Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

ಏಕಾಏಕಿ ಮೈಕ್, ಕುರ್ಚಿ ತೆರವು | ಕಾಂಗ್ರೆಸ್, ಯಡಿಯೂರಪ್ಪ ವಿರುದ್ಧ ಕೆಎಸ್'ಈ ವಾಗ್ದಾಳಿ

May 1, 2024
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  |

ಅನುಮತಿ ಪಡೆದಿದ್ದರೂ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಮೈಕ್ ಹಾಗೂ ಕುರ್ಚಿಗಳನ್ನು ಏಕಾಏಕಿ ತೆಗೆಸಿ ತೊಂದರೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಡಿಸಿಎಂ, ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #KSEshwarappa ಕೆಂಡಾಮಂಡಲವಾದ ಘಟನೆ ಪಟ್ಟಣದಲ್ಲಿ ನಡೆದಿದೆ.

ಇಂದು ಶಿರಾಳಕೊಪ್ಪ #Shiralakoppa ಮತ್ತು ಸೊರಬ #Soraba ರಸ್ತೆಯ ಮೈಲಾರ ಲಿಂಗೇಶ್ವರ ದೇವಾಲಯದ ಬಳಿ ಈಶ್ವರಪ್ಪನವರ ಚುನಾವಣಾ ಬಹಿರಂಗ ಸಭೆಗೆ ಅಧಿಕಾರಿಗಳು ಅಡ್ಡಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಿರಾಳಕೊಪ್ಪದಲ್ಲಿ ಸೊರಬ ರಸ್ತೆಯಲ್ಲಿರುವ ಸ್ಟೇಡಿಯಂ ಒಳಗಡೆ ಸಾರ್ವಜನಿಕ ಭಾಷಣಕ್ಕೆ ಅವಕಾಶ ನೀಡಲಾಗಿತ್ತು ಎನ್ನಲಾಗಿದೆ. ಆದರೆ ಈಶ್ವರಪ್ಪನವರು ಶಿರಾಳಕೊಪ್ಪ ಮತ್ತು ಸೊರಬದಲ್ಲಿರುವ ಮೈಲಾರಲಿಂಗೇಶ್ವರ ದೇವಸ್ಥಾನದ ಬಳಿ ಆಯೋಜಿಸಿದ್ದಕ್ಕೆ ದೇವಸ್ಥಾನದವರು ಆಕ್ಷೇಪಿಸಿದ್ದರು. ಆನಂತರ ಸ್ಥಳಕ್ಕೆ ಬಂದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಹೇಳಲಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಕೆಂಡಾಮಂಡಲರಾದ ಈಶ್ವರಪ್ಪ ಅನುಮತಿ ಪಡೆದಿದ್ದರೂ ವೇದಿಕೆ, ಕುರ್ಚಿ ಖಾಲಿ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ.ಕಾಂಗ್ರೆಸ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪ #Yediyurappa ವಿರುದ್ಧ ಕಿಡಿ ಕಾರಿದ ಅವರು, ಇವರುಗಳ ಒತ್ತಡದಿಂದಲೇ ಇಂತಹ ತೊಂದರೆ ನೀಡಿರಬಹುದು ಎಂದು ಆರೋಪಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ನಡು ರಸ್ತೆಯಲ್ಲೇ ತೆರೆದ ವಾಹನದಲ್ಲಿ ಸಭೆ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಹಾಗೂ ಯಡಿಯೂರಪ್ಪ ಹೊಂದಾಣಿಕೆ ಮಾಡಿಕೊಂಡು ವೇದಿಕೆ ತೆಗೆಸಿರಬಹುದು. ಗೆದ್ದು ಇದೇ ಜಾಗದಲ್ಲಿ ಬಂದು ನಿಂತು ನನ್ನ ಮಾತು ಕೇಳುತ್ತಿರುವ ನಿಮಗೆ ಇದೇ ಜಾಗದಲ್ಲಿ ಸನ್ಮಾನ ಮಾಡುತ್ತೇನೆ. ಯಾರಾದರೂ ತಡೆಯಲಿ ನೋಡೋಣ ಎಂದು ಸವಾಲು ಹಾಕಿದರು.

Also read: ಗಮನಿಸಿ! ಮೇ 7ರಂದು ಸಿಬ್ಬಂದಿಗಳಿಗೆ ಸಂಬಳ ಸಹಿತ ರಜೆ ನೀಡಲೇಬೇಕು | ತಪ್ಪಿದಲ್ಲಿ ಕ್ರಮ ನಿಶ್ಚಿತ

ಫೋಟೊ ತೆಗೆಯಲು ಬಂದ ಯುವಕನಿಗೆ ನನ್ನ ಫೋಟೊ ತೆಗೆಯಬೇಡ, ಖಾಲಿ ಕುರ್ಚಿಗಳ ಫೋಟೊ ತೆಗೆದು ಯಡಿಯೂರಪ್ಪ ಮನೆಗೆ ಕಳಿಸು ಎಂದರು.
ಇನ್ನೊಮ್ಮೆ ನನ್ನ ಕಾರ್ಯಕ್ರಮಗಳಿಗೆ ತೊಂದರೆ ಕೊಟ್ಟರೆ ಪರಿಣಾಮ ನೆಟ್ಟಗಿರಲ್ಲ ಎಂದು ನೇರವಾಗಿ ಎಚ್ಚರಿಕೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: K S EshwarappaLocal NewsLoksabha Eleciton 2024Malnad NewsMicParliament Election 2024Political NewsShimogaShiralakoppaShivamoggaShivamogga NewsSorabaಕೆ.ಎಸ್. ಈಶ್ವರಪ್ಪಮೈಕ್ಶಿರಾಳಕೊಪ್ಪಸೊರಬ
Previous Post

15 ವರ್ಷದಲ್ಲಿ ಎಂದೂ ಹೋಗದ ಮನೆಗೂ ರಾಘವೇಂದ್ರ ಈಗ ಹೋಗುತ್ತಿದ್ದಾರೆ | ಈಶ್ವರಪ್ಪ ಲೇವಡಿ

Next Post

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!