ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ದುಮ್ಮಳ್ಳಿಯಲ್ಲಿ ಜಮೀನೊಂದರ ವಿಚಾರದ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಇಲ್ಲಿನ ನಿವಾಸಿ, ಬಿಜೆಪಿ ಕಾರ್ಯಕರ್ತ ಶೇಷನಾಯ್ಕ(28) ಎಂದು ಗುರುತಿಸಲಾಗಿದೆ.

Also read: ಶಿವಮೊಗ್ಗ | ಬೆಳ್ಳಂಬೆಳಗ್ಗೆ ಗುಂಡಿನ ಸದ್ದು | ರೌಡಿ ಶೀಟರ್ ಶೋಯೇಬ್ ಕಾಲಿಗೆ ಪೊಲೀಸ್ ಗುಂಡು
ಈ ಕಾರಣಕ್ಕೆ ಅಸಮಾಧಾನಗೊಂಡಿದ್ದ ಮಂಜಾನಾಯ್ಕನ ಪುತ್ರ ಅಖಿಲೇಶ್ ನಾಯ್ಕ ಇವತ್ತು ಜಮೀನಿನಲ್ಲಿ ಸತೀಶ್ ಕೆಲಸ ಮಾಡಲು ಬಂದಿದ್ದ ವೇಳೆ ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಖಚಿತ ಮಾಹಿತಿ ತಿಳಿದುಬರಬೇಕಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post