ದರ್ಜೆ 2 (ಮೈಕ್ರೊಬಯಾಲಜಿ): 2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕೆಮಿಸ್ಟ್ ದರ್ಜೆ 2 (ಕೆಮಿಸ್ಟ್ರಿ): 16 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 2 (ಮೈಕ್ರೊಬಯಾಲಜಿ): 6 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ., ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ಸಿಸ್ಟಂ ಆಪರೇಟರ್: 3 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್. ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ಸಿಸ್ಟಂ ಆಪರೇಟರ್: 10 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.

ಶ್ರೀಘ್ರಲಿಪಿಗಾರರು ದರ್ಜೆ 2: 1 ಹುದ್ದೆಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಸೀನಿಯರ್ ಇಂಗ್ಲೀಷ್ ಮತ್ತು ಕನ್ನಡ ಶಾರ್ಟ್ ಹ್ಯಾಂಡ್‍ನೊಂದಿಗೆ ಕಂಪ್ಯೂಟರ್ ಆಫೀಸ್ ಪ್ಯಾಕೇಜ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್): 5 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್): 20 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು.

ಕಿರಿಯ ತಾಂತ್ರಿಕರು (ರೆಫ್ರಿಜರೇಷನ್ ಎಂ.ಆರ್.ಎ.ಸಿ):  2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್(ಎಂ.ಆರ್.ಎ.ಸಿ) ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ರೆಫ್ರಿಜರೇಷನ್): 8 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್ (ಎಂ.ಆರ್.ಎ.ಸಿ)ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.

ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್): 15 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್): 12 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ? ಶುಲ್ಕ ಎಷ್ಟು? ಎಲ್ಲದರ ಮಾಹಿತಿಗೆ ಇಲ್ಲಿರುವ ಲಿಂಕ್ ಕ್ಲಿಕ್ ಮಾಡಿ.
https://virtualofficeerp.com/shimul_2023/instruction

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShimulShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಮಹಿಳೆಯರು ಛಲ ಬಿಡದೆ ಗೆಲುವು ಸಾಧಿಸುವ ಸ್ವಭಾವ ಬೆಳೆಸಿಕೊಳ್ಳಬೇಕು: ಸಹನಾ ಚೇತನ್ ಕರೆ

Next Post

ಕಲ್ಪ ನ್ಯೂಸ್'ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲ್ಪ ನ್ಯೂಸ್'ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

File Image

ಮಾ.24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರಾಷ್ಟ್ರೀಯ ರಕ್ಷಾ ವಿವಿ ಲೋಕಾರ್ಪಣೆ

March 23, 2023
Image courtesy: Internet

ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸ ರಾಜ್ಯದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮುನ್ನುಡಿ ಬರೆಯಲಿವೆಯಾ?

March 23, 2023

ಶಿವಮೊಗ್ಗ ಏರ್‌ಪೋರ್ಟ್‌ಗೆ ವಾಯು ಸೇನೆಯ ವಿಐಪಿ ವಿಮಾನ ಭೇಟಿ: ಯಾಕೆ ಗೊತ್ತಾ?

March 23, 2023

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಸಿದ್ಧತೆ: ಸಂಸದ ರಾಘವೇಂದ್ರ

March 23, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಮಾ.24ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರಾಷ್ಟ್ರೀಯ ರಕ್ಷಾ ವಿವಿ ಲೋಕಾರ್ಪಣೆ

March 23, 2023
Image courtesy: Internet

ಗೃಹಮಂತ್ರಿ ಅಮಿತ್ ಶಾ ಕರ್ನಾಟಕ ಪ್ರವಾಸ ರಾಜ್ಯದಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿಗೆ ಮುನ್ನುಡಿ ಬರೆಯಲಿವೆಯಾ?

March 23, 2023

ಶಿವಮೊಗ್ಗ ಏರ್‌ಪೋರ್ಟ್‌ಗೆ ವಾಯು ಸೇನೆಯ ವಿಐಪಿ ವಿಮಾನ ಭೇಟಿ: ಯಾಕೆ ಗೊತ್ತಾ?

March 23, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!