ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ #University of Agriculture and Horticulture ಕಲಿತ ಓರ್ವ ಅಡುಗೆ ಭಟ್ಟರ ಪುತ್ರಿ ಹಾಗೂ ಓರ್ವ ಕೃಷಿಕರ ಪುತ್ರಿ ಚಿನ್ನದ ಪದಕ ಪಡೆಯುವ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ.
ಅಡುಗೆ ಭಟ್ಟರ ಪುತ್ರಿಗೆ 4 ಚಿನ್ನದ ಪದಕ
ಶಿವಮೊಗ್ಗ ರವೀಂದ್ರನಗರದ ಗಣಪತಿ ದೇವಸ್ಥಾನದ #Shivamogga Ravindra Nagara Ganapati Temple ಅಡುಗೆ ಭಟ್ಟ ಸುರೇಶ್-ಸುಧಾ ದಂಪತಿ ಪುತ್ರಿ ಎನ್.ಎಸ್. ಸಂಜೀತಾ ಅವರು 2022-23ನೇ ಸಾಲಿನ ನಾಲ್ಕು ಪದಕಕ್ಕೆ ಮುತ್ತಿಟ್ಟರು.

Also read: 31 ಚಿನ್ನದ ಪದಕ, 25 ಪಿಎಚ್ಡಿ ಪ್ರದಾನ | ಕೃಷಿ ವಿವಿ ಸಾಧಕ ವಿದ್ಯಾರ್ಥಿಗಳಿವರು
ಕೃಷಿಕರ ಮಗಳಿಗೆ ಮೂರು ಚಿನ್ನದ ಪದಕ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೌಡರಗೆರೆಯ ಜಿ.ಎಸ್. ಪೂರ್ಣಿಮಾ 2023-24ನೇ ಸಾಲಿನಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ.

ಸಂಶೋಧನೆಯಲ್ಲಿ ಮುಂದುವರಿಯುವ ಇಂಗಿತವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಒಂದು ತಿಂಗಳು ಸಂಶೋಧನೆಗಾಗಿ ಬ್ಯಾಂಕಾಕ್ ಗೂ ಹೋಗಿ ಅಧ್ಯಯನ ಮಾಡಿಕೊಂಡು ಬಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post