No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾ | ಸೆ.22ರಂದು ದೇಹದಾಢ್ರ್ಯ ಸ್ಪರ್ಧೆ | ಯಾವ ಊರಿನವರೆಲ್ಲಾ ಪಾಲ್ಗೊಳ್ಳಬಹುದು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2025
in ಶಿವಮೊಗ್ಗ
0
ಶಿವಮೊಗ್ಗ ದಸರಾ | ಸೆ.22ರಂದು ದೇಹದಾಢ್ರ್ಯ ಸ್ಪರ್ಧೆ | ಯಾವ ಊರಿನವರೆಲ್ಲಾ ಪಾಲ್ಗೊಳ್ಳಬಹುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲಾ ದೇಹದಾಢ್ರ್ಯ ಪಟುಗಳ ಸಂಘ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿಬಿಲ್ಡರ್ಸ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪಾಲಿಕೆಯಿಂದ ಆಚರಿಸುವ ನಾಡಹಬ್ಬ ಶಿವಮೊಗ್ಗ ದಸರಾದಲ್ಲಿ #Shivamogga Dasara ರಾಜ್ಯ ಮತ್ತು ಜಿಲ್ಲಾ ಮಟ್ಟದ ದೇಹದಾಢ್ರ್ಯ ಸ್ಪರ್ಧೆಯನ್ನು #Boddy Building Competition ಸೆ.22ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ದೇಹದಾಢ್ರ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ಪ್ರಾಯೋಜಕತ್ವದಲ್ಲಿ ಯುವದಸರಾ ಶ್ರೀ 2025ರ ಹೆಸರಿನಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿವಿಧ ವಿಭಾಗಗಳಲ್ಲಿ ದೇಹದಾಢ್ರ್ಯ ಸ್ಪರ್ಧೆ ಆಯೋಜಿಸಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯವರು ಮಾತ್ರ ಭಾಗವಹಿಸಬಹುದು. ಉಳಿದಂತೆ ರಾಜ್ಯಮಟ್ಟದ ಸ್ಪರ್ಧೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಬಹುದು ಎಂದರು.
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಶ್ರೀ ಶಿವಮೊಗ್ಗ ಯುವದಸರಾ ವಿನ್ನರ್‍ಗೆ 15 ಸಾವಿರ ನಗದು ಹಾಗೂ ರನ್ನರ್‍ಗೆ 10 ಸಾವಿರ ರೂ. ನಗದು ಮತ್ತು ಉತ್ತಮ ಪ್ರದರ್ಶಕರಿಗೆ 5 ಸಾವಿರ ರೂ. ನಗದು ಮತ್ತು ಪಾರಿತೋಷಕವನ್ನು ನೀಡಲಾಗುವುದು. ಹಾಗೆಯೇ 55 ಕೆ.ಜಿ.ಯಿಂದ 90 ಕೆ.ಜಿ.ಯವರೆಗೆ 5 ವಿಭಾಗಗಳಲ್ಲಿ ಸ್ಪರ್ಧೆ ನಡೆಸಲಾಗುವುದು. ಈ ಸ್ಪರ್ಧೆಯಲ್ಲಿ ಗೆದ್ದವರಿಗೆ ಕ್ರಮವಾಗಿ 5 ಸಾವಿರ, 4 ಸಾವಿರ, 3 ಸಾವಿರ, 2 ಸಾವಿರ, 1 ಸಾವಿರ ಹೀಗೆ ಐದು ಬಹುಮಾನಗಳನ್ನು ಮತ್ತು ಪಾರಿತೋಷಕವನ್ನು ಪ್ರಶಸ್ತಿಪತ್ರದೊಂದಿಗೆ ನೀಡಲಾಗುವುದು ಎಂದರು.

ಹಾಗೆಯೇ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಎರಡು ಬಹುಮಾನಗಳನ್ನು ನೀಡಲಾಗುತ್ತದೆ. ಶ್ರೀ ಶಿವಮೊಗ್ಗ ಯುವದಸರಾ ವಿನ್ನರ್‍ಗೆ 6 ಸಾವಿರ, ರನ್ನರ್‍ಗೆ 5 ಸಾವಿರ ಬಹುಮಾನದ ಜೊತೆಗೆ ಪಾರಿತೋಷಕ ನೀಡಲಾಗುವುದು. ಇಲ್ಲಿ 55 ಕೆ.ಜಿ.ಯಿಂದ 80 ಕೆ.ಜಿ.ಯವರೆಗೆ ಸ್ಪರ್ಧೆ ನಡೆಸಲಾಗುವುದು. ಮೂರು ಬಹುಮಾನಗಳನ್ನು ಕ್ರಮವಾಗಿ 2ಸಾವಿರ, 1ವರೆ ಸಾವಿರ ಹಾಗೂ 1 ಸಾವಿರದಂತೆ ನೀಡಲಾಗುವುದು. ನಾಲ್ಕನೇ ಬಹುಮಾನಕ್ಕೆ ಪಾರಿತೋಷಕ ನೀಡಲಾಗುವುದು ಎಂದರು.
ಇದೇ ಮೊದಲ ಬಾರಿಗೆ ದಿವ್ಯಾಂಗ ಚೇತನ ದೇಹದಾಢ್ರ್ಯ ಪಟುಗಳಿಗೂ ಕೂಡ ಸ್ಪರ್ಧೆ ನಡೆಸಲಾಗುವುದು. ಒಟ್ಟು ವಿಭಾಗಗಳಲ್ಲಿ ಪ್ರಶಸ್ತಿ ಹಾಗೂ ನಗದು ಬಹುಮಾನ ನೀಡಲಾಗುವುದು. ಕ್ರಮವಾಗಿ 2ಸಾವಿರ, 1ವರೆ ಸಾವಿರ, 1ಸಾವಿರ ಹಾಗೂ 500 ರೂ.ಗಳನ್ನು ನೀಡಲಾಗುವುದು ಎಂದರು.

ದೇಹದ ತೂಕ ಹಾಗೂ ಹೆಸರು ನೊಂದಾಯಿಸಿಕೊಳ್ಳಲು ಸೆ.22ರ ಮಧ್ಯಾಹ್ನ 2 ಗಂಟೆಯಿಂದ 4ಗಂಟೆಯವರೆಗೆ ಅವಕಾಶವಿದೆ. ಆರು ಗಂಟೆಯ ನಂತರ ಸ್ಪರ್ಧೆಗಳು ಆರಂಭವಾಗುತ್ತವೆ. ಹೆಚ್ಚಿನ ವಿವರಕ್ಕೆ 9972369129ರಲ್ಲಿ ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಶಿವಬಸಪ್ಪ, ಉಪಾಧ್ಯಕ್ಷ ಶರವಣ, ಮುಖ್ಯಸ್ಥರಾದ ವಿಕ್ರಮ್, ಸುರೇಶ್ ಎಂ.ಬಿ. ಪರಶುರಾಮ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Boddy Building CompetitionKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamogga DasaraShivamoggaNewsದೇಹದಾಢ್ರ್ಯ ಸ್ಪರ್ಧೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಪ್ಪಳ | ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಕಾರ್ಖಾನೆಗೆ ಉನ್ನತ ಸುರಕ್ಷತಾ ಪುರಸ್ಕಾರ

Next Post

ಶಿವಮೊಗ್ಗ ದಸರಾ | ಈ ಬಾರಿ ಆಗಮಿಸಲಿದೆ ಖ್ಯಾತ ನಟ-ನಟಿಯರ ದಂಡು | ಯಾರು, ಯಾವತ್ತು ಬರಲಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ದಸರಾ | ಈ ಬಾರಿ ಆಗಮಿಸಲಿದೆ ಖ್ಯಾತ ನಟ-ನಟಿಯರ ದಂಡು | ಯಾರು, ಯಾವತ್ತು ಬರಲಿದ್ದಾರೆ?

ಶಿವಮೊಗ್ಗ ದಸರಾ | ಈ ಬಾರಿ ಆಗಮಿಸಲಿದೆ ಖ್ಯಾತ ನಟ-ನಟಿಯರ ದಂಡು | ಯಾರು, ಯಾವತ್ತು ಬರಲಿದ್ದಾರೆ?

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL